• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಣ್ಣಾ ಮಲೈ ಸೇರಿ ನಾಲ್ವರು ಬೆಂಗಳೂರಿಗೆ….!!!!! ಯಾಕೆ ಗೊತ್ತೆ..?

TNN Correspondent Posted On October 16, 2018
0


0
Shares
  • Share On Facebook
  • Tweet It

ಬೆಂಗಳೂರು: ಅಲೋಕ್ ಕುಮಾರ್ ಮತ್ತು ಗಿರೀಶ್ ಅವರಂತಹ ಖಡಕ್ ಪೊಲೀಸ್ ಅಧಿಕಾರಿಗಳನ್ನು ಸಿಸಿಬಿಗೆ ಹಾಕಿ, ದಂಧೆಕೋರರಿಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಸಿ ಮುಟ್ಟಿಸಿದ್ದಾರೆ. ಇದರ ಬೆನ್ನಲ್ಲೇ ಐವರು ಖಡಕ್ ಆಫೀಸರ್ ಗಳನ್ನು ವರ್ಗಾವಣೆ ಮಾಡಿದ್ದಾರೆ.ಭೂ ಮಾಫಿಯಾ ಮಟ್ಟ ಹಾಕಲು ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಅಣ್ಣಾ ಮಲೈ ಹಾಗೂ ಪೂರ್ವ ವಿಭಾಗ ಡಿಸಿಪಿಯಾಗಿ ರಾಹುಲ್ ಕುಮಾರ್ ಅವರನ್ನು ವರ್ಗಾವಣೆ ಮಾಡಿದ್ದಾರೆ. ಬೆಂಗಳೂರು ವಿಭಾಗದ ಹೆಚ್ಚುವರಿ ಸಂಚಾರ ಆಯುಕ್ತರಾಗಿ ಹರಿಶೇಖರನ್, ಕೆಎಸ್‍ಆರ್‍ಪಿ 1ನೇ ಬೆಟಾಲಿಯನ್ ಕಮಾಂಡೆಂಟ್‍ಗೆ ಅಜಯ್ ಹಿಲೋರಿ ಹಾಗೂ ಚಿಕ್ಕಮಗಳೂರು ಎಸ್‍ಪಿಯಾಗಿ ಹರೀಶ್ ಪಾಂಡೆ ಅವರು ವರ್ಗಾವಣೆಯಾಗಿದ್ದಾರೆ. ಭೂಕಳ್ಳರನ್ನು ಮಟ್ಟ ಹಾಕಲು ಬೆಂಗ್ಳೂರಿಗೆ ಬರ್ತಿದ್ದಾರೆ ಎಸ್‍ಪಿ ಅಣ್ಣಾ ಮಲೈ

ಈ ಮೂಲಕ ಮತ್ತೆ ನಾಲ್ವರು ಖಡಕ್ ಪೊಲೀಸ್ ಅಧಿಕಾರಿಗಳಿಗೆ ಬೆಂಗಳೂರಿನಲ್ಲಿ ಮಣೆ ಹಾಕಿ, ಕಳ್ಳರಿಗೆ ಹಾಗೂ ನಿಯಮ ಉಲ್ಲಂಘನೆ ಮಾಡುವವರಲ್ಲಿ ನಡುಕ ಹುಟ್ಟಿಸಲು ಎಚ್.ಡಿ.ಕುಮಾರಸ್ವಾಮಿ ಅವರು ತಂತ್ರ ಹೆಣೆಯುತ್ತಿದ್ದಾರೆ.

0
Shares
  • Share On Facebook
  • Tweet It


#spchikmangalore


Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search