• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಗತ್ತಿನಾದ್ಯಂತ ಇಂಟರ್ ನೆಟ್ ಸೇವೆ ಸ್ತಬ್ಧ….!!!!

TNN Correspondent Posted On October 12, 2018
0


0
Shares
  • Share On Facebook
  • Tweet It

ರಷ್ಯಾ-ಮುಂದಿನ 48 ಗಂಟೆಗಳಲ್ಲಿ ಜಗತ್ತಿನಾದ್ಯಂತ ಇಂಟರ್​ನೆಟ್ ಸೇವೆ ಸ್ತಬ್ಧಗೊಳ್ಳುವ ಸಾಧ್ಯತೆ ಇದೆ ಎಂದು ರಷ್ಯಾ ಎಚ್ಚರಿಸಿದೆ.ರಷ್ಯಾದಲ್ಲಿನ ಪ್ರಮುಖ ಡೊಮೆನ್ ಸೇವೆಯಲ್ಲಿ ತೊಂದರೆ ಕಾಣಿಸಿಕೊಳ್ಳಲಿದ್ದು, ಇದರಿಂದ ಇಂಟರ್​ನೆಟ್ ದಿನ ಬಳಕೆಯ ಗ್ರಾಹಕರಿಗೆ ತೊಂದರೆ ಆಗಲಿದೆ ಎಂದು ರಷ್ಯಾ ತಿಳಿಸಿದೆ.

ಇಂಟರ್​ನೆಟ್ ಕಾರ್ಪೊರೇಷನ್ ಆಫ್ ಅಸೈನ್​ಡ್ ನೇಮ್ಸ್ ಅಂಡ್ ನಂಬರ್ (ಎಸಿಎಎನ್ಎನ್​ಎನ್) ಸಂಸ್ಥೆ ಪ್ರಮುಖ ಸರ್ವರ್​ನಲ್ಲಿ ದುರಸ್ತಿ ಕಾರ್ಯ ಇರುವುದರಿಂದ ಇಂಟರ್​ ನೆಟ್ ಬಳಕೆದಾರರಿಗೆ ಸಮಸ್ಯೆ ಆಗಬಹುದು. ಸಣ್ಣಪುಟ್ಟ ವ್ಯತ್ಯಾಸ ಆದರೂ ಸ್ತಬ್ಧಗೊಳ್ಳುವ ಸಾಧ್ಯತೆಯೂ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಇಂಟರ್​ನೆಟ್ ಅಡ್ರೆಸ್ ಬುಕ್ ಮತ್ತು ಡೊಮೆನ್ ಹೆಸರು ಬಳಕೆಯ ವ್ಯವಸ್ಥೆ ರಕ್ಷಣೆ ಮಾಡುವ ಉದ್ದೇಶದಿಂದ ಈ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದ್ದು, ಸೈಬರ್ ದಾಳಿಯನ್ನು ತಡೆಯಲು ಮತ್ತಷ್ಟು ತಾಂತ್ರಿಕ ಸೌಲಭ್ಯ ಹೆಚ್ಚಿಸಲಾಗುತ್ತಿದೆ ಎಂದು ರಷ್ಯಾ ಪ್ರಕಟಣೆಯಲ್ಲಿ ತಿಳಿಸಿದೆ.

ದುರಸ್ತಿ ಕಾರ್ಯದ ವೇಳೆ ಇತರೆ ಇಂಟರ್​ನೆಟ್ ವ್ಯವಸ್ಥೆಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದೇ ಇದ್ದರೆ ಅದರಿಂದ ದುಷ್ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಆದ್ದರಿಂದ ಇಂಟರ್​ನೆಟ್ ಸರ್ವರ್​ ವ್ಯವಸ್ಥೆ ನೋಡಿಕೊಳ್ಳುವ ಸಂಸ್ಥೆಗಳು ಹಾಗೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ರಷ್ಯಾ ಮುನ್ನೆಚ್ಚರಿಕೆ ನೀಡಿದೆ.

 

0
Shares
  • Share On Facebook
  • Tweet It


#managlore


Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search