• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಪ್ರೀಂ ಕೋರ್ಟ್ ತೀರ್ಪಿನ್ನು ಮರು ಪರಿಶೀಲನೆ ಮಾಡಬೇಕು…!!

TNN Correspondent Posted On October 10, 2018
0


0
Shares
  • Share On Facebook
  • Tweet It

ಮಂಗಳೂರು – ಶಬರಿ ಮಲೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತನ್ನ ತೀರ್ಪಿನ ಮರು ಪರಿಶೀಲನೆ ಮಾಡಬೇಕು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕೆಂದು ಮಂಗಳೂರು ನಗರದ ಕದ್ರಿ ಮೈದಾನದಲ್ಲಿ ಸೇರಿದ ಸಾವಿರಾರು ಹಿಂದೂ ಕಾರ್ಯಕರ್ತರು ಆಗ್ರಹಿಸಿದರು.

ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಮಂಗಳವಾರ ನಡೆದ ಶಬರಿಮಲೆ ಉಳಿಸಿ ಬೃಹತ್ ಜಾಗೃತ ಸಮಾವೇಶಲ್ಲಿ ಸುಪ್ರೀ ಕೋರ್ಟ್ ತೀರ್ಪು ಮರು ಪರಿಶೀಲನೆ ನಡೆಸ ಬೇಕೆಂದು ಆಗ್ರಹಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗ ಕಳುಹಿಸಲು ಸಹಿ ಸಂಗ್ರಹ ಅಭಿಯಾನ ನಡೆಯಿತು.

ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪ್ರಕಾಶ್ ಪಿ.ಎಸ್ ಮಾತನಾಡಿ ಶಬರಿಮಲೆ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ನಾವು ಸೇರಿಲ್ಲ. ಕೋರ್ಟ್ ತನ್ನ ತೀರ್ಪನ್ನು ಮತು ಪರಿಶೀಲನೆ ಮಾಡಬೇಕು ಆಗ್ರಹಿಸಿ ನಾವು ಸೇರಿದ್ದೇವೆ. ನಮ್ಮ ಭಾವನೆಗಳನ್ನು ಗೌರವಿಸಿ ತೀರ್ಪು ‌ನೀಡಬೇಕೆಂದು ಆಗ್ರಹಿಸಿದರು.

ಕದ್ರಿ ದೇಗುಲದಲ್ಲಿ ಪ್ರಾರ್ಥನೆ..
ಕದ್ರಿ ಮೈದಾನದಲ್ಲಿ ಸೇರಿದ ಸಾವಿರಾರು ಜನರು ಭಜನೆಯ ಮೂಲಕ ಕಾಲ್ನಡಿಗೆಯಲ್ಲಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು..

ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಸಹಾಸಂಚಾಲಕ ಸುನಿಲ್ ಆಚಾರ್ ಉಪಸ್ಥಿತರಿದ್ದರು.

0
Shares
  • Share On Facebook
  • Tweet It


mangalore


Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search