• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಿಂದೂ ಹುಲಿ ಸುಖಾನಂದ ಶೆಟ್ಟಿ ಹಾಗೂ ಇಬ್ಬರು ಸನ್ಮಿತ್ರರು ಅಗಲಿ ಇಂದಿಗೆ 12 ವರ್ಷ!!

Shri Mane Posted On December 1, 2018
0


0
Shares
  • Share On Facebook
  • Tweet It

ಡಿಸೆಂಬರ್ 1. ಇವತ್ತಿಗೆ ಸರಿಯಾಗಿ ಹನ್ನೆರಡು ವರ್ಷಗಳ ಹಿಂದೆ (2006) ಮಂಗಳೂರು ಕೋಮುಜ್ವಾಲೆಗೆ ಹೊತ್ತಿ ಉರಿದಿತ್ತು. ಮುಲ್ಕಿ ಸುಖಾನಂದ ಶೆಟ್ಟಿಯವರು ಬೆಳಿಗ್ಗೆ ತಮ್ಮ ಆಫೀಸಿಗೆ ಕಾರಿನಿಂದ ಇಳಿದು ಬರುತ್ತಿದ್ಧರು. ಕೂಡಲೇ ಅಲ್ಲೇ ಹೊಂಚು ಹಾಕಿ ಕುಳಿತಿದ್ದ ಜಿಹಾದಿ ಹಂದಿಗಳು ಅನಿರೀಕ್ಷಿತವಾಗಿ ಮತ್ತು ಭೀಕರವಾಗಿ ಸುಖಾನಂದರ ಮೇಲೆ ತಲವಾರು ದಾಳಿ ನಡೆಸಿ ಕೊಲೆಗೈದು ಓಡಿ ಹೋದವು.

ಕೂಡಲೇ ಮಂಗಳೂರಿನಾದ್ಯಂತ ಪೊಲೀಸ್ ಹೈ ಅಲರ್ಟ್ ಘೋಷಣೆ ಆಯಿತು. ಅಂಗಡಿ ಮುಗ್ಗಟ್ಟುಗಳು ಬಂದ್ ಆದವು. ಮಧ್ಯಾಹ್ನದ ನಂತರ ಸುಖಾನಂದರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಮುಲ್ಕಿಗೆ ಮೆರವಣಿಗೆಯಲ್ಲಿ ತರಲಾಯಿತು. ಮುಲ್ಕಿ ಸಮೀಪಿಸುತ್ತಿದ್ದಂತೆ ಸಾರ್ವಜನಿಕರ ಆಕ್ರೋಶದ ಕಟ್ಟೆಯೊಡೆಯಿತು.  ಪೊಲೀಸರ ಲಾಠಿ ಚಾರ್ಜ್ ಲೆಕ್ಕಕ್ಕಿಲ್ಲ ಎನ್ನುವ ಪರಿಸ್ಥಿತಿ ಉಂಟಾದಾಗ ಅನಿವಾರ್ಯವಾಗಿ ಗೋಲಿಬಾರ್ ನಡೆಸಲಾಯಿತು. ದುರದೃಷ್ಟವಶಾತ್ ಆ ಗೋಲಿಬಾರ್ ನಲ್ಲಿ ಹಿಂದೂ ಸಮಾಜ ಮತ್ತೆ ತನ್ನಿಬ್ಬರು ಯುವ ನಾಯಕರನ್ನು ಕಳೆದುಕೊಂಡಿತು. ಹಿಂಸಾಚಾರ ವ್ಯಾಪಕವಾಗಿ ಹಬ್ಬಿತು.

