• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲೋಕಸಭೆ ಚುನಾವಣೆಗೆ ರಣರಂಗ ಸಜ್ಜು..,ಬಿ.ಜೆ.ಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..!!!!

TNN Correspondent Posted On September 26, 2018
0


0
Shares
  • Share On Facebook
  • Tweet It

ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಅಭ್ಯರ್ಥಿ ಯಾರು ಗೊತ್ತೆ…?

ಉಡುಪಿಯಿಂದ ಶೋಭ ಡೌಟ್…!!!

ಬೆಂಗಳೂರು- ಲೋಕಸಭೆ ಚುನಾವಣೆಗೆ ರಣರಂಗ ಸಜ್ಜಾಗಿದ್ದು. ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿ.ಜೆ.ಪಿ ಭರ್ಜರಿ ತಯಾರಿ ನಡೆಸುತ್ತಿದೆ. 28 ಲೋಕಸಭಾ ಕ್ಷೇತ್ರದಲ್ಲಿ 24 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಫೈನಲ್ ಮಾಡಿದ್ದು ಮಂಗಳೂರು ಲೋಕಸಭಾ ಕ್ಷೇತ್ರದಿಂದ ನಳೀನ್ ಕುಮಾರ್ ಕಟೀಲ್ ಫೈನಲ್ ಆಗಿದ್ದಾರೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರು ಎಂಬುವುದುಫೈನಲ್‌ ಆಗಬೇಕಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ದಕ್ಷಿಣ ಕನ್ನಡ – ನಳೀನ್ ಕುಮಾರ್ ಕಟೀಲ್
ಉತ್ತರ ಕನ್ನಡ – ಅನಂತ್ ಕುಮಾರ ಹೆಗಡೆ
ಬೆಳಗಾವಿ -ಸುರೇಶ್ ಅಂಗಡಿ
ದಾವಣಗೆರೆ – ಜಿ.ಎಂ.ಸಿದ್ದೇಶ್ವರ
ಉಡುಪಿ-ಚಿಕ್ಕಮಗಳೂರು – ಡಿ.ಎನ್.ಜೀವರಾಜ್/ಜಯಪ್ರಕಾಶ್ ಹೆಗಡೆ/ಡಿ.ವಿ.ಸದಾನಂದ ಗೌಡ
ಬೀದರ್ -ಭಗವಂತ ಖೂಬಾ
ರಾಯಚೂರು – ಕೆ.ಶಿವನಗೌಡ ನಾಯಕ್/ತಿಪ್ಪರಾಜು ಹವಾಲ್ದಾರ್
ಕಲಬುರಗಿ (ಎಸ್‌ಸಿ ಮೀಸಲು) -ಬಾಬೂರಾವ್ ಚಿಂಚನಸೂರು/ಕೆ.ರತ್ನಪ್ರಭಾ
ಬಳ್ಳಾರಿ (ಎಸ್‌ಟಿ ಮೀಸಲು) – ಜೆ. ಶಾಂತ
ಕೊಪ್ಪಳ – ಸಂಗಣ್ಣ ಕರಡಿ
ಚಿತ್ರದುರ್ಗ (ಎಸ್‌ಟಿ ಮೀಸಲು) – ಜನಾರ್ದನ ಸ್ವಾಮಿ/ಮಾದರ ಚೆನ್ನಯ್ಯ ಶ್ರೀಗಳು
ತುಮಕೂರು – ಸುರೇಶ್ ಗೌಡ/ಸೊಗಡು ಶಿವಣ್ಣ
ಬೆಂಗಳೂರು ದಕ್ಷಿಣ – ಅನಂತ್ ಕುಮಾರ್/ತೇಜಸ್ವಿ ಸೂರ್ಯ
ಬೆಂಗಳೂರು ಉತ್ತರ – ಡಿ.ವಿ.ಸದಾನಂದ ಗೌಡ/ಮುನಿರಾಜು
ಮೈಸೂರು-ಕೊಡಗು – ಪ್ರತಾಪ್ ಸಿಂಹ/ಯದುವೀರ್ ಒಡೆಯರ್
ಚಾಮರಾಜನಗರ (ಎಸ್‌ಸಿ ಮೀಸಲು),
ಬಾಗಲಕೋಟೆ- ಪಿ.ಸಿ.ಗದ್ದಿಗೌಡರ್
ವಿಜಯಪುರ (ಎಸ್‌ಸಿ ಮೀಸಲು) – ರಮೇಶ್ ಜಿಗಜಿಣಗಿ
ಹಾವೇರಿ-ಗದಗ – ಶಿವಕುಮಾರ್ ಉದಾಸಿ
ಹುಬ್ಬಳ್ಳಿ-ಧಾರವಾಡ – ಪ್ರಹ್ಲಾದ್ ಜೋಶಿ
ಕೋಲಾರ (ಎಸ್‌ಸಿ ಮೀಸಲು) – ಡಿ.ಎಸ್.ವೀರಯ್ಯ
ಚಿಕ್ಕಬಳ್ಳಾಪುರ – ಬಿ.ಎನ್.ಬಚ್ಚೇಗೌಡ
ಶಿವಮೊಗ್ಗ – ಬಿ.ವೈ.ರಾಘವೇಂದ್ರ
ಚಿಕ್ಕೋಡಿ-ಸದಲಗಾ – ರಮೇಶ್ ಕತ್ತಿ

 

 

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search