• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!

TNN Correspondent Posted On November 5, 2018
0


0
Shares
  • Share On Facebook
  • Tweet It

ಕೇರಳ- ಶಬರಿಮಲೆ ಅಯ್ಯಪ್ಪ ದೇವಾಲಯ ಸೋಮವಾರ ಮತ್ತು ಮಂಗಳವಾರ ತೆರೆದಿರುವ ಹಿನ್ನೆಲೆಯಲ್ಲಿ, ಆ ವೇಳೆ ವರದಿಗಾರಿಕೆಗೆ 10ರಿಂದ 50 ವರ್ಷ ವಯಸ್ಸಿನ ಮಹಿಳಾ ಪತ್ರಕರ್ತರನ್ನು ವರದಿಗಾರಿಕೆಗೆ ಕಳಿಸಬೇಡಿ ಎಂದು ಶಬರಿಮಲೆ ಕರ್ಮ ಸಮಿತಿ ಎಂಬ ಅನೇಕ ಹಿಂದೂ ಸಂಘಟನೆಗಳ ಸಮೂಹವೊಂದು ಎಚ್ಚರಿಕೆ ನೀಡಿದೆ.

ಈ ಸಂಬಂಧ ಆಯಾ ಮಾಧ್ಯಮಗಳ ಸಂಪಾದಕರಿಗೆ ಅದು ಪತ್ರ ಬರೆದಿದೆ. ‘ಪರಿಸ್ಥಿತಿ ಉದ್ವಿಗ್ನಗೊಳ್ಳುವ ಕ್ರಮವನ್ನು ನೀವು ಕೈಗೊಳ್ಳುವುದಿಲ್ಲ ಎಂದು ನಂಬಿದ್ದೇವೆ’ ಎಂದು ಅದು ಪತ್ರದಲ್ಲಿ ತಿಳಿಸಿದೆ.

ಕಳೆದ ಸಲ ಮಾಸಿಕ ಪೂಜೆಯ ವೇಳೆ ದೇಗುಲ ತೆರೆದ ಸಂದರ್ಭದಲ್ಲಿ ಈ ವಯೋಮಾನದ ಮಹಿಳಾ ಪತ್ರಕರ್ತರು ವರದಿಗಾರಿಕೆಗೆ ಬಂದಾಗ ಕೆಲವು ಕಿಡಿಗೇಡಿಗಳು ದಾಳಿ ನಡೆಸಿದ್ದರು. ಈ ವೇಳೆ ಬೆಂಗಳೂರಿನ ಪತ್ರಕರ್ತೆ ಪೂಜಾ ಪ್ರಸನ್ನ ಸೇರಿದಂತೆ ಹಲವರು ದಾಳಿಗೆ ತುತ್ತಾಗಿದ್ದರು. ಅವರ ಕಾರುಗಳನ್ನು ಜಖಂಗೊಳಿಸಲಾಗಿತ್ತು.

ಭದ್ರತೆಗೆ 50ಕ್ಕಿಂತ ಹೆಚ್ಚು ವಯಸ್ಸಿನ ಮಹಿಳಾ ಪೊಲೀಸರು

ಶಬರಿಮಲೆ: ಅನಗತ್ಯ ಗೊಂದಲ ತಪ್ಪಿಸುವ ಉದ್ದೇಶದಿಂದ ಶಬರಿಮಲೆಯಲ್ಲಿ 50 ವರ್ಷ ವಯಸ್ಸಿಗಿಂತ ಹೆಚ್ಚು ವಯಸ್ಸಿನ ಮಹಿಳಾ ಪೊಲೀಸರನ್ನೇ ನಿಯೋಜಿಸಲು ಕೇರಳ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.

0
Shares
  • Share On Facebook
  • Tweet It


kerala


Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
You may also like
ಪ್ರೀತಿಗೆ ಧರ್ಮದ ಹಂಗಿಲ್ಲ ಎಂದ ಕೇರಳ ಹೈಕೋರ್ಟ್, ಹಾಗಿದ್ದರೆ ಇಸ್ಲಾಂಗೆ ಯುವತಿ ಮತಾಂತರ ಯಾಕೆ ಎಂದ ಜನಸಾಮಾನ್ಯ?
October 20, 2017
ಸೋತ ಹತಾಶೆಗೆ ತೆಗೆಯಲು ಮುಂದಾದರು ಆರ್‍ಎಸ್‍ಎಸ್ ಕಾರ್ಯಕರ್ತನ ಜೀವ!
October 16, 2017
ಅಲ್ಲಿ ಅತ್ಯಾಚಾರದ ಆರೋಪ, ಇಲ್ಲಿ ಕಾಂಗ್ರೆಸ್ ಉಸ್ತುವಾರಿ
October 12, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search