• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನ ಮಂತ್ರಿ ಮನ್ ಕಿ ಬಾತ್…

TNN Correspondent Posted On September 30, 2018
0


0
Shares
  • Share On Facebook
  • Tweet It

ಮಂಗಳೂರು- ಮಂಗಳೂರಿನ ಟಿ.ವಿ ರಮಣ ಪೈ ಸಭಾಂಗಣದಲ್ಲಿ ಅಯೋಜಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ನೂರಾರು ಜನರು ಸೇರಿ ಮನ್ ಕಿ ಬಾತ್ ಯಶಸ್ಸು ಕಂಡಿದೆ..

ಇಂದು ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮ ಮಂಗಳೂರಿನ ಟಿ.ವಿ ರಮಣ ಪೈ ಹಾಲ್ ನಲ್ಲಿ ದೊಡ್ಡ ಪರದೇಯ ಮೂಲಕ ಎಲ್ಲಾ ಜನರಿಗೆ ವೀಕ್ಷಿಸಲು ಅವಕಾಶ ಮಾಡಿಕೊಡಲಾಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ನೂರಾರು ಜನರು ಪಾಲ್ಗೊಂಡಿದ್ದರು.

ಇಂದು ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮ ಮಂಗಳೂರಿನ ಟಿ.ವಿ ರಮಣ ಪೈ ಹಾಲ್ ನಲ್ಲಿ ದೊಡ್ಡ ಪರದೇಯ ಮೂಲಕ ಎಲ್ಲಾ ಜನರಿಗೆ ವೀಕ್ಷಿಸಲು ಅವಕಾಶ ಮಾಡಿಕೊಡಲಾಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ನೂರಾರು ಪಾಲ್ಗೊಂಡಿದ್ದರು.

ಟೆಕ್ನಿಕಲ್ ಸಮಸ್ಯೆ….

ಈ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಜನರ ಜೊತೆ ಸಂವಾದ ನಡೆಸಲಿದ್ದಾರೆ ಎಂಬ ಜಾಹಿರಾತನ್ನು ದಕ್ಷಿಣ ಕನ್ನಡ ಜಿಲ್ಲಾ ಬಿ.ಜಿ.ಪಿ ಕೊಟ್ಟಿತ್ತು. ಇದಕ್ಕೆ ಎಲ್ಲಾ ರೀತಿಯ ಸಿದ್ಧತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ ಮಾಡಿಕೊಂಡಿತ್ತು ಆದರೆ ಕೆಲವೊಂದು ತಾಂತ್ರಿಕ ತೊಂದರೆಯಿಂದ ಪ್ರಧಾನಿ ಮೋದಿಯವರಿಗೆ ಜನರ ಜೊತೆ ಸಂವಾದ ನಡೆಸಲು ಅಸಾಧ್ಯವಾಯಿತು ಅಂತ ಹೇಳುತ್ತಾರೆ ಅಯೋಜಕರು. ಸಾಕಷ್ಟು ಪ್ರಧಾನಿ ಮೋದಿ ಯವರ ಅಭಿಮಾನಿಗಳು ಪ್ರಧಾನಿ ಜೊತೆ ಸಂವಾದ ನಡೆಸಲು ಬಂದಿದ್ದರು ಆದರೆ ತಾಂತ್ರಕ ಅಡಚಣೆಯಿಂದ ಸಂವಾದ ಕಷ್ಟ ಸಾಧ್ಯವಾಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಸೇರಿದಂತೆ, ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು…

0
Shares
  • Share On Facebook
  • Tweet It


#mpmodi


Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search