• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಂದೇ ಮಾತರಂ ಕಡ್ಡಾಯಗೊಳಿಸಿದ “ಒಂದು ಮಾರ್ಕಿನ ಕಥೆ”

TNN Correspondent Posted On July 28, 2017
0


0
Shares
  • Share On Facebook
  • Tweet It

ರಾಜ್ಯ ನೇಮಕಾತಿ ಪರೀಕ್ಷೆಯಲ್ಲಿ ವಂದೇ ಮಾತರಂ ಗೀತೆ ಯಾವ ಭಾಷೆಯಲ್ಲಿದೆ ಎಂಬ ಪ್ರಶ್ನೆಗೆ ವೀರಮಣಿ ಎಂಬುವವರು ಬೆಂಗಾಲಿ ಅಂತ ಬರೆದು ಒಂದು ಅಂಕ ಕಳೆದುಕೊಂಡಿದ್ದರು. ಇದನ್ನು ಪ್ರಶ್ನಿಸಿ ವೀರಮಣಿ ಹೈಕೋರ್ಟ್ ಮೆಟ್ಟಲೇರಿದ್ದರು. ಜೂನ್ 13ರಂದು ಅಡ್ವೋಕೇಟ್ ಜನರಲ್ ಆರ್ ಮುತ್ತುಕುಮಾರಸ್ವಾಮಿ ಅವರು ಇದಕ್ಕೆ ಸ್ಪಷ್ಟೀಕರಣ ನೀಡಿ, ವಂದೇ ಮಾತರಂನ ಮೂಲ ಭಾಷೆ ಸಂಸ್ಕೃತ ಆದ್ರೆ ಬೆಂಗಾಲಿಯಲ್ಲಿ ಬರೆಯಲಾಗಿದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ವೀರಮಣಿ ಅವರು ಪರೀಕ್ಷೆಯಲ್ಲಿ ಕಳೆದುಕೊಂಡಿದ್ದ 1 ಅಂಕವನ್ನು ನೀಡಬೇಕೆಂದು ಕೋರ್ಟ್ ನಿರ್ಧರಿಸಿದೆ. ಅಲ್ಲದೆ ಎಲ್ಲಾ ಶಾಲಾ ಕಾಲೇಜುಗಳು, ವಿಶ್ವವಿದ್ಯಾಲಯಗಳು ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಗಳಲ್ಲಿ ವಾರಕ್ಕೆ ಕನಿಷ್ಠ ಒಂದು ಬಾರಿ (ಪ್ರಮುಖವಾಗಿ ಸೋಮವಾರ ಅಥವಾ ಶುಕ್ರವಾರ) ವಂದೇ ಮಾತರಂ ಕಡ್ಡಾಯವಾಗಿ ಹಾಡಬೇಕು. ಸರ್ಕಾರಿ ಕಚೇರಿ, ಖಾಸಗಿ ಸಂಸ್ಥೆಗಳು ಹಾಗೂ ಫ್ಯಾಕ್ಟರಿಗಳಲ್ಲಿ ತಿಂಗಳಿಗೆ ಕನಿಷ್ಠ ಒಂದು ಬಾರಿ ವಂದೇ ಮಾತರಂ ಹಾಡುವುದು ಕಡ್ಡಾಯ ಎಂದು ಕೋರ್ಟ್ ಹೇಳಿದೆ. ಆದರೆ ವಂದೇ ಮಾತರಂ ಹಾಡಲೇಬೇಕೆಂದು ಯಾರೀಗೂ ತಾಕೀತು ಮಾಡುವಂತಿಲ್ಲ ಎಂಬ ಮಾತನ್ನು ಕೂಡ ಹೈ ಕೋರ್ಟ್ ಹೇಳಿದೆ.

ಪ್ರಶ್ನೆ ಇರುವಂತದ್ದು ಭಾರತ ದೇಶದಲ್ಲಿ ವಾಸಿಸುವರಿಗೆ ವಂದೇ ಮಾತರಂ ಹಾಡಲು ಅಂಜಿಕೆ ಏಕೆ. ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಅಡ್ಡಿಯಾಗುತ್ತದೆ ಎಂದು ಕೆಲವರ ಅಭಿಪ್ರಾಯ ಇದ್ದು ಆದರೆ ನಿಜವಾದ ದೇಶಭಕ್ತ ಮುಸಲ್ಮಾನ ವಂದೇ ಮಾತರಂ ಗೀತೆಯನ್ನು ಖಂಡಿತ ಹಾಡುತ್ತಾನೆ, ಕೆಲವು ಕಟ್ಟರ್ ಪಂಥಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ವಂದೇ ಮಾತರಂ ಬಗ್ಗೆ ಮುಸಲ್ಮಾನರಲ್ಲಿ ತಪ್ಪು ಅಭಿಪ್ರಾಯ ಸ್ರಷ್ಟಿಸುತ್ತಿದ್ದಾರೆ ಅಂತ ಬಹುತೇಕ ಮುಸಲ್ಮಾನರು ಅಭಿಪ್ರಾಯ ಪಟ್ಟಿದ್ದಾರೆ. ಈಗ ತಮಿಳುನಾಡಿನಲ್ಲಿ ಮಾತ್ರ ವಂದೇ ಮಾತರಂ ಕಡ್ಡಾಯ ಅಂತ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು ಮುಂದೆ ಸುಪ್ರೀಂ ಕೋರ್ಟ್ ಈ ಬಗ್ಗೆ ಯಾವ ನಿರ್ಧಾರಕ್ಕೆ ಬರುತ್ತದೆ, ದೇಶದೆಲ್ಲೆಡೆ ವಂದೇ ಮಾತರಂ ಕಡ್ಡಾಯವಾಗುತ್ತದೆಯೋ ಕಾದುನೋಡಬೇಕಾಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search