• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಣ್ಣಾ ಮಲೈ ಸೇರಿ ನಾಲ್ವರು ಬೆಂಗಳೂರಿಗೆ….!!!!! ಯಾಕೆ ಗೊತ್ತೆ..?

TNN Correspondent Posted On October 16, 2018
0


0
Shares
  • Share On Facebook
  • Tweet It

ಬೆಂಗಳೂರು: ಅಲೋಕ್ ಕುಮಾರ್ ಮತ್ತು ಗಿರೀಶ್ ಅವರಂತಹ ಖಡಕ್ ಪೊಲೀಸ್ ಅಧಿಕಾರಿಗಳನ್ನು ಸಿಸಿಬಿಗೆ ಹಾಕಿ, ದಂಧೆಕೋರರಿಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಸಿ ಮುಟ್ಟಿಸಿದ್ದಾರೆ. ಇದರ ಬೆನ್ನಲ್ಲೇ ಐವರು ಖಡಕ್ ಆಫೀಸರ್ ಗಳನ್ನು ವರ್ಗಾವಣೆ ಮಾಡಿದ್ದಾರೆ.ಭೂ ಮಾಫಿಯಾ ಮಟ್ಟ ಹಾಕಲು ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಅಣ್ಣಾ ಮಲೈ ಹಾಗೂ ಪೂರ್ವ ವಿಭಾಗ ಡಿಸಿಪಿಯಾಗಿ ರಾಹುಲ್ ಕುಮಾರ್ ಅವರನ್ನು ವರ್ಗಾವಣೆ ಮಾಡಿದ್ದಾರೆ. ಬೆಂಗಳೂರು ವಿಭಾಗದ ಹೆಚ್ಚುವರಿ ಸಂಚಾರ ಆಯುಕ್ತರಾಗಿ ಹರಿಶೇಖರನ್, ಕೆಎಸ್‍ಆರ್‍ಪಿ 1ನೇ ಬೆಟಾಲಿಯನ್ ಕಮಾಂಡೆಂಟ್‍ಗೆ ಅಜಯ್ ಹಿಲೋರಿ ಹಾಗೂ ಚಿಕ್ಕಮಗಳೂರು ಎಸ್‍ಪಿಯಾಗಿ ಹರೀಶ್ ಪಾಂಡೆ ಅವರು ವರ್ಗಾವಣೆಯಾಗಿದ್ದಾರೆ. ಭೂಕಳ್ಳರನ್ನು ಮಟ್ಟ ಹಾಕಲು ಬೆಂಗ್ಳೂರಿಗೆ ಬರ್ತಿದ್ದಾರೆ ಎಸ್‍ಪಿ ಅಣ್ಣಾ ಮಲೈ

ಈ ಮೂಲಕ ಮತ್ತೆ ನಾಲ್ವರು ಖಡಕ್ ಪೊಲೀಸ್ ಅಧಿಕಾರಿಗಳಿಗೆ ಬೆಂಗಳೂರಿನಲ್ಲಿ ಮಣೆ ಹಾಕಿ, ಕಳ್ಳರಿಗೆ ಹಾಗೂ ನಿಯಮ ಉಲ್ಲಂಘನೆ ಮಾಡುವವರಲ್ಲಿ ನಡುಕ ಹುಟ್ಟಿಸಲು ಎಚ್.ಡಿ.ಕುಮಾರಸ್ವಾಮಿ ಅವರು ತಂತ್ರ ಹೆಣೆಯುತ್ತಿದ್ದಾರೆ.

0
Shares
  • Share On Facebook
  • Tweet It


#spchikmangalore


Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search