• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ಗೂಡು ದೀಪಕ್ಕೆ‌ ಹೇಳಿ ಗುಡ್ ಬೈ…!! ನಮ್ಮಲ್ಲಿ ಇದೆ ಸ್ವದೇಶಿ ಗೂಡು ದೀಪ..!!

TNN Correspondent Posted On November 5, 2018
0


0
Shares
  • Share On Facebook
  • Tweet It

ಮಂಗಳೂರು-ಇನ್ಮುಂದೆ ಚೀನಾದ ಆಕಾಶ ಬುಟ್ಟಿಗೆ ಗುಡ್ ಬೈ.. ಬಾಲಾಪರಾಧಿಗಳನ್ನು ಬಳಸಿಕೊಂಡು ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿ ನಮ್ಮಲ್ಲೇ ತಯಾರು!!

ದೀಪಗಳ ಹಬ್ಬ ದೀಪಾವಳಿಗೆ ಇನ್ನೇನೂ ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಇದ್ದು, ಎಲ್ಲರ ಮನೆಯನ್ನೂ ಬೆಳಗಿಸಲೂ ಇದೀಗ ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿಗಳು ವಿಶಿಷ್ಟ ಚಿತ್ತಾರದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಮನೆಯಲ್ಲೆ ತಯಾರಿಸಬಹುದಾದ ಈ ಆಕಾಶ ಬುಟ್ಟಿಯನ್ನು ನಾವು ಇಲ್ಲಿಯವೆರೆಗೆ ಚೀನಾದಿಂದ ಖರೀದಿ ಮಾಡಿಕೊಳ್ಳಬಹುದಾದ ಪರಿಸ್ಥಿತಿ ಬಂದೊಂದಗಿತ್ತು!! ಆದರೆ ಈ ಬಾರಿ ಚೀನಾದ ಆಕಾಶ ಬುಟ್ಟಿಗೆ ಗುಡ್ ಬೈ ಹೇಳುವ ಸಂದರ್ಭ ಬಂದಿದ್ದು ಸಮರ್ಪಣಾ ಟ್ರಸ್ಟ್‍ನಿಂದ ಮಾರುಕಟ್ಟೆಗೆ ಬಣ್ಣ ಬಣ್ಣದ ಆಕಾಶ ಬುಟ್ಟಿಗಳನ್ನು ಪರಿಚಯಿಸಿದ್ದಾರೆ. ಇಲ್ಲಿಯರೆಗೆ ಚೀನಾದ ಆಕಾಶ ಬುಟ್ಟಿಗಳಿಂದ ಮಿನುಗುತ್ತಿದ್ದ ನಮ್ಮ ಮನೆಗಳೆಲ್ಲಾ ಈ ಬಾರಿ ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿಗಳಿಂದ ಜಗಮಗಿಸಲಿದ್ದು ಇದಕ್ಕೆ ಬಾಲಾಪರಾದಿಗಳನ್ನು ಬಳಸಿಕೊಳ್ಳಲಾಗಿದೆ ಎಂಬುವುದೇ ವಿಶೇಷ. ಇಂತಹ ಮಕ್ಕಳಿಗೆ ದೀಪಾಳಿಯ ಸುಸಂದರ್ಭದಲ್ಲಿ ಹೊಸ ಜೀವನ ರೂಪಿಸಲು ಅವಕಾಶಕೊಟ್ಟಂತಾಗಿದೆ.

ಚೀನಾದಿಂದ ಬರುವ ಗೂಡು ದೀಪಗಳಿಗೆ ಲೆಕ್ಕವಿಲ್ಲದಷ್ಟು ವಿನ್ಯಾಸದ ವಿವಿಧ ಬಣ್ಣ, ಆಕಾರಗಳಲ್ಲಿ ಸಿಗುವ ಗೂಡು ದೀಪಗಳು ಅನೇಕರ ಆಕರ್ಷಣೆಯಾಗಿತ್ತು. ಆದರೆ ಈ ಬಾರಿ ಇಲ್ಲಿ ತಯಾರಿಸಿದ ಪ್ರತಿ ಲ್ಯಾಂಟರ್ನ್‍ಗಳನ್ನು 36 ಕಡ್ಡಿ ಹಾಗೂ ವರ್ಣರಂಜಿತ ಬಟ್ಟೆಗಳಿಂದ ಇದನ್ನು ತಯಾರಿಸಲಾಗಿದ್ದು ಇದರ ವೆಚ್ಚ ಕೇವಲ 300 ರೂಪಾಯಿ ಮಾತ್ರ. ಚೀನಾದ ಆಕಾಶ ದೀಪಕ್ಕೆ ಗುಡ್‍ಬೈ ಹೇಳುತ್ತಾ 100% ಶುದ್ಧ ಭಾರತೀಯರು ಮಾಡಿದ ಆಕಾಶ ದೀಪವನ್ನು ಮನೆಯಲ್ಲಿ ಬೆಳಗಲು ಮುಂದಾಗಿ ಈ ಬಾರಿಯ ದೀಪದ ಹಬ್ಬವನ್ನು ಮತ್ತಷ್ಟು ವರ್ಣರಂಜಿತವಾಗಿಸೋಣ. ಇದೀಗ ಇಂತಹ ವಿಶಿಷ್ಟ ಆಕಾಶ ಬುಟ್ಟಿಗಳು ಮಂಗಳೂರಿನಲ್ಲಿರುವ ವಿವೇಕ್ ಟ್ರೇಡರ್ಸ್, ಮಂಗಳೂರು ಧ್ವನಂತರಿ ನಗರ, ವಿಟೋಬ ದೇವಸ್ಥಾನ ರಸ್ತೆ ಇಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9008416493

0
Shares
  • Share On Facebook
  • Tweet It


mangaloremangalorefans


Trending Now
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
Tulunadu News December 17, 2025
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
  • Popular Posts

    • 1
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 2
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 3
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 4
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search