• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನಿಕರ ದರ್ಪಕ್ಕೆ ಪೊಲೀಸರ ಹಲ್ಲು ಮುರಿತ….!!!

TNN Correspondent Posted On October 1, 2018
0


0
Shares
  • Share On Facebook
  • Tweet It

ಮಂಗಳೂರುಕಡಬ- ಪಾನಮತ್ತ ಇಬ್ಬರು ಸೈನಿಕರು ಕರ್ತವ್ಯ ನಿರತ ಪೊಲಿಸರ ಮೇಲೆ ಹಲ್ಲೆ ನಡೆಸಿ ಪೊಲೀಸ್ ವಾಹನಕ್ಕೆ ಹಾನಿಗೈದ ಘಟನೆ ರವಿವಾರ ರಾತ್ರಿ ಕಡಬದ ಮರ್ದಳದಲ್ಲಿ ನಡೆದಿದೆ.ಕಡವ ಠಾಣೆಯ ಉಪ ನಿರೀಕ್ಷಕ‌ ಪ್ರಕಾಶ್ ದೇವಾಡಿಗ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಶ್ರೀ ಶೈಲ ಶಿವ ಪ್ರಸಾದ್ ಪುಟ್ಟಸ್ವಾಮಿ ಗೃಹರಕ್ಷಕದಳ ಸಿಬ್ಬಂದಿ ಯೋಗೀಶ್ ಅವರ ಮೇಲೆ ರಜೆಯಲ್ಲಿ ಊರಿಗೆ ಬಂದಿರುವ ನೂಜಿಬಾಳ್ತಿಲ ಗ್ರಾಮದ ನಿವಾಸಿಗಳಾದ ವೃತ್ತಿ ಯಲ್ಲಿ ಸೈನಿಕರಾಗಿರುವ ರತ್ನಾಕರ ಹರೀಶ್ ಮತ್ತು ಅವರ ಸ್ನೇಹಿತರಾದ ದಿನೇಶ್ ಪ್ರಶಾಂತ್ ಮತ್ತಿತರರು ಪಾನ ಮತ್ತಾಗಿ ಹಲ್ಲೆ ನಡೆಸಿದ್ದಾರೆ…

ನಾವು ಸೈನಿಕರು ನಮ್ಮನ್ನು ನೀವು ತಡೆಯಲು ಸಾಧ್ಯವೇ….!?
ಕಡಬ ಮರ್ದಾಳದ ಪೊಲೀಸರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ .. ಭಾನುವಾರ ರಾತ್ರಿ ವೇಳೆ ಪಾನಮತ್ತ ರಾಗಿ ಬಂದ ಸೈನಿಕರಾದ ಹರೀಶ್ ಮತ್ತು ಸ್ನೇಹಿತರನ್ನು ಪೊಲೀಸರು ನಿಲ್ಲಿಸಿದರು. ಆಸಮಯದಲ್ಲಿ ನಮ್ಮನ್ನು ತಡೆಯಲು ನೀವು ಯಾರು ನಾವು ಸೈನಿಕರು ಎಂದು ಹೇಳಿದರು.. ಬಳಿಕ ನಿಲ್ಲಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಬಂದ ಪೊಲೀಸರು ಅರೋಪಿಗಳನ್ನು ಬಂಧಿಸಿದರು….

0
Shares
  • Share On Facebook
  • Tweet It


#manglorecitypolice


Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search