ಶಬರಿಮಲೆ ಪರ ಕರಾವಳಿ ಬಿ.ಜೆ.ಪಿ ಶಾಸಕರು
Posted On October 16, 2018

ಕೇರಳದ ತಿರುವನಂತಪುರದಲ್ಲಿ ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ಹಾಗೂ ಅಲ್ಲಿನ ಪಿಣರಾಯಿ ಸರಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ನಡೆದ ಶಬರಿಮಲೆ ಸಂರಕ್ಷಣಾ ಪಾದಯಾತ್ರೆಯಲ್ಲಿ ಕೇರಳ ರಾಜ್ಯ ಬಿಜೆಪಿ ಸಹಪ್ರಭಾರಿಯೂ, ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಶ್ರೀ ವೇದವ್ಯಾಸ್ ಕಾಮತ್, ಶ್ರೀ ರಾಜೇಶ್ ನಾಯಕ್, ಶ್ರೀ ಉಮಾನಾಥ್ ಕೋಟ್ಯಾನ್, ಶ್ರೀ ಎಸ್ ಅಂಗಾರ, ಶ್ರೀ ಸಂಜೀವ ಮಠಂದೂರು ಇವರು ಭಾಗವಹಿಸಿದರು.
- Advertisement -
Trending Now
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
June 24, 2022
ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
June 24, 2022
Leave A Reply