• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!

TNN Correspondent Posted On November 5, 2018
0


0
Shares
  • Share On Facebook
  • Tweet It

ಕೇರಳ- ಶಬರಿಮಲೆ ಅಯ್ಯಪ್ಪ ದೇವಾಲಯ ಸೋಮವಾರ ಮತ್ತು ಮಂಗಳವಾರ ತೆರೆದಿರುವ ಹಿನ್ನೆಲೆಯಲ್ಲಿ, ಆ ವೇಳೆ ವರದಿಗಾರಿಕೆಗೆ 10ರಿಂದ 50 ವರ್ಷ ವಯಸ್ಸಿನ ಮಹಿಳಾ ಪತ್ರಕರ್ತರನ್ನು ವರದಿಗಾರಿಕೆಗೆ ಕಳಿಸಬೇಡಿ ಎಂದು ಶಬರಿಮಲೆ ಕರ್ಮ ಸಮಿತಿ ಎಂಬ ಅನೇಕ ಹಿಂದೂ ಸಂಘಟನೆಗಳ ಸಮೂಹವೊಂದು ಎಚ್ಚರಿಕೆ ನೀಡಿದೆ.

ಈ ಸಂಬಂಧ ಆಯಾ ಮಾಧ್ಯಮಗಳ ಸಂಪಾದಕರಿಗೆ ಅದು ಪತ್ರ ಬರೆದಿದೆ. ‘ಪರಿಸ್ಥಿತಿ ಉದ್ವಿಗ್ನಗೊಳ್ಳುವ ಕ್ರಮವನ್ನು ನೀವು ಕೈಗೊಳ್ಳುವುದಿಲ್ಲ ಎಂದು ನಂಬಿದ್ದೇವೆ’ ಎಂದು ಅದು ಪತ್ರದಲ್ಲಿ ತಿಳಿಸಿದೆ.

ಕಳೆದ ಸಲ ಮಾಸಿಕ ಪೂಜೆಯ ವೇಳೆ ದೇಗುಲ ತೆರೆದ ಸಂದರ್ಭದಲ್ಲಿ ಈ ವಯೋಮಾನದ ಮಹಿಳಾ ಪತ್ರಕರ್ತರು ವರದಿಗಾರಿಕೆಗೆ ಬಂದಾಗ ಕೆಲವು ಕಿಡಿಗೇಡಿಗಳು ದಾಳಿ ನಡೆಸಿದ್ದರು. ಈ ವೇಳೆ ಬೆಂಗಳೂರಿನ ಪತ್ರಕರ್ತೆ ಪೂಜಾ ಪ್ರಸನ್ನ ಸೇರಿದಂತೆ ಹಲವರು ದಾಳಿಗೆ ತುತ್ತಾಗಿದ್ದರು. ಅವರ ಕಾರುಗಳನ್ನು ಜಖಂಗೊಳಿಸಲಾಗಿತ್ತು.

ಭದ್ರತೆಗೆ 50ಕ್ಕಿಂತ ಹೆಚ್ಚು ವಯಸ್ಸಿನ ಮಹಿಳಾ ಪೊಲೀಸರು

ಶಬರಿಮಲೆ: ಅನಗತ್ಯ ಗೊಂದಲ ತಪ್ಪಿಸುವ ಉದ್ದೇಶದಿಂದ ಶಬರಿಮಲೆಯಲ್ಲಿ 50 ವರ್ಷ ವಯಸ್ಸಿಗಿಂತ ಹೆಚ್ಚು ವಯಸ್ಸಿನ ಮಹಿಳಾ ಪೊಲೀಸರನ್ನೇ ನಿಯೋಜಿಸಲು ಕೇರಳ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.

0
Shares
  • Share On Facebook
  • Tweet It


kerala


Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
You may also like
ಪ್ರೀತಿಗೆ ಧರ್ಮದ ಹಂಗಿಲ್ಲ ಎಂದ ಕೇರಳ ಹೈಕೋರ್ಟ್, ಹಾಗಿದ್ದರೆ ಇಸ್ಲಾಂಗೆ ಯುವತಿ ಮತಾಂತರ ಯಾಕೆ ಎಂದ ಜನಸಾಮಾನ್ಯ?
October 20, 2017
ಸೋತ ಹತಾಶೆಗೆ ತೆಗೆಯಲು ಮುಂದಾದರು ಆರ್‍ಎಸ್‍ಎಸ್ ಕಾರ್ಯಕರ್ತನ ಜೀವ!
October 16, 2017
ಅಲ್ಲಿ ಅತ್ಯಾಚಾರದ ಆರೋಪ, ಇಲ್ಲಿ ಕಾಂಗ್ರೆಸ್ ಉಸ್ತುವಾರಿ
October 12, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search