• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಗತ್ತಿನಾದ್ಯಂತ ಇಂಟರ್ ನೆಟ್ ಸೇವೆ ಸ್ತಬ್ಧ….!!!!

TNN Correspondent Posted On October 12, 2018


  • Share On Facebook
  • Tweet It

ರಷ್ಯಾ-ಮುಂದಿನ 48 ಗಂಟೆಗಳಲ್ಲಿ ಜಗತ್ತಿನಾದ್ಯಂತ ಇಂಟರ್​ನೆಟ್ ಸೇವೆ ಸ್ತಬ್ಧಗೊಳ್ಳುವ ಸಾಧ್ಯತೆ ಇದೆ ಎಂದು ರಷ್ಯಾ ಎಚ್ಚರಿಸಿದೆ.ರಷ್ಯಾದಲ್ಲಿನ ಪ್ರಮುಖ ಡೊಮೆನ್ ಸೇವೆಯಲ್ಲಿ ತೊಂದರೆ ಕಾಣಿಸಿಕೊಳ್ಳಲಿದ್ದು, ಇದರಿಂದ ಇಂಟರ್​ನೆಟ್ ದಿನ ಬಳಕೆಯ ಗ್ರಾಹಕರಿಗೆ ತೊಂದರೆ ಆಗಲಿದೆ ಎಂದು ರಷ್ಯಾ ತಿಳಿಸಿದೆ.

ಇಂಟರ್​ನೆಟ್ ಕಾರ್ಪೊರೇಷನ್ ಆಫ್ ಅಸೈನ್​ಡ್ ನೇಮ್ಸ್ ಅಂಡ್ ನಂಬರ್ (ಎಸಿಎಎನ್ಎನ್​ಎನ್) ಸಂಸ್ಥೆ ಪ್ರಮುಖ ಸರ್ವರ್​ನಲ್ಲಿ ದುರಸ್ತಿ ಕಾರ್ಯ ಇರುವುದರಿಂದ ಇಂಟರ್​ ನೆಟ್ ಬಳಕೆದಾರರಿಗೆ ಸಮಸ್ಯೆ ಆಗಬಹುದು. ಸಣ್ಣಪುಟ್ಟ ವ್ಯತ್ಯಾಸ ಆದರೂ ಸ್ತಬ್ಧಗೊಳ್ಳುವ ಸಾಧ್ಯತೆಯೂ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಇಂಟರ್​ನೆಟ್ ಅಡ್ರೆಸ್ ಬುಕ್ ಮತ್ತು ಡೊಮೆನ್ ಹೆಸರು ಬಳಕೆಯ ವ್ಯವಸ್ಥೆ ರಕ್ಷಣೆ ಮಾಡುವ ಉದ್ದೇಶದಿಂದ ಈ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದ್ದು, ಸೈಬರ್ ದಾಳಿಯನ್ನು ತಡೆಯಲು ಮತ್ತಷ್ಟು ತಾಂತ್ರಿಕ ಸೌಲಭ್ಯ ಹೆಚ್ಚಿಸಲಾಗುತ್ತಿದೆ ಎಂದು ರಷ್ಯಾ ಪ್ರಕಟಣೆಯಲ್ಲಿ ತಿಳಿಸಿದೆ.

ದುರಸ್ತಿ ಕಾರ್ಯದ ವೇಳೆ ಇತರೆ ಇಂಟರ್​ನೆಟ್ ವ್ಯವಸ್ಥೆಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದೇ ಇದ್ದರೆ ಅದರಿಂದ ದುಷ್ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಆದ್ದರಿಂದ ಇಂಟರ್​ನೆಟ್ ಸರ್ವರ್​ ವ್ಯವಸ್ಥೆ ನೋಡಿಕೊಳ್ಳುವ ಸಂಸ್ಥೆಗಳು ಹಾಗೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ರಷ್ಯಾ ಮುನ್ನೆಚ್ಚರಿಕೆ ನೀಡಿದೆ.

 

  • Share On Facebook
  • Tweet It


- Advertisement -
#managlore


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search