• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಗತ್ತಿನಾದ್ಯಂತ ಇಂಟರ್ ನೆಟ್ ಸೇವೆ ಸ್ತಬ್ಧ….!!!!

TNN Correspondent Posted On October 12, 2018


  • Share On Facebook
  • Tweet It

ರಷ್ಯಾ-ಮುಂದಿನ 48 ಗಂಟೆಗಳಲ್ಲಿ ಜಗತ್ತಿನಾದ್ಯಂತ ಇಂಟರ್​ನೆಟ್ ಸೇವೆ ಸ್ತಬ್ಧಗೊಳ್ಳುವ ಸಾಧ್ಯತೆ ಇದೆ ಎಂದು ರಷ್ಯಾ ಎಚ್ಚರಿಸಿದೆ.ರಷ್ಯಾದಲ್ಲಿನ ಪ್ರಮುಖ ಡೊಮೆನ್ ಸೇವೆಯಲ್ಲಿ ತೊಂದರೆ ಕಾಣಿಸಿಕೊಳ್ಳಲಿದ್ದು, ಇದರಿಂದ ಇಂಟರ್​ನೆಟ್ ದಿನ ಬಳಕೆಯ ಗ್ರಾಹಕರಿಗೆ ತೊಂದರೆ ಆಗಲಿದೆ ಎಂದು ರಷ್ಯಾ ತಿಳಿಸಿದೆ.

ಇಂಟರ್​ನೆಟ್ ಕಾರ್ಪೊರೇಷನ್ ಆಫ್ ಅಸೈನ್​ಡ್ ನೇಮ್ಸ್ ಅಂಡ್ ನಂಬರ್ (ಎಸಿಎಎನ್ಎನ್​ಎನ್) ಸಂಸ್ಥೆ ಪ್ರಮುಖ ಸರ್ವರ್​ನಲ್ಲಿ ದುರಸ್ತಿ ಕಾರ್ಯ ಇರುವುದರಿಂದ ಇಂಟರ್​ ನೆಟ್ ಬಳಕೆದಾರರಿಗೆ ಸಮಸ್ಯೆ ಆಗಬಹುದು. ಸಣ್ಣಪುಟ್ಟ ವ್ಯತ್ಯಾಸ ಆದರೂ ಸ್ತಬ್ಧಗೊಳ್ಳುವ ಸಾಧ್ಯತೆಯೂ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಇಂಟರ್​ನೆಟ್ ಅಡ್ರೆಸ್ ಬುಕ್ ಮತ್ತು ಡೊಮೆನ್ ಹೆಸರು ಬಳಕೆಯ ವ್ಯವಸ್ಥೆ ರಕ್ಷಣೆ ಮಾಡುವ ಉದ್ದೇಶದಿಂದ ಈ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದ್ದು, ಸೈಬರ್ ದಾಳಿಯನ್ನು ತಡೆಯಲು ಮತ್ತಷ್ಟು ತಾಂತ್ರಿಕ ಸೌಲಭ್ಯ ಹೆಚ್ಚಿಸಲಾಗುತ್ತಿದೆ ಎಂದು ರಷ್ಯಾ ಪ್ರಕಟಣೆಯಲ್ಲಿ ತಿಳಿಸಿದೆ.

ದುರಸ್ತಿ ಕಾರ್ಯದ ವೇಳೆ ಇತರೆ ಇಂಟರ್​ನೆಟ್ ವ್ಯವಸ್ಥೆಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದೇ ಇದ್ದರೆ ಅದರಿಂದ ದುಷ್ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಆದ್ದರಿಂದ ಇಂಟರ್​ನೆಟ್ ಸರ್ವರ್​ ವ್ಯವಸ್ಥೆ ನೋಡಿಕೊಳ್ಳುವ ಸಂಸ್ಥೆಗಳು ಹಾಗೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ರಷ್ಯಾ ಮುನ್ನೆಚ್ಚರಿಕೆ ನೀಡಿದೆ.

 

  • Share On Facebook
  • Tweet It


- Advertisement -
#managlore


Trending Now
ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
Tulunadu News June 29, 2022
ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
Tulunadu News June 27, 2022
Leave A Reply

  • Recent Posts

    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
  • Popular Posts

    • 1
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 2
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 3
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 4
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 5
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search