• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭೀಫ್ ತಿಂದ ಕೈಯಲ್ಲಿ ಪೂಜೆ..!! ನಾವು ಹೇಳಿದ್ದು ಅಲ್ಲ…!!

TNN Correspondent Posted On October 16, 2018
0


0
Shares
  • Share On Facebook
  • Tweet It

ಮಂಗಳೂರು-  ಪ್ರವಾಸದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ನವದುರ್ಗೆಯರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಮಾಡಿದ ಹಿನ್ನಲೆಯಲ್ಲಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಕೆಲವರು ಸಾಮಾಜಿಕ ತಾಣಗಳಲ್ಲಿ ಕೆಟ್ಟದಾಗಿ ಬರೆಯುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಮ್ಮ ಖಾಸಗಿ ಭೇಟಿಗಾಗಿ ಮಂಗಳೂರಿಗೆ ಬಂದಿದ್ದ ಜಮೀರ್ ಅಹಮ್ಮದ್. ಈ ವೇಳೆ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿಯವರನ್ನ ಭೇಟಿಯಾಗಿ ದೇವರ ದರ್ಶನ ಪಡೆದಿದ್ದರು.

ಬಳಿಕ ಕ್ಷೇತ್ರದ ಸಂಪ್ರದಾಯದಂತೆ ಗಣ್ಯ ಅತಿಥಿಯಾಗಿ ಸ್ವತಃ ತಾವೇ ಶಾರದಾ ಮಾತೆಗೆ ತಮ್ನ ಕೈಯ್ಯಾರೆ ಆರತಿ ಬೆಳಗಿದ್ದರು. ಆದ್ರೆ ಇದೀಗ ಇದನ್ನೇ ದೊಡ್ಡ ವಿವಾದವಾಗಿ ಮಾಡಿರೋ ಕೆಲ ಕಿಡಿಗೇಡಿಗಳು ಸಾಮಾಜಿಕ ತಾಣಗಳಲ್ಲಿ ಮುಗಿಬಿದ್ದಿದ್ದಾರೆ. ಭೀಫ್ ತಿನ್ನೋ ಕೈಯ್ಯಿಂದ ತಾಯಿ ಶಾರದೆಯ ಪೂಜೆ ಮಾಡಿಸಿದ ಕುದ್ರೋಳಿ ಟ್ರಸ್ಟ್ ಅಂತ ವಿವಾದ ಸೃಷ್ಟಿಸಲಾಗಿದೆ. ಅಲ್ಲದೇ ಕೆಲವರು ಈ ವಿಚಾರವಾಗಿ ಜಮೀರ್ ಮತ್ತು ಕುದ್ರೋಳಿ ಟ್ರಸ್ಟ್ ವಿರುದ್ದ ಮುಗಿಬಿದ್ದಿದ್ದಾರೆ. ಆದ್ರೆ ಅನೇಕರು ದೇವಸ್ಥಾನದ ನಡೆಯನ್ನ ಸ್ವಾಗತಿಸಿದ್ದು, ಸಾಮಾಜಿಕ ತಾಣಗಳಲ್ಲಿ ಚರ್ಚೆ ಆರಂಭವಾಗಿದೆ.

0
Shares
  • Share On Facebook
  • Tweet It


mangalore


Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search