• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನಿಕರ ದರ್ಪಕ್ಕೆ ಪೊಲೀಸರ ಹಲ್ಲು ಮುರಿತ….!!!

TNN Correspondent Posted On October 1, 2018
0


0
Shares
  • Share On Facebook
  • Tweet It

ಮಂಗಳೂರುಕಡಬ- ಪಾನಮತ್ತ ಇಬ್ಬರು ಸೈನಿಕರು ಕರ್ತವ್ಯ ನಿರತ ಪೊಲಿಸರ ಮೇಲೆ ಹಲ್ಲೆ ನಡೆಸಿ ಪೊಲೀಸ್ ವಾಹನಕ್ಕೆ ಹಾನಿಗೈದ ಘಟನೆ ರವಿವಾರ ರಾತ್ರಿ ಕಡಬದ ಮರ್ದಳದಲ್ಲಿ ನಡೆದಿದೆ.ಕಡವ ಠಾಣೆಯ ಉಪ ನಿರೀಕ್ಷಕ‌ ಪ್ರಕಾಶ್ ದೇವಾಡಿಗ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಶ್ರೀ ಶೈಲ ಶಿವ ಪ್ರಸಾದ್ ಪುಟ್ಟಸ್ವಾಮಿ ಗೃಹರಕ್ಷಕದಳ ಸಿಬ್ಬಂದಿ ಯೋಗೀಶ್ ಅವರ ಮೇಲೆ ರಜೆಯಲ್ಲಿ ಊರಿಗೆ ಬಂದಿರುವ ನೂಜಿಬಾಳ್ತಿಲ ಗ್ರಾಮದ ನಿವಾಸಿಗಳಾದ ವೃತ್ತಿ ಯಲ್ಲಿ ಸೈನಿಕರಾಗಿರುವ ರತ್ನಾಕರ ಹರೀಶ್ ಮತ್ತು ಅವರ ಸ್ನೇಹಿತರಾದ ದಿನೇಶ್ ಪ್ರಶಾಂತ್ ಮತ್ತಿತರರು ಪಾನ ಮತ್ತಾಗಿ ಹಲ್ಲೆ ನಡೆಸಿದ್ದಾರೆ…

ನಾವು ಸೈನಿಕರು ನಮ್ಮನ್ನು ನೀವು ತಡೆಯಲು ಸಾಧ್ಯವೇ….!?
ಕಡಬ ಮರ್ದಾಳದ ಪೊಲೀಸರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ .. ಭಾನುವಾರ ರಾತ್ರಿ ವೇಳೆ ಪಾನಮತ್ತ ರಾಗಿ ಬಂದ ಸೈನಿಕರಾದ ಹರೀಶ್ ಮತ್ತು ಸ್ನೇಹಿತರನ್ನು ಪೊಲೀಸರು ನಿಲ್ಲಿಸಿದರು. ಆಸಮಯದಲ್ಲಿ ನಮ್ಮನ್ನು ತಡೆಯಲು ನೀವು ಯಾರು ನಾವು ಸೈನಿಕರು ಎಂದು ಹೇಳಿದರು.. ಬಳಿಕ ನಿಲ್ಲಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಬಂದ ಪೊಲೀಸರು ಅರೋಪಿಗಳನ್ನು ಬಂಧಿಸಿದರು….

0
Shares
  • Share On Facebook
  • Tweet It


#manglorecitypolice


Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search