• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಸಕ ವೇದವ್ಯಾಸ ಕಾಮತ್ ಪ್ರಯತ್ನ ಫಲಿಸಿತು…..!!!

TNN Correspondent Posted On September 27, 2018
0


0
Shares
  • Share On Facebook
  • Tweet It

ಮಂಗಳೂರು-ಕರ್ನಾಟಕದಲ್ಲಿ ಮೈಸೂರಿನಂತೆಯೇ ದೇವರು ನಾಡು ದಕ್ಷಿಣ ಕನ್ನಡದಲ್ಲಿ ಕೂಡ ದಸರಾ ಪ್ರಮುಖ ಉತ್ಸವವಾಗಿದ್ದು “ಮಂಗಳೂರು ದಸರಾ” ಕೂಡ ವಿಶ್ವವಿಖ್ಯಾತಿ ಪಡೆದಿರುವುದು ನಮಗೆಲ್ಲಾ ಗೊತ್ತಿರುವ ಸಂಗತಿ. ಮಂಗಳೂರಿನಲ್ಲಿ ರಾಜ್ಯ ಸರಕಾರದ ಆದೇಶದಂತೆ ದಸರಾ ರಜೆ ಕಡಿತಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಯಾವುದೇ ಕಾರಣಕ್ಕೂ ಕೂಡ ಶಾಲೆಗಳ ದಸರಾ ರಜೆಯಲ್ಲಿ ಕಡಿತಗೊಳಿಸಬಾರದು. ಇದರಿಂದ ಮಕ್ಕಳಿಗೆ ಹಾಗೂ ಹೆತ್ತವರಿಗೆ ನವರಾತ್ರಿ ಉತ್ಸವಗಳಲ್ಲಿ ಪಾಲ್ಗೊಳ್ಳಲು ಅನಾನುಕೂಲವಾಗುತ್ತದೆ.

ಫೈಲ್ ಫೊಟೋ…

ಹಿಂದಿನಂತೆ ದಸರಾ ರಜೆ ಅಕ್ಟೋಬರ್ 7 ತಾರೀಕಿನಿಂದ 21 ನೇ ತಾರೀಕಿನ ವರೆಗೆ ಇರಬೇಕೆಂದು ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರಿಗೆ, ರಾಜ್ಯ ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳಿಗೆ, ಜಿಲ್ಲಾ ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳಿಗೆ ಒತ್ತಾಯಿಸಿದ್ದರು. ಶಾಸಕರ ಹಾಗೂ ಪೋಷಕರ ತೀವ್ರ ವಿರೋಧದ ಹಿನ್ನಲೆಯಲ್ಲಿ ಕೊನೆಗೂ ದಕ ಉಸ್ತುವಾರಿ ಸಚಿವ ಯುಟಿ ಖಾದರ್ ದಸರಾ ರಜೆಯಲ್ಲಿ ಯಾವುದೇ ಕಡಿತ ಇಲ್ಲ ಎಂದು ಹೇಳಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅವರಿಗಿರುವ ಹಬ್ಬ, ಉತ್ಸವಗಳ ಮೇಲಿನ ಕಾಳಜಿ ವಿದ್ಯಾರ್ಥಿಗಳ, ಪೋಷಕರ, ಜನಸಾಮಾನ್ಯರ ಜನಮೆಚ್ಚುಗೆಗೆ ಪಾತ್ರವಾಗಿದೆ. ಹಬ್ಬಗಳ ಬಗ್ಗೆ ರಾಜ್ಯ ಸರಕಾರಕ್ಕಿರುವ ಇಬ್ಬಗೆ ನೀತಿ ವಿರುದ್ಧ ಹೋರಾಟಕ್ಕೆ ಜಯ ಸಿಕ್ಕಿದೆ.

0
Shares
  • Share On Facebook
  • Tweet It


#mlavedvyaskamath


Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search