• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಂದರಿನ ಮೈಕ್ ನಲ್ಲಿ ಏನು ಎಚ್ಚರಿಕೆ ಕೊಟ್ಟದ್ದು…?

TNN Correspondent Posted On October 4, 2018


  • Share On Facebook
  • Tweet It

ಮಂಗಳೂರಿಗೆ ಅಪ್ಪಳಿಸಿದಲಿದೆಯೇ ಚಂಡಮಾರುತ…

ಮಂಗಳೂರು- ಮಲ್ಪೆ- ಮೀನುಗಾರರಿಗೆ ಗಾಯದ‌ ಮೇಲೆ ಬರೆ. ಮಹಾ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ಧ ಗೊಂಡ ಹಿನ್ನಲೆಯಲ್ಲಿ ತಡವಾಗಿ ಮೀನುಗಾರಿಕೆ ಆರಂಭವಾಗಿತ್ತು.‌ಮೀನುಗಾರಿಕೆ ತಡವಾಗಿ ಆಂಭವಾಗಿದ್ದರಿಂದ ಸಾಕಷ್ಟು ನಷ್ಟ ಉಂಟಾಗಿತ್ತು. ಒಂದರಂತೆ ಒಂದು ನಷ್ಟ ಅನುಭವಿಸುತ್ತಿರುವ ಮೀನುಗಾರರಿಗೆ ಮತ್ತೊಂದು ದೊಡ್ಡ ಹೊಡೆತ‌ ಬಿದ್ದಿದೆ. ನಾಳೆಯಿಂದ ಅಂದರೆ ಅಕ್ಟೋಬರ್ 5 ರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಏಕೆ ಸಮುದ್ರಕ್ಕೆ ಇಳಿಯಬಾರದು…!?
ಅರಬ್ಬಿ ಸಮುದ್ರ ದಲ್ಲಿ ಅಕ್ಟೋಬರ್ 5 ರ ಬಳಿಕ ತೀವ್ರ ವಾಯುಭಾರ ಕುಸಿತ ಉಂಟಾಗಿ ಚಂಡ ಮಾರುತವಾಗಿ ಪರಿವರ್ತನೆ ಆಗುವ ಸಾಧ್ಯತೆ ಯಿದ್ದು. ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಸಮುದ್ರ ತೀರ ತೀರ ಪ್ರಕ್ಷುಬ್ಧಗೊಳ್ಳುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ಇಳಿದಿರುವ ಮೀನುಗಾರರು ಅಕ್ಟೋಬರ್ 5 ರೊಳಗೆ ವಾಪಸಾಗಬೇಕು ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ…

  • Share On Facebook
  • Tweet It


- Advertisement -
mangalore


Trending Now
ಹೆಣ್ಣು ಕಾಮದ ಸರಕಲ್ಲ!
Tulunadu News June 7, 2023
ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
Tulunadu News June 6, 2023
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

  • Recent Posts

    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
  • Popular Posts

    • 1
      ಹೆಣ್ಣು ಕಾಮದ ಸರಕಲ್ಲ!
    • 2
      ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • 3
      ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • 4
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search