• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಣ್ಣಾ ಮಲೈ ಸೇರಿ ನಾಲ್ವರು ಬೆಂಗಳೂರಿಗೆ….!!!!! ಯಾಕೆ ಗೊತ್ತೆ..?

TNN Correspondent Posted On October 16, 2018


  • Share On Facebook
  • Tweet It

ಬೆಂಗಳೂರು: ಅಲೋಕ್ ಕುಮಾರ್ ಮತ್ತು ಗಿರೀಶ್ ಅವರಂತಹ ಖಡಕ್ ಪೊಲೀಸ್ ಅಧಿಕಾರಿಗಳನ್ನು ಸಿಸಿಬಿಗೆ ಹಾಕಿ, ದಂಧೆಕೋರರಿಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಸಿ ಮುಟ್ಟಿಸಿದ್ದಾರೆ. ಇದರ ಬೆನ್ನಲ್ಲೇ ಐವರು ಖಡಕ್ ಆಫೀಸರ್ ಗಳನ್ನು ವರ್ಗಾವಣೆ ಮಾಡಿದ್ದಾರೆ.ಭೂ ಮಾಫಿಯಾ ಮಟ್ಟ ಹಾಕಲು ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಅಣ್ಣಾ ಮಲೈ ಹಾಗೂ ಪೂರ್ವ ವಿಭಾಗ ಡಿಸಿಪಿಯಾಗಿ ರಾಹುಲ್ ಕುಮಾರ್ ಅವರನ್ನು ವರ್ಗಾವಣೆ ಮಾಡಿದ್ದಾರೆ. ಬೆಂಗಳೂರು ವಿಭಾಗದ ಹೆಚ್ಚುವರಿ ಸಂಚಾರ ಆಯುಕ್ತರಾಗಿ ಹರಿಶೇಖರನ್, ಕೆಎಸ್‍ಆರ್‍ಪಿ 1ನೇ ಬೆಟಾಲಿಯನ್ ಕಮಾಂಡೆಂಟ್‍ಗೆ ಅಜಯ್ ಹಿಲೋರಿ ಹಾಗೂ ಚಿಕ್ಕಮಗಳೂರು ಎಸ್‍ಪಿಯಾಗಿ ಹರೀಶ್ ಪಾಂಡೆ ಅವರು ವರ್ಗಾವಣೆಯಾಗಿದ್ದಾರೆ. ಭೂಕಳ್ಳರನ್ನು ಮಟ್ಟ ಹಾಕಲು ಬೆಂಗ್ಳೂರಿಗೆ ಬರ್ತಿದ್ದಾರೆ ಎಸ್‍ಪಿ ಅಣ್ಣಾ ಮಲೈ

ಈ ಮೂಲಕ ಮತ್ತೆ ನಾಲ್ವರು ಖಡಕ್ ಪೊಲೀಸ್ ಅಧಿಕಾರಿಗಳಿಗೆ ಬೆಂಗಳೂರಿನಲ್ಲಿ ಮಣೆ ಹಾಕಿ, ಕಳ್ಳರಿಗೆ ಹಾಗೂ ನಿಯಮ ಉಲ್ಲಂಘನೆ ಮಾಡುವವರಲ್ಲಿ ನಡುಕ ಹುಟ್ಟಿಸಲು ಎಚ್.ಡಿ.ಕುಮಾರಸ್ವಾಮಿ ಅವರು ತಂತ್ರ ಹೆಣೆಯುತ್ತಿದ್ದಾರೆ.

  • Share On Facebook
  • Tweet It


- Advertisement -
#spchikmangalore


Trending Now
ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
Tulunadu News June 29, 2022
ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
Tulunadu News June 27, 2022
Leave A Reply

  • Recent Posts

    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
  • Popular Posts

    • 1
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 2
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 3
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 4
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 5
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search