• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ಗೂಡು ದೀಪಕ್ಕೆ‌ ಹೇಳಿ ಗುಡ್ ಬೈ…!! ನಮ್ಮಲ್ಲಿ ಇದೆ ಸ್ವದೇಶಿ ಗೂಡು ದೀಪ..!!

TNN Correspondent Posted On November 5, 2018
0


0
Shares
  • Share On Facebook
  • Tweet It

ಮಂಗಳೂರು-ಇನ್ಮುಂದೆ ಚೀನಾದ ಆಕಾಶ ಬುಟ್ಟಿಗೆ ಗುಡ್ ಬೈ.. ಬಾಲಾಪರಾಧಿಗಳನ್ನು ಬಳಸಿಕೊಂಡು ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿ ನಮ್ಮಲ್ಲೇ ತಯಾರು!!

ದೀಪಗಳ ಹಬ್ಬ ದೀಪಾವಳಿಗೆ ಇನ್ನೇನೂ ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಇದ್ದು, ಎಲ್ಲರ ಮನೆಯನ್ನೂ ಬೆಳಗಿಸಲೂ ಇದೀಗ ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿಗಳು ವಿಶಿಷ್ಟ ಚಿತ್ತಾರದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಮನೆಯಲ್ಲೆ ತಯಾರಿಸಬಹುದಾದ ಈ ಆಕಾಶ ಬುಟ್ಟಿಯನ್ನು ನಾವು ಇಲ್ಲಿಯವೆರೆಗೆ ಚೀನಾದಿಂದ ಖರೀದಿ ಮಾಡಿಕೊಳ್ಳಬಹುದಾದ ಪರಿಸ್ಥಿತಿ ಬಂದೊಂದಗಿತ್ತು!! ಆದರೆ ಈ ಬಾರಿ ಚೀನಾದ ಆಕಾಶ ಬುಟ್ಟಿಗೆ ಗುಡ್ ಬೈ ಹೇಳುವ ಸಂದರ್ಭ ಬಂದಿದ್ದು ಸಮರ್ಪಣಾ ಟ್ರಸ್ಟ್‍ನಿಂದ ಮಾರುಕಟ್ಟೆಗೆ ಬಣ್ಣ ಬಣ್ಣದ ಆಕಾಶ ಬುಟ್ಟಿಗಳನ್ನು ಪರಿಚಯಿಸಿದ್ದಾರೆ. ಇಲ್ಲಿಯರೆಗೆ ಚೀನಾದ ಆಕಾಶ ಬುಟ್ಟಿಗಳಿಂದ ಮಿನುಗುತ್ತಿದ್ದ ನಮ್ಮ ಮನೆಗಳೆಲ್ಲಾ ಈ ಬಾರಿ ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿಗಳಿಂದ ಜಗಮಗಿಸಲಿದ್ದು ಇದಕ್ಕೆ ಬಾಲಾಪರಾದಿಗಳನ್ನು ಬಳಸಿಕೊಳ್ಳಲಾಗಿದೆ ಎಂಬುವುದೇ ವಿಶೇಷ. ಇಂತಹ ಮಕ್ಕಳಿಗೆ ದೀಪಾಳಿಯ ಸುಸಂದರ್ಭದಲ್ಲಿ ಹೊಸ ಜೀವನ ರೂಪಿಸಲು ಅವಕಾಶಕೊಟ್ಟಂತಾಗಿದೆ.

ಚೀನಾದಿಂದ ಬರುವ ಗೂಡು ದೀಪಗಳಿಗೆ ಲೆಕ್ಕವಿಲ್ಲದಷ್ಟು ವಿನ್ಯಾಸದ ವಿವಿಧ ಬಣ್ಣ, ಆಕಾರಗಳಲ್ಲಿ ಸಿಗುವ ಗೂಡು ದೀಪಗಳು ಅನೇಕರ ಆಕರ್ಷಣೆಯಾಗಿತ್ತು. ಆದರೆ ಈ ಬಾರಿ ಇಲ್ಲಿ ತಯಾರಿಸಿದ ಪ್ರತಿ ಲ್ಯಾಂಟರ್ನ್‍ಗಳನ್ನು 36 ಕಡ್ಡಿ ಹಾಗೂ ವರ್ಣರಂಜಿತ ಬಟ್ಟೆಗಳಿಂದ ಇದನ್ನು ತಯಾರಿಸಲಾಗಿದ್ದು ಇದರ ವೆಚ್ಚ ಕೇವಲ 300 ರೂಪಾಯಿ ಮಾತ್ರ. ಚೀನಾದ ಆಕಾಶ ದೀಪಕ್ಕೆ ಗುಡ್‍ಬೈ ಹೇಳುತ್ತಾ 100% ಶುದ್ಧ ಭಾರತೀಯರು ಮಾಡಿದ ಆಕಾಶ ದೀಪವನ್ನು ಮನೆಯಲ್ಲಿ ಬೆಳಗಲು ಮುಂದಾಗಿ ಈ ಬಾರಿಯ ದೀಪದ ಹಬ್ಬವನ್ನು ಮತ್ತಷ್ಟು ವರ್ಣರಂಜಿತವಾಗಿಸೋಣ. ಇದೀಗ ಇಂತಹ ವಿಶಿಷ್ಟ ಆಕಾಶ ಬುಟ್ಟಿಗಳು ಮಂಗಳೂರಿನಲ್ಲಿರುವ ವಿವೇಕ್ ಟ್ರೇಡರ್ಸ್, ಮಂಗಳೂರು ಧ್ವನಂತರಿ ನಗರ, ವಿಟೋಬ ದೇವಸ್ಥಾನ ರಸ್ತೆ ಇಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9008416493

0
Shares
  • Share On Facebook
  • Tweet It


mangaloremangalorefans


Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search