• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದಿನ ಲೋಕಸಭೆಯಲ್ಲಿ ಎಂಎಸ್ ಧೋನಿ , ಗಂಭೀರ್ ಬಿ.ಜೆ.ಪಿ ಯಿಂದ ಸ್ಪರ್ಧೆ…!!!

TNN Correspondent Posted On October 23, 2018
0


0
Shares
  • Share On Facebook
  • Tweet It

ರಾಂಚಿ: 2019ರ ಲೋಕಸಭೆ ಚುನಾವಣೆಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ಗೌತಮ್ ಗಂಭೀರ್ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಗೆ ಇನ್ನು ಕೆಲ ತಿಂಗಳುಗಳು ಮಾತ್ರ ಬಾಕಿ ಇದ್ದು ಈ ಮಧ್ಯೆ ಪ್ರಮುಖ ರಾಜಕೀಯ ಪಕ್ಷಗಳು ಮತ್ತೆ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲು ತಮ್ಮ ತಮ್ಮ ಅಭ್ಯರ್ಥಿಗಳನ್ನು ಗಟ್ಟಿಗೊಳಿಸಿಕೊಳ್ಳುತ್ತಿದ್ದು ಗೆಲ್ಲುವ ಕುದುರೆಗಳಿಗೆ ಮಣೆ ಹಾಕುತ್ತಿವೆ.
ಸಂಸದೆ ಮೀನಾಕ್ಷಿ ಲೇಖಿ ಬದಲಿಗೆ ದೆಹಲಿಯಿಂದ ಗೌತಮ್ ಗಂಭೀರ್ ರನ್ನು ಈ ಬಾರಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ ಎಂದು ತಿಳಿದುಬಂದಿದೆ. ಗಂಭೀರ್ ನವದೆಹಲಿ ರಾಜೇಂದ್ರ ನಗರದ ನಿವಾಸಿಯಾಗಿದ್ದು ಹೆಚ್ಚು ಜನಪ್ರಿಯ ಸಹ ಆಗಿದ್ದಾರೆ.
0
Shares
  • Share On Facebook
  • Tweet It


#PMMODI


Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
You may also like
ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ…!!!!!!
November 3, 2018
ಮತ್ತೆ ಮೇಲಕ್ಕೇರಿದ ಮೋದಿ ಸರ್ಕಾರ….!!! ಹೇಗೆ..?
November 1, 2018
ಮೋದಿ ಸರ್ಕಾರದಿಂದ ಯುವಕರಿಗೆ ಗುಡ್ ನ್ಯೂಸ್…!!!
October 23, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search