ಶಬರಿಮಲೆ ಪರ ಕರಾವಳಿ ಬಿ.ಜೆ.ಪಿ ಶಾಸಕರು
Posted On October 16, 2018
0
ಕೇರಳದ ತಿರುವನಂತಪುರದಲ್ಲಿ ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ಹಾಗೂ ಅಲ್ಲಿನ ಪಿಣರಾಯಿ ಸರಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ನಡೆದ ಶಬರಿಮಲೆ ಸಂರಕ್ಷಣಾ ಪಾದಯಾತ್ರೆಯಲ್ಲಿ ಕೇರಳ ರಾಜ್ಯ ಬಿಜೆಪಿ ಸಹಪ್ರಭಾರಿಯೂ, ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಶ್ರೀ ವೇದವ್ಯಾಸ್ ಕಾಮತ್, ಶ್ರೀ ರಾಜೇಶ್ ನಾಯಕ್, ಶ್ರೀ ಉಮಾನಾಥ್ ಕೋಟ್ಯಾನ್, ಶ್ರೀ ಎಸ್ ಅಂಗಾರ, ಶ್ರೀ ಸಂಜೀವ ಮಠಂದೂರು ಇವರು ಭಾಗವಹಿಸಿದರು.

Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
January 28, 2026









