• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚೀನಾ ಗೂಡು ದೀಪಕ್ಕೆ‌ ಹೇಳಿ ಗುಡ್ ಬೈ…!! ನಮ್ಮಲ್ಲಿ ಇದೆ ಸ್ವದೇಶಿ ಗೂಡು ದೀಪ..!!

TNN Correspondent Posted On November 5, 2018


  • Share On Facebook
  • Tweet It

ಮಂಗಳೂರು-ಇನ್ಮುಂದೆ ಚೀನಾದ ಆಕಾಶ ಬುಟ್ಟಿಗೆ ಗುಡ್ ಬೈ.. ಬಾಲಾಪರಾಧಿಗಳನ್ನು ಬಳಸಿಕೊಂಡು ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿ ನಮ್ಮಲ್ಲೇ ತಯಾರು!!

ದೀಪಗಳ ಹಬ್ಬ ದೀಪಾವಳಿಗೆ ಇನ್ನೇನೂ ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಇದ್ದು, ಎಲ್ಲರ ಮನೆಯನ್ನೂ ಬೆಳಗಿಸಲೂ ಇದೀಗ ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿಗಳು ವಿಶಿಷ್ಟ ಚಿತ್ತಾರದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಮನೆಯಲ್ಲೆ ತಯಾರಿಸಬಹುದಾದ ಈ ಆಕಾಶ ಬುಟ್ಟಿಯನ್ನು ನಾವು ಇಲ್ಲಿಯವೆರೆಗೆ ಚೀನಾದಿಂದ ಖರೀದಿ ಮಾಡಿಕೊಳ್ಳಬಹುದಾದ ಪರಿಸ್ಥಿತಿ ಬಂದೊಂದಗಿತ್ತು!! ಆದರೆ ಈ ಬಾರಿ ಚೀನಾದ ಆಕಾಶ ಬುಟ್ಟಿಗೆ ಗುಡ್ ಬೈ ಹೇಳುವ ಸಂದರ್ಭ ಬಂದಿದ್ದು ಸಮರ್ಪಣಾ ಟ್ರಸ್ಟ್‍ನಿಂದ ಮಾರುಕಟ್ಟೆಗೆ ಬಣ್ಣ ಬಣ್ಣದ ಆಕಾಶ ಬುಟ್ಟಿಗಳನ್ನು ಪರಿಚಯಿಸಿದ್ದಾರೆ. ಇಲ್ಲಿಯರೆಗೆ ಚೀನಾದ ಆಕಾಶ ಬುಟ್ಟಿಗಳಿಂದ ಮಿನುಗುತ್ತಿದ್ದ ನಮ್ಮ ಮನೆಗಳೆಲ್ಲಾ ಈ ಬಾರಿ ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿಗಳಿಂದ ಜಗಮಗಿಸಲಿದ್ದು ಇದಕ್ಕೆ ಬಾಲಾಪರಾದಿಗಳನ್ನು ಬಳಸಿಕೊಳ್ಳಲಾಗಿದೆ ಎಂಬುವುದೇ ವಿಶೇಷ. ಇಂತಹ ಮಕ್ಕಳಿಗೆ ದೀಪಾಳಿಯ ಸುಸಂದರ್ಭದಲ್ಲಿ ಹೊಸ ಜೀವನ ರೂಪಿಸಲು ಅವಕಾಶಕೊಟ್ಟಂತಾಗಿದೆ.

ಚೀನಾದಿಂದ ಬರುವ ಗೂಡು ದೀಪಗಳಿಗೆ ಲೆಕ್ಕವಿಲ್ಲದಷ್ಟು ವಿನ್ಯಾಸದ ವಿವಿಧ ಬಣ್ಣ, ಆಕಾರಗಳಲ್ಲಿ ಸಿಗುವ ಗೂಡು ದೀಪಗಳು ಅನೇಕರ ಆಕರ್ಷಣೆಯಾಗಿತ್ತು. ಆದರೆ ಈ ಬಾರಿ ಇಲ್ಲಿ ತಯಾರಿಸಿದ ಪ್ರತಿ ಲ್ಯಾಂಟರ್ನ್‍ಗಳನ್ನು 36 ಕಡ್ಡಿ ಹಾಗೂ ವರ್ಣರಂಜಿತ ಬಟ್ಟೆಗಳಿಂದ ಇದನ್ನು ತಯಾರಿಸಲಾಗಿದ್ದು ಇದರ ವೆಚ್ಚ ಕೇವಲ 300 ರೂಪಾಯಿ ಮಾತ್ರ. ಚೀನಾದ ಆಕಾಶ ದೀಪಕ್ಕೆ ಗುಡ್‍ಬೈ ಹೇಳುತ್ತಾ 100% ಶುದ್ಧ ಭಾರತೀಯರು ಮಾಡಿದ ಆಕಾಶ ದೀಪವನ್ನು ಮನೆಯಲ್ಲಿ ಬೆಳಗಲು ಮುಂದಾಗಿ ಈ ಬಾರಿಯ ದೀಪದ ಹಬ್ಬವನ್ನು ಮತ್ತಷ್ಟು ವರ್ಣರಂಜಿತವಾಗಿಸೋಣ. ಇದೀಗ ಇಂತಹ ವಿಶಿಷ್ಟ ಆಕಾಶ ಬುಟ್ಟಿಗಳು ಮಂಗಳೂರಿನಲ್ಲಿರುವ ವಿವೇಕ್ ಟ್ರೇಡರ್ಸ್, ಮಂಗಳೂರು ಧ್ವನಂತರಿ ನಗರ, ವಿಟೋಬ ದೇವಸ್ಥಾನ ರಸ್ತೆ ಇಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9008416493

  • Share On Facebook
  • Tweet It


- Advertisement -
mangaloremangalorefans


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search