• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!

TNN Correspondent Posted On November 5, 2018
0


0
Shares
  • Share On Facebook
  • Tweet It

ಕೇರಳ- ಶಬರಿಮಲೆ ಅಯ್ಯಪ್ಪ ದೇವಾಲಯ ಸೋಮವಾರ ಮತ್ತು ಮಂಗಳವಾರ ತೆರೆದಿರುವ ಹಿನ್ನೆಲೆಯಲ್ಲಿ, ಆ ವೇಳೆ ವರದಿಗಾರಿಕೆಗೆ 10ರಿಂದ 50 ವರ್ಷ ವಯಸ್ಸಿನ ಮಹಿಳಾ ಪತ್ರಕರ್ತರನ್ನು ವರದಿಗಾರಿಕೆಗೆ ಕಳಿಸಬೇಡಿ ಎಂದು ಶಬರಿಮಲೆ ಕರ್ಮ ಸಮಿತಿ ಎಂಬ ಅನೇಕ ಹಿಂದೂ ಸಂಘಟನೆಗಳ ಸಮೂಹವೊಂದು ಎಚ್ಚರಿಕೆ ನೀಡಿದೆ.

ಈ ಸಂಬಂಧ ಆಯಾ ಮಾಧ್ಯಮಗಳ ಸಂಪಾದಕರಿಗೆ ಅದು ಪತ್ರ ಬರೆದಿದೆ. ‘ಪರಿಸ್ಥಿತಿ ಉದ್ವಿಗ್ನಗೊಳ್ಳುವ ಕ್ರಮವನ್ನು ನೀವು ಕೈಗೊಳ್ಳುವುದಿಲ್ಲ ಎಂದು ನಂಬಿದ್ದೇವೆ’ ಎಂದು ಅದು ಪತ್ರದಲ್ಲಿ ತಿಳಿಸಿದೆ.

ಕಳೆದ ಸಲ ಮಾಸಿಕ ಪೂಜೆಯ ವೇಳೆ ದೇಗುಲ ತೆರೆದ ಸಂದರ್ಭದಲ್ಲಿ ಈ ವಯೋಮಾನದ ಮಹಿಳಾ ಪತ್ರಕರ್ತರು ವರದಿಗಾರಿಕೆಗೆ ಬಂದಾಗ ಕೆಲವು ಕಿಡಿಗೇಡಿಗಳು ದಾಳಿ ನಡೆಸಿದ್ದರು. ಈ ವೇಳೆ ಬೆಂಗಳೂರಿನ ಪತ್ರಕರ್ತೆ ಪೂಜಾ ಪ್ರಸನ್ನ ಸೇರಿದಂತೆ ಹಲವರು ದಾಳಿಗೆ ತುತ್ತಾಗಿದ್ದರು. ಅವರ ಕಾರುಗಳನ್ನು ಜಖಂಗೊಳಿಸಲಾಗಿತ್ತು.

ಭದ್ರತೆಗೆ 50ಕ್ಕಿಂತ ಹೆಚ್ಚು ವಯಸ್ಸಿನ ಮಹಿಳಾ ಪೊಲೀಸರು

ಶಬರಿಮಲೆ: ಅನಗತ್ಯ ಗೊಂದಲ ತಪ್ಪಿಸುವ ಉದ್ದೇಶದಿಂದ ಶಬರಿಮಲೆಯಲ್ಲಿ 50 ವರ್ಷ ವಯಸ್ಸಿಗಿಂತ ಹೆಚ್ಚು ವಯಸ್ಸಿನ ಮಹಿಳಾ ಪೊಲೀಸರನ್ನೇ ನಿಯೋಜಿಸಲು ಕೇರಳ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.

0
Shares
  • Share On Facebook
  • Tweet It


kerala


Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
You may also like
ಪ್ರೀತಿಗೆ ಧರ್ಮದ ಹಂಗಿಲ್ಲ ಎಂದ ಕೇರಳ ಹೈಕೋರ್ಟ್, ಹಾಗಿದ್ದರೆ ಇಸ್ಲಾಂಗೆ ಯುವತಿ ಮತಾಂತರ ಯಾಕೆ ಎಂದ ಜನಸಾಮಾನ್ಯ?
October 20, 2017
ಸೋತ ಹತಾಶೆಗೆ ತೆಗೆಯಲು ಮುಂದಾದರು ಆರ್‍ಎಸ್‍ಎಸ್ ಕಾರ್ಯಕರ್ತನ ಜೀವ!
October 16, 2017
ಅಲ್ಲಿ ಅತ್ಯಾಚಾರದ ಆರೋಪ, ಇಲ್ಲಿ ಕಾಂಗ್ರೆಸ್ ಉಸ್ತುವಾರಿ
October 12, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search