• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಗತ್ತಿನಾದ್ಯಂತ ಇಂಟರ್ ನೆಟ್ ಸೇವೆ ಸ್ತಬ್ಧ….!!!!

TNN Correspondent Posted On October 12, 2018
0


0
Shares
  • Share On Facebook
  • Tweet It

ರಷ್ಯಾ-ಮುಂದಿನ 48 ಗಂಟೆಗಳಲ್ಲಿ ಜಗತ್ತಿನಾದ್ಯಂತ ಇಂಟರ್​ನೆಟ್ ಸೇವೆ ಸ್ತಬ್ಧಗೊಳ್ಳುವ ಸಾಧ್ಯತೆ ಇದೆ ಎಂದು ರಷ್ಯಾ ಎಚ್ಚರಿಸಿದೆ.ರಷ್ಯಾದಲ್ಲಿನ ಪ್ರಮುಖ ಡೊಮೆನ್ ಸೇವೆಯಲ್ಲಿ ತೊಂದರೆ ಕಾಣಿಸಿಕೊಳ್ಳಲಿದ್ದು, ಇದರಿಂದ ಇಂಟರ್​ನೆಟ್ ದಿನ ಬಳಕೆಯ ಗ್ರಾಹಕರಿಗೆ ತೊಂದರೆ ಆಗಲಿದೆ ಎಂದು ರಷ್ಯಾ ತಿಳಿಸಿದೆ.

ಇಂಟರ್​ನೆಟ್ ಕಾರ್ಪೊರೇಷನ್ ಆಫ್ ಅಸೈನ್​ಡ್ ನೇಮ್ಸ್ ಅಂಡ್ ನಂಬರ್ (ಎಸಿಎಎನ್ಎನ್​ಎನ್) ಸಂಸ್ಥೆ ಪ್ರಮುಖ ಸರ್ವರ್​ನಲ್ಲಿ ದುರಸ್ತಿ ಕಾರ್ಯ ಇರುವುದರಿಂದ ಇಂಟರ್​ ನೆಟ್ ಬಳಕೆದಾರರಿಗೆ ಸಮಸ್ಯೆ ಆಗಬಹುದು. ಸಣ್ಣಪುಟ್ಟ ವ್ಯತ್ಯಾಸ ಆದರೂ ಸ್ತಬ್ಧಗೊಳ್ಳುವ ಸಾಧ್ಯತೆಯೂ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಇಂಟರ್​ನೆಟ್ ಅಡ್ರೆಸ್ ಬುಕ್ ಮತ್ತು ಡೊಮೆನ್ ಹೆಸರು ಬಳಕೆಯ ವ್ಯವಸ್ಥೆ ರಕ್ಷಣೆ ಮಾಡುವ ಉದ್ದೇಶದಿಂದ ಈ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದ್ದು, ಸೈಬರ್ ದಾಳಿಯನ್ನು ತಡೆಯಲು ಮತ್ತಷ್ಟು ತಾಂತ್ರಿಕ ಸೌಲಭ್ಯ ಹೆಚ್ಚಿಸಲಾಗುತ್ತಿದೆ ಎಂದು ರಷ್ಯಾ ಪ್ರಕಟಣೆಯಲ್ಲಿ ತಿಳಿಸಿದೆ.

ದುರಸ್ತಿ ಕಾರ್ಯದ ವೇಳೆ ಇತರೆ ಇಂಟರ್​ನೆಟ್ ವ್ಯವಸ್ಥೆಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದೇ ಇದ್ದರೆ ಅದರಿಂದ ದುಷ್ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಆದ್ದರಿಂದ ಇಂಟರ್​ನೆಟ್ ಸರ್ವರ್​ ವ್ಯವಸ್ಥೆ ನೋಡಿಕೊಳ್ಳುವ ಸಂಸ್ಥೆಗಳು ಹಾಗೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ರಷ್ಯಾ ಮುನ್ನೆಚ್ಚರಿಕೆ ನೀಡಿದೆ.

 

0
Shares
  • Share On Facebook
  • Tweet It


#managlore


Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search