• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದಿನ ಲೋಕಸಭೆಯಲ್ಲಿ ಎಂಎಸ್ ಧೋನಿ , ಗಂಭೀರ್ ಬಿ.ಜೆ.ಪಿ ಯಿಂದ ಸ್ಪರ್ಧೆ…!!!

TNN Correspondent Posted On October 23, 2018
0


0
Shares
  • Share On Facebook
  • Tweet It

ರಾಂಚಿ: 2019ರ ಲೋಕಸಭೆ ಚುನಾವಣೆಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ಗೌತಮ್ ಗಂಭೀರ್ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಗೆ ಇನ್ನು ಕೆಲ ತಿಂಗಳುಗಳು ಮಾತ್ರ ಬಾಕಿ ಇದ್ದು ಈ ಮಧ್ಯೆ ಪ್ರಮುಖ ರಾಜಕೀಯ ಪಕ್ಷಗಳು ಮತ್ತೆ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲು ತಮ್ಮ ತಮ್ಮ ಅಭ್ಯರ್ಥಿಗಳನ್ನು ಗಟ್ಟಿಗೊಳಿಸಿಕೊಳ್ಳುತ್ತಿದ್ದು ಗೆಲ್ಲುವ ಕುದುರೆಗಳಿಗೆ ಮಣೆ ಹಾಕುತ್ತಿವೆ.
ಸಂಸದೆ ಮೀನಾಕ್ಷಿ ಲೇಖಿ ಬದಲಿಗೆ ದೆಹಲಿಯಿಂದ ಗೌತಮ್ ಗಂಭೀರ್ ರನ್ನು ಈ ಬಾರಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ ಎಂದು ತಿಳಿದುಬಂದಿದೆ. ಗಂಭೀರ್ ನವದೆಹಲಿ ರಾಜೇಂದ್ರ ನಗರದ ನಿವಾಸಿಯಾಗಿದ್ದು ಹೆಚ್ಚು ಜನಪ್ರಿಯ ಸಹ ಆಗಿದ್ದಾರೆ.
0
Shares
  • Share On Facebook
  • Tweet It


#PMMODI


Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
You may also like
ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ…!!!!!!
November 3, 2018
ಮತ್ತೆ ಮೇಲಕ್ಕೇರಿದ ಮೋದಿ ಸರ್ಕಾರ….!!! ಹೇಗೆ..?
November 1, 2018
ಮೋದಿ ಸರ್ಕಾರದಿಂದ ಯುವಕರಿಗೆ ಗುಡ್ ನ್ಯೂಸ್…!!!
October 23, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • Privacy Policy
  • Contact
© Tulunadu Infomedia.

Press enter/return to begin your search