• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!

TNN Correspondent Posted On November 5, 2018


  • Share On Facebook
  • Tweet It

ಕೇರಳ- ಶಬರಿಮಲೆ ಅಯ್ಯಪ್ಪ ದೇವಾಲಯ ಸೋಮವಾರ ಮತ್ತು ಮಂಗಳವಾರ ತೆರೆದಿರುವ ಹಿನ್ನೆಲೆಯಲ್ಲಿ, ಆ ವೇಳೆ ವರದಿಗಾರಿಕೆಗೆ 10ರಿಂದ 50 ವರ್ಷ ವಯಸ್ಸಿನ ಮಹಿಳಾ ಪತ್ರಕರ್ತರನ್ನು ವರದಿಗಾರಿಕೆಗೆ ಕಳಿಸಬೇಡಿ ಎಂದು ಶಬರಿಮಲೆ ಕರ್ಮ ಸಮಿತಿ ಎಂಬ ಅನೇಕ ಹಿಂದೂ ಸಂಘಟನೆಗಳ ಸಮೂಹವೊಂದು ಎಚ್ಚರಿಕೆ ನೀಡಿದೆ.

ಈ ಸಂಬಂಧ ಆಯಾ ಮಾಧ್ಯಮಗಳ ಸಂಪಾದಕರಿಗೆ ಅದು ಪತ್ರ ಬರೆದಿದೆ. ‘ಪರಿಸ್ಥಿತಿ ಉದ್ವಿಗ್ನಗೊಳ್ಳುವ ಕ್ರಮವನ್ನು ನೀವು ಕೈಗೊಳ್ಳುವುದಿಲ್ಲ ಎಂದು ನಂಬಿದ್ದೇವೆ’ ಎಂದು ಅದು ಪತ್ರದಲ್ಲಿ ತಿಳಿಸಿದೆ.

ಕಳೆದ ಸಲ ಮಾಸಿಕ ಪೂಜೆಯ ವೇಳೆ ದೇಗುಲ ತೆರೆದ ಸಂದರ್ಭದಲ್ಲಿ ಈ ವಯೋಮಾನದ ಮಹಿಳಾ ಪತ್ರಕರ್ತರು ವರದಿಗಾರಿಕೆಗೆ ಬಂದಾಗ ಕೆಲವು ಕಿಡಿಗೇಡಿಗಳು ದಾಳಿ ನಡೆಸಿದ್ದರು. ಈ ವೇಳೆ ಬೆಂಗಳೂರಿನ ಪತ್ರಕರ್ತೆ ಪೂಜಾ ಪ್ರಸನ್ನ ಸೇರಿದಂತೆ ಹಲವರು ದಾಳಿಗೆ ತುತ್ತಾಗಿದ್ದರು. ಅವರ ಕಾರುಗಳನ್ನು ಜಖಂಗೊಳಿಸಲಾಗಿತ್ತು.

ಭದ್ರತೆಗೆ 50ಕ್ಕಿಂತ ಹೆಚ್ಚು ವಯಸ್ಸಿನ ಮಹಿಳಾ ಪೊಲೀಸರು

ಶಬರಿಮಲೆ: ಅನಗತ್ಯ ಗೊಂದಲ ತಪ್ಪಿಸುವ ಉದ್ದೇಶದಿಂದ ಶಬರಿಮಲೆಯಲ್ಲಿ 50 ವರ್ಷ ವಯಸ್ಸಿಗಿಂತ ಹೆಚ್ಚು ವಯಸ್ಸಿನ ಮಹಿಳಾ ಪೊಲೀಸರನ್ನೇ ನಿಯೋಜಿಸಲು ಕೇರಳ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.

  • Share On Facebook
  • Tweet It


- Advertisement -
kerala


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
You may also like
ಪ್ರೀತಿಗೆ ಧರ್ಮದ ಹಂಗಿಲ್ಲ ಎಂದ ಕೇರಳ ಹೈಕೋರ್ಟ್, ಹಾಗಿದ್ದರೆ ಇಸ್ಲಾಂಗೆ ಯುವತಿ ಮತಾಂತರ ಯಾಕೆ ಎಂದ ಜನಸಾಮಾನ್ಯ?
October 20, 2017
ಸೋತ ಹತಾಶೆಗೆ ತೆಗೆಯಲು ಮುಂದಾದರು ಆರ್‍ಎಸ್‍ಎಸ್ ಕಾರ್ಯಕರ್ತನ ಜೀವ!
October 16, 2017
ಅಲ್ಲಿ ಅತ್ಯಾಚಾರದ ಆರೋಪ, ಇಲ್ಲಿ ಕಾಂಗ್ರೆಸ್ ಉಸ್ತುವಾರಿ
October 12, 2017
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search