• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರೀಯ ಕ್ರೀಡಾಪಟುವಿಗೆ 2 ಲಕ್ಷ ರೂ ಧನ ಸಹಾಯ ನೀಡಿದ ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಶನ್!

Tulunadu News Posted On October 9, 2018
0


0
Shares
  • Share On Facebook
  • Tweet It

ನವದೆಹಲಿಯಲ್ಲಿ ನವೆಂಬರ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಹತ್ತು ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಲು ಮಂಗಳೂರಿನ ಯುವಕ ದಿಪೇಶ್ ನಾಯಕ್ ಅವರಿಗೆ ಆಧುನಿಕ ರೈಫಲ್ ವಾಲ್ಟರ್ ಎಲ್ ಜಿ 400 ಅಲುಆಟೊಮೆಟಿಕ್ ರೈಫಲ್ ಅಗತ್ಯ ಇತ್ತು.

ಆರ್ಥಿಕ ಸಮಸ್ಯೆಯಿಂದ ದಿಪೇಶ್ ನಾಯಕ್ ಅವರಿಗೆ ಅದನ್ನು ಖರೀದಿಸುವುದು ಸಾಧ್ಯವಿರಲಿಲ್ಲ. ಪ್ರತಿಭಾವಂತ ಕ್ರೀಡಾಪಟುವಿನ ಈ ತೊಂದರೆಯನ್ನು ಮನಗಂಡ ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್, 2,26,560 ರೂಪಾಯಿ ಚೆಕ್ ನೀಡಿ ಪ್ರೋತ್ಸಾಹಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಜಿಎಸ್ ಬಿ ಸಮುದಾಯದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ಆರ್ಥಿಕ ಸಹಾಯದ ಅವಶ್ಯಕತೆ ಬಂದಾಗ ಕೊಡಿಯಾಲ್ ಸ್ಫೊರ್ಟ್ ಅಸೋಸಿಯೇಶನ್ ಸಹಾಯಕ್ಕೆ ಧಾವಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯ, ಇದರ ಎಲ್ಲಾ ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಇಂತಹ ಸಮಾಜಮುಖಿ ಕಾರ್ಯ ಮಾಡಲು ಹೆಚ್ಚೆಚ್ಚು ಪ್ರೋತ್ಸಾಹ ಸಿಗಲಿ ಎಂದರು.

ರಾಧಾಕೃಷ್ಣ ಭಗತ್ ಪುತ್ತೂರು, ಎಂ ವರದರಾಯ ಕಾಮತ್ , ನರೇಶ ಶೆಣೈ, ಶಿವಾನಂದ ಶೆಣೈ, ಮಂಜು ನಿರೇಶ್ವಾಲ್ಯ, ನರೇಶ್ ಪ್ರಭು, ಚೇತನ ಕಾಮತ್, ಸಂತೋಷ ಭಂಡಾರಿ, ಸಂಜಯ ಪೈ, ಪಾಂಡುರಂಗ ನಾಯಕ್, ಪ್ರಥ್ವೀಶ್ ಶೆಣೈ ಉಪಸ್ಥಿತರಿದ್ದರು. ಎರಡು ಯಶಸ್ವಿ ಜಿಪಿಎಲ್ ಕ್ರಿಕೆಟ್ ಪಂದ್ಯಾಟದ ಬಳಿಕ ಮೂರನೇ ಋತುವಿನ ಕ್ರಿಕೆಟ್ ಟೂರ್ನಮೆಂಟ್ ಮುಂದಿನ ಫೆಬ್ರವರಿ 22, 23 ಮತ್ತು 24 ರಂದು ಅಡ್ಯಾರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹುಲ್ಲುಹಾಸಿನ ಮೈದಾನದಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

0
Shares
  • Share On Facebook
  • Tweet It


cricketgsbkoaila sportskodail sports associationkodialkonkanaivedavyas kamath


Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
You may also like
ಸಂಸದ ನಳಿನ್ ಹಾಗೂ ಶಾಸಕ ಕಾಮತ್ ಪ್ರಯತ್ನದ ಫಲವಾಗಿ ಲೇಡಿಗೋಶನ್ ಗೆ 5.7 ಕೋಟಿ ಮಂಜೂರು
December 5, 2018
ಮುಸ್ಲಿಮರು ನಮಗೆ ಓಟ್ ಹಾಕಲ್ಲ ಎಂದು ಒಪ್ಪಿಕೊಂಡ ಎಐಸಿಸಿ ಸದಸ್ಯೆ ಕವಿತಾ ಸನಿಲ್!
March 23, 2018
ಮೊಯಿಲಿ ಪುತ್ರವಾತ್ಸಲ್ಯ ಕಾಂಗ್ರೆಸ್ ಜಾತಕ ಬಯಲಿಗೆ ತಂದು ಸಿದ್ದು ಕ್ಯಾಪೆಸಿಟಿ ತೋರಿಸಿತು!
March 21, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 3
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search