• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದಿನ ಲೋಕಸಭೆಯಲ್ಲಿ ಎಂಎಸ್ ಧೋನಿ , ಗಂಭೀರ್ ಬಿ.ಜೆ.ಪಿ ಯಿಂದ ಸ್ಪರ್ಧೆ…!!!

TNN Correspondent Posted On October 23, 2018
0


0
Shares
  • Share On Facebook
  • Tweet It

ರಾಂಚಿ: 2019ರ ಲೋಕಸಭೆ ಚುನಾವಣೆಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ಗೌತಮ್ ಗಂಭೀರ್ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಗೆ ಇನ್ನು ಕೆಲ ತಿಂಗಳುಗಳು ಮಾತ್ರ ಬಾಕಿ ಇದ್ದು ಈ ಮಧ್ಯೆ ಪ್ರಮುಖ ರಾಜಕೀಯ ಪಕ್ಷಗಳು ಮತ್ತೆ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲು ತಮ್ಮ ತಮ್ಮ ಅಭ್ಯರ್ಥಿಗಳನ್ನು ಗಟ್ಟಿಗೊಳಿಸಿಕೊಳ್ಳುತ್ತಿದ್ದು ಗೆಲ್ಲುವ ಕುದುರೆಗಳಿಗೆ ಮಣೆ ಹಾಕುತ್ತಿವೆ.
ಸಂಸದೆ ಮೀನಾಕ್ಷಿ ಲೇಖಿ ಬದಲಿಗೆ ದೆಹಲಿಯಿಂದ ಗೌತಮ್ ಗಂಭೀರ್ ರನ್ನು ಈ ಬಾರಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ ಎಂದು ತಿಳಿದುಬಂದಿದೆ. ಗಂಭೀರ್ ನವದೆಹಲಿ ರಾಜೇಂದ್ರ ನಗರದ ನಿವಾಸಿಯಾಗಿದ್ದು ಹೆಚ್ಚು ಜನಪ್ರಿಯ ಸಹ ಆಗಿದ್ದಾರೆ.
0
Shares
  • Share On Facebook
  • Tweet It


#PMMODI


Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
You may also like
ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ…!!!!!!
November 3, 2018
ಮತ್ತೆ ಮೇಲಕ್ಕೇರಿದ ಮೋದಿ ಸರ್ಕಾರ….!!! ಹೇಗೆ..?
November 1, 2018
ಮೋದಿ ಸರ್ಕಾರದಿಂದ ಯುವಕರಿಗೆ ಗುಡ್ ನ್ಯೂಸ್…!!!
October 23, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search