• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಗೆ ಮಧ್ಯದ ಬೆರಳು ತೋರಿಸಿದ ಪಾಕಿಸ್ಥಾನಿಯರು…!!!!

TNN Correspondent Posted On September 25, 2018
0


0
Shares
  • Share On Facebook
  • Tweet It

ಪಾಕ್ ಗೆ ಮಧ್ಯದ ಬೆರಳು ತೋರಿಸಿದ್ದು ಯಾಕೆ..?

ಅಸಭ್ಯ ಸನ್ನೆ ಮಾಡಿದ್ದು ಯಾರು ಗೊತ್ತೆ..?

ಇಸ್ಲಾಮಾಬಾದ್-ತಮ್ಮ ದೇಶ ಪಂದ್ಯವನ್ನು ಗೆದ್ದರೆ ಅಭಿಮಾನದಿಂದ ಬೀಗುವುದು ಸಾಮಾನ್ಯ.ಆದರೆ ಇಲ್ಲೊಂದು ವಿಪರ್ಯಾಸ ನೋಡಿ ಪಾಕ್ ಗೆಲುವನ್ನು ಪಾಕ್ ಆ್ಯಂಕರ್ ಕ್ಯಾಮೆರಾ ಮುಂದೆ ಮಧ್ಯದ ಬೆರಳನ್ನು ತೋರಿಸಿ ವಿಕೃತಿ ಮೆರೆದು ಸಂಭ್ರಮಿಸಿದ ವಿಡಿಯೋ ಈಗ ವೈರಲ್ ಆಗಿದೆ.

ಏಷ್ಯಾಕಪ್ ಸೂಪರ್ 4 ಹಂತದಲ್ಲಿ ಪಾಕಿಸ್ಥಾನ ತಂಡವು ಬಾಂಗ್ಲಾ ದೇಶದ ವಿರುದ್ಧ ಮೂರು ವಿಕೇಟ್ ಗಳಿಂದ ಜಯ ಗಳಿಸಿತ್ತು . ಈ ವೇಳೆ ತಮ್ಮ ದೇಶದ ಆಟಗಾರರ ಗೆಲುವನ್ನು ನ್ಯೂಸ್ ಬುಲೆಟಿನ್ ನಲ್ಲಿ ಹೇಳುತ್ತಿದ್ದಾಗ ಆ್ಯಂಕರ್ ಅಸಭ್ಯವಾಗಿ ಸನ್ನೆ ಮಾಡಿದ್ದಾರೆ.ಇದೀಗ ಈ ವಿಡಿಯೋ ವೈರಲ್ ಆಗಿದ್ದು ಆ್ಯಂಕರ್ ವಿರುದ್ಧ ಆಟಗಾರರು ಆಕ್ರೋಶ ಗೊಂಡಿದ್ದಾರೆ.

0
Shares
  • Share On Facebook
  • Tweet It


#pakisthancricketteam


Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search