• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಗತ್ತಿನಾದ್ಯಂತ ಇಂಟರ್ ನೆಟ್ ಸೇವೆ ಸ್ತಬ್ಧ….!!!!

TNN Correspondent Posted On October 12, 2018
0


0
Shares
  • Share On Facebook
  • Tweet It

ರಷ್ಯಾ-ಮುಂದಿನ 48 ಗಂಟೆಗಳಲ್ಲಿ ಜಗತ್ತಿನಾದ್ಯಂತ ಇಂಟರ್​ನೆಟ್ ಸೇವೆ ಸ್ತಬ್ಧಗೊಳ್ಳುವ ಸಾಧ್ಯತೆ ಇದೆ ಎಂದು ರಷ್ಯಾ ಎಚ್ಚರಿಸಿದೆ.ರಷ್ಯಾದಲ್ಲಿನ ಪ್ರಮುಖ ಡೊಮೆನ್ ಸೇವೆಯಲ್ಲಿ ತೊಂದರೆ ಕಾಣಿಸಿಕೊಳ್ಳಲಿದ್ದು, ಇದರಿಂದ ಇಂಟರ್​ನೆಟ್ ದಿನ ಬಳಕೆಯ ಗ್ರಾಹಕರಿಗೆ ತೊಂದರೆ ಆಗಲಿದೆ ಎಂದು ರಷ್ಯಾ ತಿಳಿಸಿದೆ.

ಇಂಟರ್​ನೆಟ್ ಕಾರ್ಪೊರೇಷನ್ ಆಫ್ ಅಸೈನ್​ಡ್ ನೇಮ್ಸ್ ಅಂಡ್ ನಂಬರ್ (ಎಸಿಎಎನ್ಎನ್​ಎನ್) ಸಂಸ್ಥೆ ಪ್ರಮುಖ ಸರ್ವರ್​ನಲ್ಲಿ ದುರಸ್ತಿ ಕಾರ್ಯ ಇರುವುದರಿಂದ ಇಂಟರ್​ ನೆಟ್ ಬಳಕೆದಾರರಿಗೆ ಸಮಸ್ಯೆ ಆಗಬಹುದು. ಸಣ್ಣಪುಟ್ಟ ವ್ಯತ್ಯಾಸ ಆದರೂ ಸ್ತಬ್ಧಗೊಳ್ಳುವ ಸಾಧ್ಯತೆಯೂ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಇಂಟರ್​ನೆಟ್ ಅಡ್ರೆಸ್ ಬುಕ್ ಮತ್ತು ಡೊಮೆನ್ ಹೆಸರು ಬಳಕೆಯ ವ್ಯವಸ್ಥೆ ರಕ್ಷಣೆ ಮಾಡುವ ಉದ್ದೇಶದಿಂದ ಈ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದ್ದು, ಸೈಬರ್ ದಾಳಿಯನ್ನು ತಡೆಯಲು ಮತ್ತಷ್ಟು ತಾಂತ್ರಿಕ ಸೌಲಭ್ಯ ಹೆಚ್ಚಿಸಲಾಗುತ್ತಿದೆ ಎಂದು ರಷ್ಯಾ ಪ್ರಕಟಣೆಯಲ್ಲಿ ತಿಳಿಸಿದೆ.

ದುರಸ್ತಿ ಕಾರ್ಯದ ವೇಳೆ ಇತರೆ ಇಂಟರ್​ನೆಟ್ ವ್ಯವಸ್ಥೆಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದೇ ಇದ್ದರೆ ಅದರಿಂದ ದುಷ್ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಆದ್ದರಿಂದ ಇಂಟರ್​ನೆಟ್ ಸರ್ವರ್​ ವ್ಯವಸ್ಥೆ ನೋಡಿಕೊಳ್ಳುವ ಸಂಸ್ಥೆಗಳು ಹಾಗೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ರಷ್ಯಾ ಮುನ್ನೆಚ್ಚರಿಕೆ ನೀಡಿದೆ.

 

0
Shares
  • Share On Facebook
  • Tweet It


#managlore


Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search