• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಣ್ಣಾ ಮಲೈ ಸೇರಿ ನಾಲ್ವರು ಬೆಂಗಳೂರಿಗೆ….!!!!! ಯಾಕೆ ಗೊತ್ತೆ..?

TNN Correspondent Posted On October 16, 2018
0


0
Shares
  • Share On Facebook
  • Tweet It

ಬೆಂಗಳೂರು: ಅಲೋಕ್ ಕುಮಾರ್ ಮತ್ತು ಗಿರೀಶ್ ಅವರಂತಹ ಖಡಕ್ ಪೊಲೀಸ್ ಅಧಿಕಾರಿಗಳನ್ನು ಸಿಸಿಬಿಗೆ ಹಾಕಿ, ದಂಧೆಕೋರರಿಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಸಿ ಮುಟ್ಟಿಸಿದ್ದಾರೆ. ಇದರ ಬೆನ್ನಲ್ಲೇ ಐವರು ಖಡಕ್ ಆಫೀಸರ್ ಗಳನ್ನು ವರ್ಗಾವಣೆ ಮಾಡಿದ್ದಾರೆ.ಭೂ ಮಾಫಿಯಾ ಮಟ್ಟ ಹಾಕಲು ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಅಣ್ಣಾ ಮಲೈ ಹಾಗೂ ಪೂರ್ವ ವಿಭಾಗ ಡಿಸಿಪಿಯಾಗಿ ರಾಹುಲ್ ಕುಮಾರ್ ಅವರನ್ನು ವರ್ಗಾವಣೆ ಮಾಡಿದ್ದಾರೆ. ಬೆಂಗಳೂರು ವಿಭಾಗದ ಹೆಚ್ಚುವರಿ ಸಂಚಾರ ಆಯುಕ್ತರಾಗಿ ಹರಿಶೇಖರನ್, ಕೆಎಸ್‍ಆರ್‍ಪಿ 1ನೇ ಬೆಟಾಲಿಯನ್ ಕಮಾಂಡೆಂಟ್‍ಗೆ ಅಜಯ್ ಹಿಲೋರಿ ಹಾಗೂ ಚಿಕ್ಕಮಗಳೂರು ಎಸ್‍ಪಿಯಾಗಿ ಹರೀಶ್ ಪಾಂಡೆ ಅವರು ವರ್ಗಾವಣೆಯಾಗಿದ್ದಾರೆ. ಭೂಕಳ್ಳರನ್ನು ಮಟ್ಟ ಹಾಕಲು ಬೆಂಗ್ಳೂರಿಗೆ ಬರ್ತಿದ್ದಾರೆ ಎಸ್‍ಪಿ ಅಣ್ಣಾ ಮಲೈ

ಈ ಮೂಲಕ ಮತ್ತೆ ನಾಲ್ವರು ಖಡಕ್ ಪೊಲೀಸ್ ಅಧಿಕಾರಿಗಳಿಗೆ ಬೆಂಗಳೂರಿನಲ್ಲಿ ಮಣೆ ಹಾಕಿ, ಕಳ್ಳರಿಗೆ ಹಾಗೂ ನಿಯಮ ಉಲ್ಲಂಘನೆ ಮಾಡುವವರಲ್ಲಿ ನಡುಕ ಹುಟ್ಟಿಸಲು ಎಚ್.ಡಿ.ಕುಮಾರಸ್ವಾಮಿ ಅವರು ತಂತ್ರ ಹೆಣೆಯುತ್ತಿದ್ದಾರೆ.

0
Shares
  • Share On Facebook
  • Tweet It


#spchikmangalore


Trending Now
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
  • Popular Posts

    • 1
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 2
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 3
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search