• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶಾಸಕ ವೇದವ್ಯಾಸ ಕಾಮತ್ ಪ್ರಯತ್ನ ಫಲಿಸಿತು…..!!!

TNN Correspondent Posted On September 27, 2018


  • Share On Facebook
  • Tweet It

ಮಂಗಳೂರು-ಕರ್ನಾಟಕದಲ್ಲಿ ಮೈಸೂರಿನಂತೆಯೇ ದೇವರು ನಾಡು ದಕ್ಷಿಣ ಕನ್ನಡದಲ್ಲಿ ಕೂಡ ದಸರಾ ಪ್ರಮುಖ ಉತ್ಸವವಾಗಿದ್ದು “ಮಂಗಳೂರು ದಸರಾ” ಕೂಡ ವಿಶ್ವವಿಖ್ಯಾತಿ ಪಡೆದಿರುವುದು ನಮಗೆಲ್ಲಾ ಗೊತ್ತಿರುವ ಸಂಗತಿ. ಮಂಗಳೂರಿನಲ್ಲಿ ರಾಜ್ಯ ಸರಕಾರದ ಆದೇಶದಂತೆ ದಸರಾ ರಜೆ ಕಡಿತಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಯಾವುದೇ ಕಾರಣಕ್ಕೂ ಕೂಡ ಶಾಲೆಗಳ ದಸರಾ ರಜೆಯಲ್ಲಿ ಕಡಿತಗೊಳಿಸಬಾರದು. ಇದರಿಂದ ಮಕ್ಕಳಿಗೆ ಹಾಗೂ ಹೆತ್ತವರಿಗೆ ನವರಾತ್ರಿ ಉತ್ಸವಗಳಲ್ಲಿ ಪಾಲ್ಗೊಳ್ಳಲು ಅನಾನುಕೂಲವಾಗುತ್ತದೆ.

ಫೈಲ್ ಫೊಟೋ…

ಹಿಂದಿನಂತೆ ದಸರಾ ರಜೆ ಅಕ್ಟೋಬರ್ 7 ತಾರೀಕಿನಿಂದ 21 ನೇ ತಾರೀಕಿನ ವರೆಗೆ ಇರಬೇಕೆಂದು ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರಿಗೆ, ರಾಜ್ಯ ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳಿಗೆ, ಜಿಲ್ಲಾ ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳಿಗೆ ಒತ್ತಾಯಿಸಿದ್ದರು. ಶಾಸಕರ ಹಾಗೂ ಪೋಷಕರ ತೀವ್ರ ವಿರೋಧದ ಹಿನ್ನಲೆಯಲ್ಲಿ ಕೊನೆಗೂ ದಕ ಉಸ್ತುವಾರಿ ಸಚಿವ ಯುಟಿ ಖಾದರ್ ದಸರಾ ರಜೆಯಲ್ಲಿ ಯಾವುದೇ ಕಡಿತ ಇಲ್ಲ ಎಂದು ಹೇಳಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅವರಿಗಿರುವ ಹಬ್ಬ, ಉತ್ಸವಗಳ ಮೇಲಿನ ಕಾಳಜಿ ವಿದ್ಯಾರ್ಥಿಗಳ, ಪೋಷಕರ, ಜನಸಾಮಾನ್ಯರ ಜನಮೆಚ್ಚುಗೆಗೆ ಪಾತ್ರವಾಗಿದೆ. ಹಬ್ಬಗಳ ಬಗ್ಗೆ ರಾಜ್ಯ ಸರಕಾರಕ್ಕಿರುವ ಇಬ್ಬಗೆ ನೀತಿ ವಿರುದ್ಧ ಹೋರಾಟಕ್ಕೆ ಜಯ ಸಿಕ್ಕಿದೆ.

  • Share On Facebook
  • Tweet It


- Advertisement -
#mlavedvyaskamath


Trending Now
ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
Tulunadu News December 6, 2023
9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
Tulunadu News December 6, 2023
Leave A Reply

  • Recent Posts

    • ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
  • Popular Posts

    • 1
      ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 2
      9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • 3
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 4
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 5
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search