• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅ.6. ರ ಪತ್ನಿಯ ಬರ್ತ್ ಡೇ ಗೆ ಸೆ. 25 ರಂದು ಪತಿ ಯೋಧನ ಶುಭಾಶಯ..!!

TNN Correspondent Posted On October 10, 2018
0


0
Shares
  • Share On Facebook
  • Tweet It

ಮಂಗಳೂರು-ಸೈನಿಕರು ಕಾಯುವ ಗಡಿ ಪ್ರದೇಶದಲ್ಲಿ ನೆಟ್ ವರ್ಕ್ ಸಿಗುವುದು ಕಷ್ಟ ಹಾಗಾಗಿ ಸೇನೆಯಿಂದ ಬೇರೆ ಫೋನ್ ಸೌಲಭ್ಯವನ್ನು ಕಲ್ಪಿಸಿರುತ್ತಾರೆ. ನಿಗದಿತ ಸಮಯದಲ್ಲಿ ಒಬ್ಬರ ಹಿಂದೆ ಮತ್ತೊಬ್ಬರು ಕಾಯಬೇಕಾದ ಪರಿಸ್ಥಿತಿ ಇದ್ದದ್ದೇ. ಅವರು ತಮ್ಮ ವ್ಯೆಯಕ್ತಿಕ ಫೋನ್ ನಲ್ಲಿ ಕುಟುಂಬದವರಿಗೆ ಮಾತನಾಡಲು ಅವಕಾಶವಿದೆ ಆದರೆ ಇದಲ್ಕೆ ನೆಟ್ವರ್ಕ್ ಸಹಕರಿಸಬೇಕಷ್ಟೆ..ಹೌದು ನಾವು ಇಷ್ಟೆಲ್ಲ ಹೇಳಲು ಕೂಡ ಕಾರಣ ವಿದೆ. ಅದು ಏನಂತಿರ ಈ ಸ್ಟೋರಿ ಓದಿ.
ಬೇಸರಿಸಬೇಡ ಇಲ್ಲಿ ನೆಟ್ವರ್ಕ್ ಇಲ್ಲ 1-300 ಕೀಮಿ ದೂರ ಇದ್ದೇನೆ 10 ದಿನ ಆಯಿತು.ನೆಟ್ವರ್ಕ್ ಸಿಗುವುದೇ ದುಸ್ತರ ಎನಿಸಿದೆ ಹಾಗಾಗಿ ನಿನ್ನ ಹುಟ್ಟುಹಬ್ಬದ ಮೊದಲೇ ಮೆಸೆಜ್ ಮಾಡಿರುವೆ ಅಮ್ಮನಿಗೆ ತಿಳಿಸು ರಜೆ ಸಿಕ್ಕರೆ ದೀಪಾವಳಿಗೆ ಬರುವೆ ವಿಶ್ ಯು ಹ್ಯಾಪಿ ಬರ್ತ್ ಡೆ .. ಹೀಗೆ ಅಂತ ವಿಶ್ ಮಾಡಿದ್ದು ಯಾರಿಗೆ ಗೊತ್ತೆ…

ಜಮ್ಮು ಕಾಶ್ಮೀರ ಭಾರತ- ಪಾಕಿಸ್ಥಾನ ಗಡಿಭಾಗದಲ್ಲಿ ದೇಶ ಕಾಯುವತ್ತರಿರುವ ಯೋಧನೊಬ್ಬ ತನ್ನ ಪತ್ನಿಗೆ ಬರ್ತ್ ಡೇ ವಿಶ್ ಗಾಗಿ ಕಳುಹಿಸಿದ ಫೇಸ್ ಬುಕ್ ಮೆಸೆಜ್ ತ್ಯಾಗದ‌ಕಥೆಯನ್ನು ಹೇಳುತ್ತದೆ.ಪಂಜ ಸಮೀಪದ ಕೂತ್ಕುಂಜ ಗ್ರಾಮ ಕಕ್ಯಾನ ನಿವಾಸಿ ಯೋಧ ಸುದರ್ಶನ ಗೌಡ ತನ್ನ ಪತ್ನಿ ಲಾವಣ್ಯ  ಅವರ ಹುಟ್ಟುಹಬ್ಬಕ್ಕೆ ಕಳುಹಿಸಿದ ಸಂದೇಶ ಈಗ ವೈರಾಲ್ ಆಗಿದೆ.ಸಂದೇಶಕ್ಕೆ ಉತ್ತರಿಸಿದ ಲಾವಣ್ಯ ಸಹ ಒಂದು ತಿಂಗಳಾಯಿತು ನೀವು ಮಾತನಾಡಿ ತುಂಬಾ ಭಯ ಆಗಿತ್ತು ಈಗ ಯಾವ ಪ್ರದೇಶದಲ್ಲಿದ್ದೀರಿ ಎಂದು ತಮ್ಮ ಪತಿಯ ಯೋಗಕ್ಷೇಮ ವಿಚಾರಿಸಿದರು.
17 ವರ್ಷಗಳಿಂದ ದೇಶ ಸೇವೆ..
ಉಜಿರೆಯಲ್ಲಿ ಪದವು ವ್ಯಾಸಂಗ ಮಾಡುತ್ತಿದ್ದಾಗ ಸೈನ್ಯಕ್ಕೆ ಆಯ್ಕೆಗೊಂಡ ಸುದರ್ಶನ್ 17 ವರ್ಷಗಳಿಂದ ದೇಶವನ್ನಜ ಕಾಯುತ್ತಿದ್ದಾರೆ.
ಅಕ್ಟೋಬರ್ 6 ಹುಟ್ಟು ಹಬ್ಬಕ್ಕೆ.. ಸೆಪ್ಟೆಂಬರ್ 25 ಸಂದೇಶ..
ಅಕ್ಟೋಬರ್  6 ರಂದು ಲಾವಣ್ಯ ಅವರ ಹುಟ್ಟು ಹಬ್ಬವಿತ್ತು ಅದಕ್ಕೆ ಸೆಪ್ಟೆಂಬರ್ 25 ರಂದು ಬರ್ತ್ ಡೇ ಮೆಸೆಜ್ ಮಾಡಿದ್ದಾರೆ..
0
Shares
  • Share On Facebook
  • Tweet It


mangalore


Trending Now
ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
Tulunadu News July 7, 2025
ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
Tulunadu News July 7, 2025
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
  • Popular Posts

    • 1
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • 2
      ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 3
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 4
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 5
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!

  • Privacy Policy
  • Contact
© Tulunadu Infomedia.

Press enter/return to begin your search