• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅ.6. ರ ಪತ್ನಿಯ ಬರ್ತ್ ಡೇ ಗೆ ಸೆ. 25 ರಂದು ಪತಿ ಯೋಧನ ಶುಭಾಶಯ..!!

TNN Correspondent Posted On October 10, 2018
0


0
Shares
  • Share On Facebook
  • Tweet It

ಮಂಗಳೂರು-ಸೈನಿಕರು ಕಾಯುವ ಗಡಿ ಪ್ರದೇಶದಲ್ಲಿ ನೆಟ್ ವರ್ಕ್ ಸಿಗುವುದು ಕಷ್ಟ ಹಾಗಾಗಿ ಸೇನೆಯಿಂದ ಬೇರೆ ಫೋನ್ ಸೌಲಭ್ಯವನ್ನು ಕಲ್ಪಿಸಿರುತ್ತಾರೆ. ನಿಗದಿತ ಸಮಯದಲ್ಲಿ ಒಬ್ಬರ ಹಿಂದೆ ಮತ್ತೊಬ್ಬರು ಕಾಯಬೇಕಾದ ಪರಿಸ್ಥಿತಿ ಇದ್ದದ್ದೇ. ಅವರು ತಮ್ಮ ವ್ಯೆಯಕ್ತಿಕ ಫೋನ್ ನಲ್ಲಿ ಕುಟುಂಬದವರಿಗೆ ಮಾತನಾಡಲು ಅವಕಾಶವಿದೆ ಆದರೆ ಇದಲ್ಕೆ ನೆಟ್ವರ್ಕ್ ಸಹಕರಿಸಬೇಕಷ್ಟೆ..ಹೌದು ನಾವು ಇಷ್ಟೆಲ್ಲ ಹೇಳಲು ಕೂಡ ಕಾರಣ ವಿದೆ. ಅದು ಏನಂತಿರ ಈ ಸ್ಟೋರಿ ಓದಿ.
ಬೇಸರಿಸಬೇಡ ಇಲ್ಲಿ ನೆಟ್ವರ್ಕ್ ಇಲ್ಲ 1-300 ಕೀಮಿ ದೂರ ಇದ್ದೇನೆ 10 ದಿನ ಆಯಿತು.ನೆಟ್ವರ್ಕ್ ಸಿಗುವುದೇ ದುಸ್ತರ ಎನಿಸಿದೆ ಹಾಗಾಗಿ ನಿನ್ನ ಹುಟ್ಟುಹಬ್ಬದ ಮೊದಲೇ ಮೆಸೆಜ್ ಮಾಡಿರುವೆ ಅಮ್ಮನಿಗೆ ತಿಳಿಸು ರಜೆ ಸಿಕ್ಕರೆ ದೀಪಾವಳಿಗೆ ಬರುವೆ ವಿಶ್ ಯು ಹ್ಯಾಪಿ ಬರ್ತ್ ಡೆ .. ಹೀಗೆ ಅಂತ ವಿಶ್ ಮಾಡಿದ್ದು ಯಾರಿಗೆ ಗೊತ್ತೆ…

ಜಮ್ಮು ಕಾಶ್ಮೀರ ಭಾರತ- ಪಾಕಿಸ್ಥಾನ ಗಡಿಭಾಗದಲ್ಲಿ ದೇಶ ಕಾಯುವತ್ತರಿರುವ ಯೋಧನೊಬ್ಬ ತನ್ನ ಪತ್ನಿಗೆ ಬರ್ತ್ ಡೇ ವಿಶ್ ಗಾಗಿ ಕಳುಹಿಸಿದ ಫೇಸ್ ಬುಕ್ ಮೆಸೆಜ್ ತ್ಯಾಗದ‌ಕಥೆಯನ್ನು ಹೇಳುತ್ತದೆ.ಪಂಜ ಸಮೀಪದ ಕೂತ್ಕುಂಜ ಗ್ರಾಮ ಕಕ್ಯಾನ ನಿವಾಸಿ ಯೋಧ ಸುದರ್ಶನ ಗೌಡ ತನ್ನ ಪತ್ನಿ ಲಾವಣ್ಯ  ಅವರ ಹುಟ್ಟುಹಬ್ಬಕ್ಕೆ ಕಳುಹಿಸಿದ ಸಂದೇಶ ಈಗ ವೈರಾಲ್ ಆಗಿದೆ.ಸಂದೇಶಕ್ಕೆ ಉತ್ತರಿಸಿದ ಲಾವಣ್ಯ ಸಹ ಒಂದು ತಿಂಗಳಾಯಿತು ನೀವು ಮಾತನಾಡಿ ತುಂಬಾ ಭಯ ಆಗಿತ್ತು ಈಗ ಯಾವ ಪ್ರದೇಶದಲ್ಲಿದ್ದೀರಿ ಎಂದು ತಮ್ಮ ಪತಿಯ ಯೋಗಕ್ಷೇಮ ವಿಚಾರಿಸಿದರು.
17 ವರ್ಷಗಳಿಂದ ದೇಶ ಸೇವೆ..
ಉಜಿರೆಯಲ್ಲಿ ಪದವು ವ್ಯಾಸಂಗ ಮಾಡುತ್ತಿದ್ದಾಗ ಸೈನ್ಯಕ್ಕೆ ಆಯ್ಕೆಗೊಂಡ ಸುದರ್ಶನ್ 17 ವರ್ಷಗಳಿಂದ ದೇಶವನ್ನಜ ಕಾಯುತ್ತಿದ್ದಾರೆ.
ಅಕ್ಟೋಬರ್ 6 ಹುಟ್ಟು ಹಬ್ಬಕ್ಕೆ.. ಸೆಪ್ಟೆಂಬರ್ 25 ಸಂದೇಶ..
ಅಕ್ಟೋಬರ್  6 ರಂದು ಲಾವಣ್ಯ ಅವರ ಹುಟ್ಟು ಹಬ್ಬವಿತ್ತು ಅದಕ್ಕೆ ಸೆಪ್ಟೆಂಬರ್ 25 ರಂದು ಬರ್ತ್ ಡೇ ಮೆಸೆಜ್ ಮಾಡಿದ್ದಾರೆ..
0
Shares
  • Share On Facebook
  • Tweet It


mangalore


Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search