• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚೀನಾ ಗೂಡು ದೀಪಕ್ಕೆ‌ ಹೇಳಿ ಗುಡ್ ಬೈ…!! ನಮ್ಮಲ್ಲಿ ಇದೆ ಸ್ವದೇಶಿ ಗೂಡು ದೀಪ..!!

TNN Correspondent Posted On November 5, 2018


  • Share On Facebook
  • Tweet It

ಮಂಗಳೂರು-ಇನ್ಮುಂದೆ ಚೀನಾದ ಆಕಾಶ ಬುಟ್ಟಿಗೆ ಗುಡ್ ಬೈ.. ಬಾಲಾಪರಾಧಿಗಳನ್ನು ಬಳಸಿಕೊಂಡು ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿ ನಮ್ಮಲ್ಲೇ ತಯಾರು!!

ದೀಪಗಳ ಹಬ್ಬ ದೀಪಾವಳಿಗೆ ಇನ್ನೇನೂ ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಇದ್ದು, ಎಲ್ಲರ ಮನೆಯನ್ನೂ ಬೆಳಗಿಸಲೂ ಇದೀಗ ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿಗಳು ವಿಶಿಷ್ಟ ಚಿತ್ತಾರದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಮನೆಯಲ್ಲೆ ತಯಾರಿಸಬಹುದಾದ ಈ ಆಕಾಶ ಬುಟ್ಟಿಯನ್ನು ನಾವು ಇಲ್ಲಿಯವೆರೆಗೆ ಚೀನಾದಿಂದ ಖರೀದಿ ಮಾಡಿಕೊಳ್ಳಬಹುದಾದ ಪರಿಸ್ಥಿತಿ ಬಂದೊಂದಗಿತ್ತು!! ಆದರೆ ಈ ಬಾರಿ ಚೀನಾದ ಆಕಾಶ ಬುಟ್ಟಿಗೆ ಗುಡ್ ಬೈ ಹೇಳುವ ಸಂದರ್ಭ ಬಂದಿದ್ದು ಸಮರ್ಪಣಾ ಟ್ರಸ್ಟ್‍ನಿಂದ ಮಾರುಕಟ್ಟೆಗೆ ಬಣ್ಣ ಬಣ್ಣದ ಆಕಾಶ ಬುಟ್ಟಿಗಳನ್ನು ಪರಿಚಯಿಸಿದ್ದಾರೆ. ಇಲ್ಲಿಯರೆಗೆ ಚೀನಾದ ಆಕಾಶ ಬುಟ್ಟಿಗಳಿಂದ ಮಿನುಗುತ್ತಿದ್ದ ನಮ್ಮ ಮನೆಗಳೆಲ್ಲಾ ಈ ಬಾರಿ ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿಗಳಿಂದ ಜಗಮಗಿಸಲಿದ್ದು ಇದಕ್ಕೆ ಬಾಲಾಪರಾದಿಗಳನ್ನು ಬಳಸಿಕೊಳ್ಳಲಾಗಿದೆ ಎಂಬುವುದೇ ವಿಶೇಷ. ಇಂತಹ ಮಕ್ಕಳಿಗೆ ದೀಪಾಳಿಯ ಸುಸಂದರ್ಭದಲ್ಲಿ ಹೊಸ ಜೀವನ ರೂಪಿಸಲು ಅವಕಾಶಕೊಟ್ಟಂತಾಗಿದೆ.

ಚೀನಾದಿಂದ ಬರುವ ಗೂಡು ದೀಪಗಳಿಗೆ ಲೆಕ್ಕವಿಲ್ಲದಷ್ಟು ವಿನ್ಯಾಸದ ವಿವಿಧ ಬಣ್ಣ, ಆಕಾರಗಳಲ್ಲಿ ಸಿಗುವ ಗೂಡು ದೀಪಗಳು ಅನೇಕರ ಆಕರ್ಷಣೆಯಾಗಿತ್ತು. ಆದರೆ ಈ ಬಾರಿ ಇಲ್ಲಿ ತಯಾರಿಸಿದ ಪ್ರತಿ ಲ್ಯಾಂಟರ್ನ್‍ಗಳನ್ನು 36 ಕಡ್ಡಿ ಹಾಗೂ ವರ್ಣರಂಜಿತ ಬಟ್ಟೆಗಳಿಂದ ಇದನ್ನು ತಯಾರಿಸಲಾಗಿದ್ದು ಇದರ ವೆಚ್ಚ ಕೇವಲ 300 ರೂಪಾಯಿ ಮಾತ್ರ. ಚೀನಾದ ಆಕಾಶ ದೀಪಕ್ಕೆ ಗುಡ್‍ಬೈ ಹೇಳುತ್ತಾ 100% ಶುದ್ಧ ಭಾರತೀಯರು ಮಾಡಿದ ಆಕಾಶ ದೀಪವನ್ನು ಮನೆಯಲ್ಲಿ ಬೆಳಗಲು ಮುಂದಾಗಿ ಈ ಬಾರಿಯ ದೀಪದ ಹಬ್ಬವನ್ನು ಮತ್ತಷ್ಟು ವರ್ಣರಂಜಿತವಾಗಿಸೋಣ. ಇದೀಗ ಇಂತಹ ವಿಶಿಷ್ಟ ಆಕಾಶ ಬುಟ್ಟಿಗಳು ಮಂಗಳೂರಿನಲ್ಲಿರುವ ವಿವೇಕ್ ಟ್ರೇಡರ್ಸ್, ಮಂಗಳೂರು ಧ್ವನಂತರಿ ನಗರ, ವಿಟೋಬ ದೇವಸ್ಥಾನ ರಸ್ತೆ ಇಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9008416493

  • Share On Facebook
  • Tweet It


- Advertisement -
mangaloremangalorefans


Trending Now
#ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
Tulunadu News December 2, 2023
ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
Tulunadu News December 2, 2023
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

  • Recent Posts

    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
    • ಇನ್ನೊಬ್ಬ ಉಗ್ರ ಸಿದ್ದೀಕ್ ಅನಾಮಧೇಯ ಶೂಟರ್ ಗಳಿಂದ ಹತ್ಯೆ!
    • ಮಿಸ್ ಪಾಂಡಿಚೇರಿ ಈಗ ಮಿಸ್ ಆಫ್ರಿಕಾ ಗೋಲ್ಡನ್ ಸ್ಪರ್ಧೆಗೆ ರೆಡಿ!
  • Popular Posts

    • 1
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 2
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 3
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • 4
      ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • 5
      ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search