• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರೀಯ ಕ್ರೀಡಾಪಟುವಿಗೆ 2 ಲಕ್ಷ ರೂ ಧನ ಸಹಾಯ ನೀಡಿದ ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಶನ್!

Tulunadu News Posted On October 9, 2018
0


0
Shares
  • Share On Facebook
  • Tweet It

ನವದೆಹಲಿಯಲ್ಲಿ ನವೆಂಬರ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಹತ್ತು ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಲು ಮಂಗಳೂರಿನ ಯುವಕ ದಿಪೇಶ್ ನಾಯಕ್ ಅವರಿಗೆ ಆಧುನಿಕ ರೈಫಲ್ ವಾಲ್ಟರ್ ಎಲ್ ಜಿ 400 ಅಲುಆಟೊಮೆಟಿಕ್ ರೈಫಲ್ ಅಗತ್ಯ ಇತ್ತು.

ಆರ್ಥಿಕ ಸಮಸ್ಯೆಯಿಂದ ದಿಪೇಶ್ ನಾಯಕ್ ಅವರಿಗೆ ಅದನ್ನು ಖರೀದಿಸುವುದು ಸಾಧ್ಯವಿರಲಿಲ್ಲ. ಪ್ರತಿಭಾವಂತ ಕ್ರೀಡಾಪಟುವಿನ ಈ ತೊಂದರೆಯನ್ನು ಮನಗಂಡ ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್, 2,26,560 ರೂಪಾಯಿ ಚೆಕ್ ನೀಡಿ ಪ್ರೋತ್ಸಾಹಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಜಿಎಸ್ ಬಿ ಸಮುದಾಯದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ಆರ್ಥಿಕ ಸಹಾಯದ ಅವಶ್ಯಕತೆ ಬಂದಾಗ ಕೊಡಿಯಾಲ್ ಸ್ಫೊರ್ಟ್ ಅಸೋಸಿಯೇಶನ್ ಸಹಾಯಕ್ಕೆ ಧಾವಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯ, ಇದರ ಎಲ್ಲಾ ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಇಂತಹ ಸಮಾಜಮುಖಿ ಕಾರ್ಯ ಮಾಡಲು ಹೆಚ್ಚೆಚ್ಚು ಪ್ರೋತ್ಸಾಹ ಸಿಗಲಿ ಎಂದರು.

ರಾಧಾಕೃಷ್ಣ ಭಗತ್ ಪುತ್ತೂರು, ಎಂ ವರದರಾಯ ಕಾಮತ್ , ನರೇಶ ಶೆಣೈ, ಶಿವಾನಂದ ಶೆಣೈ, ಮಂಜು ನಿರೇಶ್ವಾಲ್ಯ, ನರೇಶ್ ಪ್ರಭು, ಚೇತನ ಕಾಮತ್, ಸಂತೋಷ ಭಂಡಾರಿ, ಸಂಜಯ ಪೈ, ಪಾಂಡುರಂಗ ನಾಯಕ್, ಪ್ರಥ್ವೀಶ್ ಶೆಣೈ ಉಪಸ್ಥಿತರಿದ್ದರು. ಎರಡು ಯಶಸ್ವಿ ಜಿಪಿಎಲ್ ಕ್ರಿಕೆಟ್ ಪಂದ್ಯಾಟದ ಬಳಿಕ ಮೂರನೇ ಋತುವಿನ ಕ್ರಿಕೆಟ್ ಟೂರ್ನಮೆಂಟ್ ಮುಂದಿನ ಫೆಬ್ರವರಿ 22, 23 ಮತ್ತು 24 ರಂದು ಅಡ್ಯಾರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹುಲ್ಲುಹಾಸಿನ ಮೈದಾನದಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

0
Shares
  • Share On Facebook
  • Tweet It


cricketgsbkoaila sportskodail sports associationkodialkonkanaivedavyas kamath


Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
You may also like
ಸಂಸದ ನಳಿನ್ ಹಾಗೂ ಶಾಸಕ ಕಾಮತ್ ಪ್ರಯತ್ನದ ಫಲವಾಗಿ ಲೇಡಿಗೋಶನ್ ಗೆ 5.7 ಕೋಟಿ ಮಂಜೂರು
December 5, 2018
ಮುಸ್ಲಿಮರು ನಮಗೆ ಓಟ್ ಹಾಕಲ್ಲ ಎಂದು ಒಪ್ಪಿಕೊಂಡ ಎಐಸಿಸಿ ಸದಸ್ಯೆ ಕವಿತಾ ಸನಿಲ್!
March 23, 2018
ಮೊಯಿಲಿ ಪುತ್ರವಾತ್ಸಲ್ಯ ಕಾಂಗ್ರೆಸ್ ಜಾತಕ ಬಯಲಿಗೆ ತಂದು ಸಿದ್ದು ಕ್ಯಾಪೆಸಿಟಿ ತೋರಿಸಿತು!
March 21, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search