ಕೊನೆಗೂ ಒಂದು ವಾರದ ನಂತರ ಮಂಗಳೂರನ್ನು ಶಾಂತವಾಗಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಯಿತು. ಹೀಗೆ ಒಬ್ಬ ಹಿಂದೂ ನಾಯಕನನ್ನು ಹತ್ಯೆಗೈದು ಮಂಗಳೂರನ್ನು ಪ್ರಕ್ಷುಬ್ದ ಸ್ಥಿತಿಗೆ ತಳ್ಳಿದ್ದರು ಜಿಹಾದಿ ಭಯೋತ್ಪಾದಕರು. ಈ ಹತ್ಯೆಯಲ್ಲಿ ಭಾಗಿಯಾಗಿದ್ದ ಇನ್ನಿತರ ಆರೋಪಿಗಳು ಇತ್ತೀಚೆಗಷ್ಟೇ ಖುಲಾಸೆಯಾಗಿದ್ದಾರೆ. ಪ್ರಮುಖ ಆರೋಪಿ ಕಬೀರ್, ಹಿಂದೂ ಸಮಾಜದ ಸೇಡಿನ ದಾಳಿಯಿಂದ ಬೀದಿ ಹೆಣವಾದರೆ, ಮಾಡೂರು ಇಸುಬು ಎನ್ನುವವನು ಮಂಗಳೂರು ಜೈಲಲ್ಲಿ ಸೇಫಾಗಿ ಇರ್ತೀನಿ ಅಂತ ಕಿಸಿಯುತ್ತಿದ್ದ. ಅಂಡರ್ ವರ್ಲ್ಡ್ ಲಿಂಕ್ ನಿಂದಾಗಿ ಜೈಲಲ್ಲೇ ಅವನ ಹೆಣ ಉರುಳಿತು.

ಇನ್ನು ಕೈಗೇ ಸಿಗದೆ ಎಸ್ಕೇಪ್ ಆಗುತ್ತಿದ್ದ ರಫೀಕ್ & ಅತೀಕ್ ಇಬ್ಬರೂ ಪೊಲೀಸ್ ಎನ್ ಕೌಂಟರ್’ಗೆ ಬಲಿಯಾದರು. ಜಿಹಾದಿ ಮೆಂಟಾಲಿಟಿಯ ಭಯೋತ್ಪಾದಕರಿಗೆ ನಯಾ ಪೈಸೆ ಕಿಮ್ಮತ್ತು ಕೊಡದೇ ಮುನ್ನುಗ್ಗುತ್ತಿದ್ದ ಸುಖಾನಂದರನ್ನು ನಮ್ಮ ಪಕ್ಷದ ನಾಯಕ ಅಂತ ಬಿಜೆಪಿಯವರು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರೆ ಹಿಂದೂ ನಾಯಕ ಅಂತ ಹಿಂದೂ ಸಂಘಟನೆಗಳು ಹೇಳಿಕೊಳ್ಳುತ್ತಿದ್ದವು.

ಅದೊಮ್ಮೆ ಮಂಗಳೂರಿನ ಬಜಪೆಯಲ್ಲಿ ಶಾರದೋತ್ಸವದ ಮೆರವಣಿಗೆ ಮೇಲೆ ಜಿಹಾದಿ ಹಂದಿಗಳು ಕಲ್ಲು ತೂರಾಟ ನಡೆಸಿ ಮೆರವಣಿಗೆಗೆ ಅಡ್ಡಿ ಪಡಿಸಿದಾಗ ಪೊಲೀಸ್ ಇಲಾಖೆ ಮೆರವಣಿಗೆ ನಿಲ್ಲಿಸುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬಂದಿತ್ತು. ಆಗ ಸುಖಾನಂದರು ಸಿಟ್ಟಿನಿಂದ ಹೇಳಿದ ಮಾತನ್ನು ಇಂದಿಗೂ ಅನೇಕ ಹಿರಿಯರು ನೆನಪಿಸಿಕೊಳ್ಳುತ್ತಾರೆ. “ಯಾವುದೇ ಕಾರಣಕ್ಕೂ ದೇವರ ಮೆರವಣಿಗೆ ನಿಲ್ಲುವುದಿಲ್ಲ, ಅಗತ್ಯ ಬಿದ್ದರೆ ಅವರ ಕಲ್ಲುಗಳಿಗೆ ತಲ್ವಾರ್ ಗಳಿಂದ ಉತ್ತರ ಕೊಡಲಾಗುವುದು” ಎಂದು ಮೆರವಣಿಗೆ ಮುಂದುವರಿಸಿದ್ದರು

0
Shares
  • Share On Facebook
  • Tweet It


sukananda shetty


Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Shri Mane September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Shri Mane September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search