• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಂಬುಲೆನ್ಸ್ ನಲ್ಲಿ ಹಣ್ಣು ಮಗುವಿಗೆ ಜನ್ಮ ನೀಡಿದ ತಾಯಿ…!!

TNN Correspondent Posted On October 20, 2018
0


0
Shares
  • Share On Facebook
  • Tweet It

ಬೆಳ್ತಂಗಡಿ-ಬೆಳ್ತಂಗಡಿ ನಿನ್ನೆ ಅಪರೂಪದ‌ ಕ್ಷಣಕ್ಕೆ ಸಾಕ್ಷಿ ಆಯಿತು.ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯೆಯೇ ಅಂಬುಲೆನ್ಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ಉಜಿರೆಯಲ್ಲಿ ನಡೆದಿದೆ.ಬೆಳ್ತಂಗಡಿ ಪುಂಜಾಲಕಟ್ಟೆ ವ್ಯಾಪ್ತಿಯ ಮಾಲಾಡಿ ಗ್ರಾಮದ ತುಂಬು ಗರ್ಭಿಣಿ ವಿನುತ ವೇಗಸ್ ಮಗುವಿಗೆ ಜನ್ಮ ನೀಡಿದ ಮಹಿಳೆ.

ವಿನುತ ವೇಗಸ್ ಅವರಿಗೆ ತೀವ್ರ ಪ್ರಸವ ವೇದನೆ ಕಾಣಿಸಿಕೊಂಡಿದ್ದು, ಅವರನ್ನು ಉಜಿರೆಯ 108 ಅಂಬುಲೆನ್ಸ್​ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ದಾರಿ ಮದ್ಯೆ ವಿಪರೀತ ನೋವು ಕಾಣಿಸಿಕೊಂಡಿದ್ದು, ಅಂಬುಲೆನ್ಸ್ ಇ.ಯಂ.ಟಿ ಡೆನ್ನಿಸ್ ಅವರು ಹೆರಿಗೆ ಮಾಡಿಸಲು ಮುಂದಾಗಿದ್ದು, ಅದರಲ್ಲಿ ಯಶಸ್ಸು ಕಂಡಿದ್ದಾರೆ.ವಿನುತಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಬಳಿಕ ತಾಯಿ ಹಾಗು ಮಗುವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸುರಕ್ಷಿತವಾಗಿ ತಲುಪಿಸಲಾಗಿದೆ.

0
Shares
  • Share On Facebook
  • Tweet It


mangalore


Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search