• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲೋಕಸಭೆ ಚುನಾವಣೆಗೆ ರಣರಂಗ ಸಜ್ಜು..,ಬಿ.ಜೆ.ಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..!!!!

TNN Correspondent Posted On September 26, 2018
0


0
Shares
  • Share On Facebook
  • Tweet It

ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಅಭ್ಯರ್ಥಿ ಯಾರು ಗೊತ್ತೆ…?

ಉಡುಪಿಯಿಂದ ಶೋಭ ಡೌಟ್…!!!

ಬೆಂಗಳೂರು- ಲೋಕಸಭೆ ಚುನಾವಣೆಗೆ ರಣರಂಗ ಸಜ್ಜಾಗಿದ್ದು. ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿ.ಜೆ.ಪಿ ಭರ್ಜರಿ ತಯಾರಿ ನಡೆಸುತ್ತಿದೆ. 28 ಲೋಕಸಭಾ ಕ್ಷೇತ್ರದಲ್ಲಿ 24 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಫೈನಲ್ ಮಾಡಿದ್ದು ಮಂಗಳೂರು ಲೋಕಸಭಾ ಕ್ಷೇತ್ರದಿಂದ ನಳೀನ್ ಕುಮಾರ್ ಕಟೀಲ್ ಫೈನಲ್ ಆಗಿದ್ದಾರೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರು ಎಂಬುವುದುಫೈನಲ್‌ ಆಗಬೇಕಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ದಕ್ಷಿಣ ಕನ್ನಡ – ನಳೀನ್ ಕುಮಾರ್ ಕಟೀಲ್
ಉತ್ತರ ಕನ್ನಡ – ಅನಂತ್ ಕುಮಾರ ಹೆಗಡೆ
ಬೆಳಗಾವಿ -ಸುರೇಶ್ ಅಂಗಡಿ
ದಾವಣಗೆರೆ – ಜಿ.ಎಂ.ಸಿದ್ದೇಶ್ವರ
ಉಡುಪಿ-ಚಿಕ್ಕಮಗಳೂರು – ಡಿ.ಎನ್.ಜೀವರಾಜ್/ಜಯಪ್ರಕಾಶ್ ಹೆಗಡೆ/ಡಿ.ವಿ.ಸದಾನಂದ ಗೌಡ
ಬೀದರ್ -ಭಗವಂತ ಖೂಬಾ
ರಾಯಚೂರು – ಕೆ.ಶಿವನಗೌಡ ನಾಯಕ್/ತಿಪ್ಪರಾಜು ಹವಾಲ್ದಾರ್
ಕಲಬುರಗಿ (ಎಸ್‌ಸಿ ಮೀಸಲು) -ಬಾಬೂರಾವ್ ಚಿಂಚನಸೂರು/ಕೆ.ರತ್ನಪ್ರಭಾ
ಬಳ್ಳಾರಿ (ಎಸ್‌ಟಿ ಮೀಸಲು) – ಜೆ. ಶಾಂತ
ಕೊಪ್ಪಳ – ಸಂಗಣ್ಣ ಕರಡಿ
ಚಿತ್ರದುರ್ಗ (ಎಸ್‌ಟಿ ಮೀಸಲು) – ಜನಾರ್ದನ ಸ್ವಾಮಿ/ಮಾದರ ಚೆನ್ನಯ್ಯ ಶ್ರೀಗಳು
ತುಮಕೂರು – ಸುರೇಶ್ ಗೌಡ/ಸೊಗಡು ಶಿವಣ್ಣ
ಬೆಂಗಳೂರು ದಕ್ಷಿಣ – ಅನಂತ್ ಕುಮಾರ್/ತೇಜಸ್ವಿ ಸೂರ್ಯ
ಬೆಂಗಳೂರು ಉತ್ತರ – ಡಿ.ವಿ.ಸದಾನಂದ ಗೌಡ/ಮುನಿರಾಜು
ಮೈಸೂರು-ಕೊಡಗು – ಪ್ರತಾಪ್ ಸಿಂಹ/ಯದುವೀರ್ ಒಡೆಯರ್
ಚಾಮರಾಜನಗರ (ಎಸ್‌ಸಿ ಮೀಸಲು),
ಬಾಗಲಕೋಟೆ- ಪಿ.ಸಿ.ಗದ್ದಿಗೌಡರ್
ವಿಜಯಪುರ (ಎಸ್‌ಸಿ ಮೀಸಲು) – ರಮೇಶ್ ಜಿಗಜಿಣಗಿ
ಹಾವೇರಿ-ಗದಗ – ಶಿವಕುಮಾರ್ ಉದಾಸಿ
ಹುಬ್ಬಳ್ಳಿ-ಧಾರವಾಡ – ಪ್ರಹ್ಲಾದ್ ಜೋಶಿ
ಕೋಲಾರ (ಎಸ್‌ಸಿ ಮೀಸಲು) – ಡಿ.ಎಸ್.ವೀರಯ್ಯ
ಚಿಕ್ಕಬಳ್ಳಾಪುರ – ಬಿ.ಎನ್.ಬಚ್ಚೇಗೌಡ
ಶಿವಮೊಗ್ಗ – ಬಿ.ವೈ.ರಾಘವೇಂದ್ರ
ಚಿಕ್ಕೋಡಿ-ಸದಲಗಾ – ರಮೇಶ್ ಕತ್ತಿ

 

 

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search