• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನಿಕರ ದರ್ಪಕ್ಕೆ ಪೊಲೀಸರ ಹಲ್ಲು ಮುರಿತ….!!!

TNN Correspondent Posted On October 1, 2018
0


0
Shares
  • Share On Facebook
  • Tweet It

ಮಂಗಳೂರುಕಡಬ- ಪಾನಮತ್ತ ಇಬ್ಬರು ಸೈನಿಕರು ಕರ್ತವ್ಯ ನಿರತ ಪೊಲಿಸರ ಮೇಲೆ ಹಲ್ಲೆ ನಡೆಸಿ ಪೊಲೀಸ್ ವಾಹನಕ್ಕೆ ಹಾನಿಗೈದ ಘಟನೆ ರವಿವಾರ ರಾತ್ರಿ ಕಡಬದ ಮರ್ದಳದಲ್ಲಿ ನಡೆದಿದೆ.ಕಡವ ಠಾಣೆಯ ಉಪ ನಿರೀಕ್ಷಕ‌ ಪ್ರಕಾಶ್ ದೇವಾಡಿಗ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಶ್ರೀ ಶೈಲ ಶಿವ ಪ್ರಸಾದ್ ಪುಟ್ಟಸ್ವಾಮಿ ಗೃಹರಕ್ಷಕದಳ ಸಿಬ್ಬಂದಿ ಯೋಗೀಶ್ ಅವರ ಮೇಲೆ ರಜೆಯಲ್ಲಿ ಊರಿಗೆ ಬಂದಿರುವ ನೂಜಿಬಾಳ್ತಿಲ ಗ್ರಾಮದ ನಿವಾಸಿಗಳಾದ ವೃತ್ತಿ ಯಲ್ಲಿ ಸೈನಿಕರಾಗಿರುವ ರತ್ನಾಕರ ಹರೀಶ್ ಮತ್ತು ಅವರ ಸ್ನೇಹಿತರಾದ ದಿನೇಶ್ ಪ್ರಶಾಂತ್ ಮತ್ತಿತರರು ಪಾನ ಮತ್ತಾಗಿ ಹಲ್ಲೆ ನಡೆಸಿದ್ದಾರೆ…

ನಾವು ಸೈನಿಕರು ನಮ್ಮನ್ನು ನೀವು ತಡೆಯಲು ಸಾಧ್ಯವೇ….!?
ಕಡಬ ಮರ್ದಾಳದ ಪೊಲೀಸರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ .. ಭಾನುವಾರ ರಾತ್ರಿ ವೇಳೆ ಪಾನಮತ್ತ ರಾಗಿ ಬಂದ ಸೈನಿಕರಾದ ಹರೀಶ್ ಮತ್ತು ಸ್ನೇಹಿತರನ್ನು ಪೊಲೀಸರು ನಿಲ್ಲಿಸಿದರು. ಆಸಮಯದಲ್ಲಿ ನಮ್ಮನ್ನು ತಡೆಯಲು ನೀವು ಯಾರು ನಾವು ಸೈನಿಕರು ಎಂದು ಹೇಳಿದರು.. ಬಳಿಕ ನಿಲ್ಲಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಬಂದ ಪೊಲೀಸರು ಅರೋಪಿಗಳನ್ನು ಬಂಧಿಸಿದರು….

0
Shares
  • Share On Facebook
  • Tweet It


#manglorecitypolice


Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search