• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಲೋಕಸಭೆ ಚುನಾವಣೆಗೆ ರಣರಂಗ ಸಜ್ಜು..,ಬಿ.ಜೆ.ಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..!!!!

TNN Correspondent Posted On September 26, 2018


  • Share On Facebook
  • Tweet It

ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಅಭ್ಯರ್ಥಿ ಯಾರು ಗೊತ್ತೆ…?

ಉಡುಪಿಯಿಂದ ಶೋಭ ಡೌಟ್…!!!

ಬೆಂಗಳೂರು- ಲೋಕಸಭೆ ಚುನಾವಣೆಗೆ ರಣರಂಗ ಸಜ್ಜಾಗಿದ್ದು. ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿ.ಜೆ.ಪಿ ಭರ್ಜರಿ ತಯಾರಿ ನಡೆಸುತ್ತಿದೆ. 28 ಲೋಕಸಭಾ ಕ್ಷೇತ್ರದಲ್ಲಿ 24 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಫೈನಲ್ ಮಾಡಿದ್ದು ಮಂಗಳೂರು ಲೋಕಸಭಾ ಕ್ಷೇತ್ರದಿಂದ ನಳೀನ್ ಕುಮಾರ್ ಕಟೀಲ್ ಫೈನಲ್ ಆಗಿದ್ದಾರೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರು ಎಂಬುವುದುಫೈನಲ್‌ ಆಗಬೇಕಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ದಕ್ಷಿಣ ಕನ್ನಡ – ನಳೀನ್ ಕುಮಾರ್ ಕಟೀಲ್
ಉತ್ತರ ಕನ್ನಡ – ಅನಂತ್ ಕುಮಾರ ಹೆಗಡೆ
ಬೆಳಗಾವಿ -ಸುರೇಶ್ ಅಂಗಡಿ
ದಾವಣಗೆರೆ – ಜಿ.ಎಂ.ಸಿದ್ದೇಶ್ವರ
ಉಡುಪಿ-ಚಿಕ್ಕಮಗಳೂರು – ಡಿ.ಎನ್.ಜೀವರಾಜ್/ಜಯಪ್ರಕಾಶ್ ಹೆಗಡೆ/ಡಿ.ವಿ.ಸದಾನಂದ ಗೌಡ
ಬೀದರ್ -ಭಗವಂತ ಖೂಬಾ
ರಾಯಚೂರು – ಕೆ.ಶಿವನಗೌಡ ನಾಯಕ್/ತಿಪ್ಪರಾಜು ಹವಾಲ್ದಾರ್
ಕಲಬುರಗಿ (ಎಸ್‌ಸಿ ಮೀಸಲು) -ಬಾಬೂರಾವ್ ಚಿಂಚನಸೂರು/ಕೆ.ರತ್ನಪ್ರಭಾ
ಬಳ್ಳಾರಿ (ಎಸ್‌ಟಿ ಮೀಸಲು) – ಜೆ. ಶಾಂತ
ಕೊಪ್ಪಳ – ಸಂಗಣ್ಣ ಕರಡಿ
ಚಿತ್ರದುರ್ಗ (ಎಸ್‌ಟಿ ಮೀಸಲು) – ಜನಾರ್ದನ ಸ್ವಾಮಿ/ಮಾದರ ಚೆನ್ನಯ್ಯ ಶ್ರೀಗಳು
ತುಮಕೂರು – ಸುರೇಶ್ ಗೌಡ/ಸೊಗಡು ಶಿವಣ್ಣ
ಬೆಂಗಳೂರು ದಕ್ಷಿಣ – ಅನಂತ್ ಕುಮಾರ್/ತೇಜಸ್ವಿ ಸೂರ್ಯ
ಬೆಂಗಳೂರು ಉತ್ತರ – ಡಿ.ವಿ.ಸದಾನಂದ ಗೌಡ/ಮುನಿರಾಜು
ಮೈಸೂರು-ಕೊಡಗು – ಪ್ರತಾಪ್ ಸಿಂಹ/ಯದುವೀರ್ ಒಡೆಯರ್
ಚಾಮರಾಜನಗರ (ಎಸ್‌ಸಿ ಮೀಸಲು),
ಬಾಗಲಕೋಟೆ- ಪಿ.ಸಿ.ಗದ್ದಿಗೌಡರ್
ವಿಜಯಪುರ (ಎಸ್‌ಸಿ ಮೀಸಲು) – ರಮೇಶ್ ಜಿಗಜಿಣಗಿ
ಹಾವೇರಿ-ಗದಗ – ಶಿವಕುಮಾರ್ ಉದಾಸಿ
ಹುಬ್ಬಳ್ಳಿ-ಧಾರವಾಡ – ಪ್ರಹ್ಲಾದ್ ಜೋಶಿ
ಕೋಲಾರ (ಎಸ್‌ಸಿ ಮೀಸಲು) – ಡಿ.ಎಸ್.ವೀರಯ್ಯ
ಚಿಕ್ಕಬಳ್ಳಾಪುರ – ಬಿ.ಎನ್.ಬಚ್ಚೇಗೌಡ
ಶಿವಮೊಗ್ಗ – ಬಿ.ವೈ.ರಾಘವೇಂದ್ರ
ಚಿಕ್ಕೋಡಿ-ಸದಲಗಾ – ರಮೇಶ್ ಕತ್ತಿ

 

 

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search