• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಗತ್ತಿನಾದ್ಯಂತ ಇಂಟರ್ ನೆಟ್ ಸೇವೆ ಸ್ತಬ್ಧ….!!!!

TNN Correspondent Posted On October 12, 2018
0


0
Shares
  • Share On Facebook
  • Tweet It

ರಷ್ಯಾ-ಮುಂದಿನ 48 ಗಂಟೆಗಳಲ್ಲಿ ಜಗತ್ತಿನಾದ್ಯಂತ ಇಂಟರ್​ನೆಟ್ ಸೇವೆ ಸ್ತಬ್ಧಗೊಳ್ಳುವ ಸಾಧ್ಯತೆ ಇದೆ ಎಂದು ರಷ್ಯಾ ಎಚ್ಚರಿಸಿದೆ.ರಷ್ಯಾದಲ್ಲಿನ ಪ್ರಮುಖ ಡೊಮೆನ್ ಸೇವೆಯಲ್ಲಿ ತೊಂದರೆ ಕಾಣಿಸಿಕೊಳ್ಳಲಿದ್ದು, ಇದರಿಂದ ಇಂಟರ್​ನೆಟ್ ದಿನ ಬಳಕೆಯ ಗ್ರಾಹಕರಿಗೆ ತೊಂದರೆ ಆಗಲಿದೆ ಎಂದು ರಷ್ಯಾ ತಿಳಿಸಿದೆ.

ಇಂಟರ್​ನೆಟ್ ಕಾರ್ಪೊರೇಷನ್ ಆಫ್ ಅಸೈನ್​ಡ್ ನೇಮ್ಸ್ ಅಂಡ್ ನಂಬರ್ (ಎಸಿಎಎನ್ಎನ್​ಎನ್) ಸಂಸ್ಥೆ ಪ್ರಮುಖ ಸರ್ವರ್​ನಲ್ಲಿ ದುರಸ್ತಿ ಕಾರ್ಯ ಇರುವುದರಿಂದ ಇಂಟರ್​ ನೆಟ್ ಬಳಕೆದಾರರಿಗೆ ಸಮಸ್ಯೆ ಆಗಬಹುದು. ಸಣ್ಣಪುಟ್ಟ ವ್ಯತ್ಯಾಸ ಆದರೂ ಸ್ತಬ್ಧಗೊಳ್ಳುವ ಸಾಧ್ಯತೆಯೂ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಇಂಟರ್​ನೆಟ್ ಅಡ್ರೆಸ್ ಬುಕ್ ಮತ್ತು ಡೊಮೆನ್ ಹೆಸರು ಬಳಕೆಯ ವ್ಯವಸ್ಥೆ ರಕ್ಷಣೆ ಮಾಡುವ ಉದ್ದೇಶದಿಂದ ಈ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದ್ದು, ಸೈಬರ್ ದಾಳಿಯನ್ನು ತಡೆಯಲು ಮತ್ತಷ್ಟು ತಾಂತ್ರಿಕ ಸೌಲಭ್ಯ ಹೆಚ್ಚಿಸಲಾಗುತ್ತಿದೆ ಎಂದು ರಷ್ಯಾ ಪ್ರಕಟಣೆಯಲ್ಲಿ ತಿಳಿಸಿದೆ.

ದುರಸ್ತಿ ಕಾರ್ಯದ ವೇಳೆ ಇತರೆ ಇಂಟರ್​ನೆಟ್ ವ್ಯವಸ್ಥೆಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದೇ ಇದ್ದರೆ ಅದರಿಂದ ದುಷ್ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಆದ್ದರಿಂದ ಇಂಟರ್​ನೆಟ್ ಸರ್ವರ್​ ವ್ಯವಸ್ಥೆ ನೋಡಿಕೊಳ್ಳುವ ಸಂಸ್ಥೆಗಳು ಹಾಗೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ರಷ್ಯಾ ಮುನ್ನೆಚ್ಚರಿಕೆ ನೀಡಿದೆ.

 

0
Shares
  • Share On Facebook
  • Tweet It


#managlore


Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search