• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಸಕ ವೇದವ್ಯಾಸ ಕಾಮತ್ ಪ್ರಯತ್ನ ಫಲಿಸಿತು…..!!!

TNN Correspondent Posted On September 27, 2018
0


0
Shares
  • Share On Facebook
  • Tweet It

ಮಂಗಳೂರು-ಕರ್ನಾಟಕದಲ್ಲಿ ಮೈಸೂರಿನಂತೆಯೇ ದೇವರು ನಾಡು ದಕ್ಷಿಣ ಕನ್ನಡದಲ್ಲಿ ಕೂಡ ದಸರಾ ಪ್ರಮುಖ ಉತ್ಸವವಾಗಿದ್ದು “ಮಂಗಳೂರು ದಸರಾ” ಕೂಡ ವಿಶ್ವವಿಖ್ಯಾತಿ ಪಡೆದಿರುವುದು ನಮಗೆಲ್ಲಾ ಗೊತ್ತಿರುವ ಸಂಗತಿ. ಮಂಗಳೂರಿನಲ್ಲಿ ರಾಜ್ಯ ಸರಕಾರದ ಆದೇಶದಂತೆ ದಸರಾ ರಜೆ ಕಡಿತಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಯಾವುದೇ ಕಾರಣಕ್ಕೂ ಕೂಡ ಶಾಲೆಗಳ ದಸರಾ ರಜೆಯಲ್ಲಿ ಕಡಿತಗೊಳಿಸಬಾರದು. ಇದರಿಂದ ಮಕ್ಕಳಿಗೆ ಹಾಗೂ ಹೆತ್ತವರಿಗೆ ನವರಾತ್ರಿ ಉತ್ಸವಗಳಲ್ಲಿ ಪಾಲ್ಗೊಳ್ಳಲು ಅನಾನುಕೂಲವಾಗುತ್ತದೆ.

ಫೈಲ್ ಫೊಟೋ…

ಹಿಂದಿನಂತೆ ದಸರಾ ರಜೆ ಅಕ್ಟೋಬರ್ 7 ತಾರೀಕಿನಿಂದ 21 ನೇ ತಾರೀಕಿನ ವರೆಗೆ ಇರಬೇಕೆಂದು ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರಿಗೆ, ರಾಜ್ಯ ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳಿಗೆ, ಜಿಲ್ಲಾ ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳಿಗೆ ಒತ್ತಾಯಿಸಿದ್ದರು. ಶಾಸಕರ ಹಾಗೂ ಪೋಷಕರ ತೀವ್ರ ವಿರೋಧದ ಹಿನ್ನಲೆಯಲ್ಲಿ ಕೊನೆಗೂ ದಕ ಉಸ್ತುವಾರಿ ಸಚಿವ ಯುಟಿ ಖಾದರ್ ದಸರಾ ರಜೆಯಲ್ಲಿ ಯಾವುದೇ ಕಡಿತ ಇಲ್ಲ ಎಂದು ಹೇಳಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅವರಿಗಿರುವ ಹಬ್ಬ, ಉತ್ಸವಗಳ ಮೇಲಿನ ಕಾಳಜಿ ವಿದ್ಯಾರ್ಥಿಗಳ, ಪೋಷಕರ, ಜನಸಾಮಾನ್ಯರ ಜನಮೆಚ್ಚುಗೆಗೆ ಪಾತ್ರವಾಗಿದೆ. ಹಬ್ಬಗಳ ಬಗ್ಗೆ ರಾಜ್ಯ ಸರಕಾರಕ್ಕಿರುವ ಇಬ್ಬಗೆ ನೀತಿ ವಿರುದ್ಧ ಹೋರಾಟಕ್ಕೆ ಜಯ ಸಿಕ್ಕಿದೆ.

0
Shares
  • Share On Facebook
  • Tweet It


#mlavedvyaskamath


Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search