• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನ ಮಂತ್ರಿ ಮನ್ ಕಿ ಬಾತ್…

TNN Correspondent Posted On September 30, 2018
0


0
Shares
  • Share On Facebook
  • Tweet It

ಮಂಗಳೂರು- ಮಂಗಳೂರಿನ ಟಿ.ವಿ ರಮಣ ಪೈ ಸಭಾಂಗಣದಲ್ಲಿ ಅಯೋಜಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ನೂರಾರು ಜನರು ಸೇರಿ ಮನ್ ಕಿ ಬಾತ್ ಯಶಸ್ಸು ಕಂಡಿದೆ..

ಇಂದು ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮ ಮಂಗಳೂರಿನ ಟಿ.ವಿ ರಮಣ ಪೈ ಹಾಲ್ ನಲ್ಲಿ ದೊಡ್ಡ ಪರದೇಯ ಮೂಲಕ ಎಲ್ಲಾ ಜನರಿಗೆ ವೀಕ್ಷಿಸಲು ಅವಕಾಶ ಮಾಡಿಕೊಡಲಾಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ನೂರಾರು ಜನರು ಪಾಲ್ಗೊಂಡಿದ್ದರು.

ಇಂದು ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮ ಮಂಗಳೂರಿನ ಟಿ.ವಿ ರಮಣ ಪೈ ಹಾಲ್ ನಲ್ಲಿ ದೊಡ್ಡ ಪರದೇಯ ಮೂಲಕ ಎಲ್ಲಾ ಜನರಿಗೆ ವೀಕ್ಷಿಸಲು ಅವಕಾಶ ಮಾಡಿಕೊಡಲಾಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ನೂರಾರು ಪಾಲ್ಗೊಂಡಿದ್ದರು.

ಟೆಕ್ನಿಕಲ್ ಸಮಸ್ಯೆ….

ಈ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಜನರ ಜೊತೆ ಸಂವಾದ ನಡೆಸಲಿದ್ದಾರೆ ಎಂಬ ಜಾಹಿರಾತನ್ನು ದಕ್ಷಿಣ ಕನ್ನಡ ಜಿಲ್ಲಾ ಬಿ.ಜಿ.ಪಿ ಕೊಟ್ಟಿತ್ತು. ಇದಕ್ಕೆ ಎಲ್ಲಾ ರೀತಿಯ ಸಿದ್ಧತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ ಮಾಡಿಕೊಂಡಿತ್ತು ಆದರೆ ಕೆಲವೊಂದು ತಾಂತ್ರಿಕ ತೊಂದರೆಯಿಂದ ಪ್ರಧಾನಿ ಮೋದಿಯವರಿಗೆ ಜನರ ಜೊತೆ ಸಂವಾದ ನಡೆಸಲು ಅಸಾಧ್ಯವಾಯಿತು ಅಂತ ಹೇಳುತ್ತಾರೆ ಅಯೋಜಕರು. ಸಾಕಷ್ಟು ಪ್ರಧಾನಿ ಮೋದಿ ಯವರ ಅಭಿಮಾನಿಗಳು ಪ್ರಧಾನಿ ಜೊತೆ ಸಂವಾದ ನಡೆಸಲು ಬಂದಿದ್ದರು ಆದರೆ ತಾಂತ್ರಕ ಅಡಚಣೆಯಿಂದ ಸಂವಾದ ಕಷ್ಟ ಸಾಧ್ಯವಾಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಸೇರಿದಂತೆ, ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು…

0
Shares
  • Share On Facebook
  • Tweet It


#mpmodi


Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search