• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲೋಕಸಭೆ ಚುನಾವಣೆಗೆ ರಣರಂಗ ಸಜ್ಜು..,ಬಿ.ಜೆ.ಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..!!!!

TNN Correspondent Posted On September 26, 2018
0


0
Shares
  • Share On Facebook
  • Tweet It

ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಅಭ್ಯರ್ಥಿ ಯಾರು ಗೊತ್ತೆ…?

ಉಡುಪಿಯಿಂದ ಶೋಭ ಡೌಟ್…!!!

ಬೆಂಗಳೂರು- ಲೋಕಸಭೆ ಚುನಾವಣೆಗೆ ರಣರಂಗ ಸಜ್ಜಾಗಿದ್ದು. ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿ.ಜೆ.ಪಿ ಭರ್ಜರಿ ತಯಾರಿ ನಡೆಸುತ್ತಿದೆ. 28 ಲೋಕಸಭಾ ಕ್ಷೇತ್ರದಲ್ಲಿ 24 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಫೈನಲ್ ಮಾಡಿದ್ದು ಮಂಗಳೂರು ಲೋಕಸಭಾ ಕ್ಷೇತ್ರದಿಂದ ನಳೀನ್ ಕುಮಾರ್ ಕಟೀಲ್ ಫೈನಲ್ ಆಗಿದ್ದಾರೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರು ಎಂಬುವುದುಫೈನಲ್‌ ಆಗಬೇಕಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ದಕ್ಷಿಣ ಕನ್ನಡ – ನಳೀನ್ ಕುಮಾರ್ ಕಟೀಲ್
ಉತ್ತರ ಕನ್ನಡ – ಅನಂತ್ ಕುಮಾರ ಹೆಗಡೆ
ಬೆಳಗಾವಿ -ಸುರೇಶ್ ಅಂಗಡಿ
ದಾವಣಗೆರೆ – ಜಿ.ಎಂ.ಸಿದ್ದೇಶ್ವರ
ಉಡುಪಿ-ಚಿಕ್ಕಮಗಳೂರು – ಡಿ.ಎನ್.ಜೀವರಾಜ್/ಜಯಪ್ರಕಾಶ್ ಹೆಗಡೆ/ಡಿ.ವಿ.ಸದಾನಂದ ಗೌಡ
ಬೀದರ್ -ಭಗವಂತ ಖೂಬಾ
ರಾಯಚೂರು – ಕೆ.ಶಿವನಗೌಡ ನಾಯಕ್/ತಿಪ್ಪರಾಜು ಹವಾಲ್ದಾರ್
ಕಲಬುರಗಿ (ಎಸ್‌ಸಿ ಮೀಸಲು) -ಬಾಬೂರಾವ್ ಚಿಂಚನಸೂರು/ಕೆ.ರತ್ನಪ್ರಭಾ
ಬಳ್ಳಾರಿ (ಎಸ್‌ಟಿ ಮೀಸಲು) – ಜೆ. ಶಾಂತ
ಕೊಪ್ಪಳ – ಸಂಗಣ್ಣ ಕರಡಿ
ಚಿತ್ರದುರ್ಗ (ಎಸ್‌ಟಿ ಮೀಸಲು) – ಜನಾರ್ದನ ಸ್ವಾಮಿ/ಮಾದರ ಚೆನ್ನಯ್ಯ ಶ್ರೀಗಳು
ತುಮಕೂರು – ಸುರೇಶ್ ಗೌಡ/ಸೊಗಡು ಶಿವಣ್ಣ
ಬೆಂಗಳೂರು ದಕ್ಷಿಣ – ಅನಂತ್ ಕುಮಾರ್/ತೇಜಸ್ವಿ ಸೂರ್ಯ
ಬೆಂಗಳೂರು ಉತ್ತರ – ಡಿ.ವಿ.ಸದಾನಂದ ಗೌಡ/ಮುನಿರಾಜು
ಮೈಸೂರು-ಕೊಡಗು – ಪ್ರತಾಪ್ ಸಿಂಹ/ಯದುವೀರ್ ಒಡೆಯರ್
ಚಾಮರಾಜನಗರ (ಎಸ್‌ಸಿ ಮೀಸಲು),
ಬಾಗಲಕೋಟೆ- ಪಿ.ಸಿ.ಗದ್ದಿಗೌಡರ್
ವಿಜಯಪುರ (ಎಸ್‌ಸಿ ಮೀಸಲು) – ರಮೇಶ್ ಜಿಗಜಿಣಗಿ
ಹಾವೇರಿ-ಗದಗ – ಶಿವಕುಮಾರ್ ಉದಾಸಿ
ಹುಬ್ಬಳ್ಳಿ-ಧಾರವಾಡ – ಪ್ರಹ್ಲಾದ್ ಜೋಶಿ
ಕೋಲಾರ (ಎಸ್‌ಸಿ ಮೀಸಲು) – ಡಿ.ಎಸ್.ವೀರಯ್ಯ
ಚಿಕ್ಕಬಳ್ಳಾಪುರ – ಬಿ.ಎನ್.ಬಚ್ಚೇಗೌಡ
ಶಿವಮೊಗ್ಗ – ಬಿ.ವೈ.ರಾಘವೇಂದ್ರ
ಚಿಕ್ಕೋಡಿ-ಸದಲಗಾ – ರಮೇಶ್ ಕತ್ತಿ

 

 

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search