• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೈನಿಕರ ದರ್ಪಕ್ಕೆ ಪೊಲೀಸರ ಹಲ್ಲು ಮುರಿತ….!!!

TNN Correspondent Posted On October 1, 2018


  • Share On Facebook
  • Tweet It

ಮಂಗಳೂರುಕಡಬ- ಪಾನಮತ್ತ ಇಬ್ಬರು ಸೈನಿಕರು ಕರ್ತವ್ಯ ನಿರತ ಪೊಲಿಸರ ಮೇಲೆ ಹಲ್ಲೆ ನಡೆಸಿ ಪೊಲೀಸ್ ವಾಹನಕ್ಕೆ ಹಾನಿಗೈದ ಘಟನೆ ರವಿವಾರ ರಾತ್ರಿ ಕಡಬದ ಮರ್ದಳದಲ್ಲಿ ನಡೆದಿದೆ.ಕಡವ ಠಾಣೆಯ ಉಪ ನಿರೀಕ್ಷಕ‌ ಪ್ರಕಾಶ್ ದೇವಾಡಿಗ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಶ್ರೀ ಶೈಲ ಶಿವ ಪ್ರಸಾದ್ ಪುಟ್ಟಸ್ವಾಮಿ ಗೃಹರಕ್ಷಕದಳ ಸಿಬ್ಬಂದಿ ಯೋಗೀಶ್ ಅವರ ಮೇಲೆ ರಜೆಯಲ್ಲಿ ಊರಿಗೆ ಬಂದಿರುವ ನೂಜಿಬಾಳ್ತಿಲ ಗ್ರಾಮದ ನಿವಾಸಿಗಳಾದ ವೃತ್ತಿ ಯಲ್ಲಿ ಸೈನಿಕರಾಗಿರುವ ರತ್ನಾಕರ ಹರೀಶ್ ಮತ್ತು ಅವರ ಸ್ನೇಹಿತರಾದ ದಿನೇಶ್ ಪ್ರಶಾಂತ್ ಮತ್ತಿತರರು ಪಾನ ಮತ್ತಾಗಿ ಹಲ್ಲೆ ನಡೆಸಿದ್ದಾರೆ…

ನಾವು ಸೈನಿಕರು ನಮ್ಮನ್ನು ನೀವು ತಡೆಯಲು ಸಾಧ್ಯವೇ….!?
ಕಡಬ ಮರ್ದಾಳದ ಪೊಲೀಸರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ .. ಭಾನುವಾರ ರಾತ್ರಿ ವೇಳೆ ಪಾನಮತ್ತ ರಾಗಿ ಬಂದ ಸೈನಿಕರಾದ ಹರೀಶ್ ಮತ್ತು ಸ್ನೇಹಿತರನ್ನು ಪೊಲೀಸರು ನಿಲ್ಲಿಸಿದರು. ಆಸಮಯದಲ್ಲಿ ನಮ್ಮನ್ನು ತಡೆಯಲು ನೀವು ಯಾರು ನಾವು ಸೈನಿಕರು ಎಂದು ಹೇಳಿದರು.. ಬಳಿಕ ನಿಲ್ಲಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಬಂದ ಪೊಲೀಸರು ಅರೋಪಿಗಳನ್ನು ಬಂಧಿಸಿದರು….

  • Share On Facebook
  • Tweet It


- Advertisement -
#manglorecitypolice


Trending Now
ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
Tulunadu News June 27, 2022
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
Leave A Reply

  • Recent Posts

    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
  • Popular Posts

    • 1
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 2
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 3
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 4
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 5
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search