• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಿಂದೂ ಹುಲಿ ಸುಖಾನಂದ ಶೆಟ್ಟಿ ಹಾಗೂ ಇಬ್ಬರು ಸನ್ಮಿತ್ರರು ಅಗಲಿ ಇಂದಿಗೆ 12 ವರ್ಷ!!

Shri Mane Posted On December 1, 2018
0


0
Shares
  • Share On Facebook
  • Tweet It

ಡಿಸೆಂಬರ್ 1. ಇವತ್ತಿಗೆ ಸರಿಯಾಗಿ ಹನ್ನೆರಡು ವರ್ಷಗಳ ಹಿಂದೆ (2006) ಮಂಗಳೂರು ಕೋಮುಜ್ವಾಲೆಗೆ ಹೊತ್ತಿ ಉರಿದಿತ್ತು. ಮುಲ್ಕಿ ಸುಖಾನಂದ ಶೆಟ್ಟಿಯವರು ಬೆಳಿಗ್ಗೆ ತಮ್ಮ ಆಫೀಸಿಗೆ ಕಾರಿನಿಂದ ಇಳಿದು ಬರುತ್ತಿದ್ಧರು. ಕೂಡಲೇ ಅಲ್ಲೇ ಹೊಂಚು ಹಾಕಿ ಕುಳಿತಿದ್ದ ಜಿಹಾದಿ ಹಂದಿಗಳು ಅನಿರೀಕ್ಷಿತವಾಗಿ ಮತ್ತು ಭೀಕರವಾಗಿ ಸುಖಾನಂದರ ಮೇಲೆ ತಲವಾರು ದಾಳಿ ನಡೆಸಿ ಕೊಲೆಗೈದು ಓಡಿ ಹೋದವು.

ಕೂಡಲೇ ಮಂಗಳೂರಿನಾದ್ಯಂತ ಪೊಲೀಸ್ ಹೈ ಅಲರ್ಟ್ ಘೋಷಣೆ ಆಯಿತು. ಅಂಗಡಿ ಮುಗ್ಗಟ್ಟುಗಳು ಬಂದ್ ಆದವು. ಮಧ್ಯಾಹ್ನದ ನಂತರ ಸುಖಾನಂದರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಮುಲ್ಕಿಗೆ ಮೆರವಣಿಗೆಯಲ್ಲಿ ತರಲಾಯಿತು. ಮುಲ್ಕಿ ಸಮೀಪಿಸುತ್ತಿದ್ದಂತೆ ಸಾರ್ವಜನಿಕರ ಆಕ್ರೋಶದ ಕಟ್ಟೆಯೊಡೆಯಿತು.  ಪೊಲೀಸರ ಲಾಠಿ ಚಾರ್ಜ್ ಲೆಕ್ಕಕ್ಕಿಲ್ಲ ಎನ್ನುವ ಪರಿಸ್ಥಿತಿ ಉಂಟಾದಾಗ ಅನಿವಾರ್ಯವಾಗಿ ಗೋಲಿಬಾರ್ ನಡೆಸಲಾಯಿತು. ದುರದೃಷ್ಟವಶಾತ್ ಆ ಗೋಲಿಬಾರ್ ನಲ್ಲಿ ಹಿಂದೂ ಸಮಾಜ ಮತ್ತೆ ತನ್ನಿಬ್ಬರು ಯುವ ನಾಯಕರನ್ನು ಕಳೆದುಕೊಂಡಿತು. ಹಿಂಸಾಚಾರ ವ್ಯಾಪಕವಾಗಿ ಹಬ್ಬಿತು.

ಕೊನೆಗೂ ಒಂದು ವಾರದ ನಂತರ ಮಂಗಳೂರನ್ನು ಶಾಂತವಾಗಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಯಿತು. ಹೀಗೆ ಒಬ್ಬ ಹಿಂದೂ ನಾಯಕನನ್ನು ಹತ್ಯೆಗೈದು ಮಂಗಳೂರನ್ನು ಪ್ರಕ್ಷುಬ್ದ ಸ್ಥಿತಿಗೆ ತಳ್ಳಿದ್ದರು ಜಿಹಾದಿ ಭಯೋತ್ಪಾದಕರು. ಈ ಹತ್ಯೆಯಲ್ಲಿ ಭಾಗಿಯಾಗಿದ್ದ ಇನ್ನಿತರ ಆರೋಪಿಗಳು ಇತ್ತೀಚೆಗಷ್ಟೇ ಖುಲಾಸೆಯಾಗಿದ್ದಾರೆ. ಪ್ರಮುಖ ಆರೋಪಿ ಕಬೀರ್, ಹಿಂದೂ ಸಮಾಜದ ಸೇಡಿನ ದಾಳಿಯಿಂದ ಬೀದಿ ಹೆಣವಾದರೆ, ಮಾಡೂರು ಇಸುಬು ಎನ್ನುವವನು ಮಂಗಳೂರು ಜೈಲಲ್ಲಿ ಸೇಫಾಗಿ ಇರ್ತೀನಿ ಅಂತ ಕಿಸಿಯುತ್ತಿದ್ದ. ಅಂಡರ್ ವರ್ಲ್ಡ್ ಲಿಂಕ್ ನಿಂದಾಗಿ ಜೈಲಲ್ಲೇ ಅವನ ಹೆಣ ಉರುಳಿತು.

ಇನ್ನು ಕೈಗೇ ಸಿಗದೆ ಎಸ್ಕೇಪ್ ಆಗುತ್ತಿದ್ದ ರಫೀಕ್ & ಅತೀಕ್ ಇಬ್ಬರೂ ಪೊಲೀಸ್ ಎನ್ ಕೌಂಟರ್’ಗೆ ಬಲಿಯಾದರು. ಜಿಹಾದಿ ಮೆಂಟಾಲಿಟಿಯ ಭಯೋತ್ಪಾದಕರಿಗೆ ನಯಾ ಪೈಸೆ ಕಿಮ್ಮತ್ತು ಕೊಡದೇ ಮುನ್ನುಗ್ಗುತ್ತಿದ್ದ ಸುಖಾನಂದರನ್ನು ನಮ್ಮ ಪಕ್ಷದ ನಾಯಕ ಅಂತ ಬಿಜೆಪಿಯವರು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರೆ ಹಿಂದೂ ನಾಯಕ ಅಂತ ಹಿಂದೂ ಸಂಘಟನೆಗಳು ಹೇಳಿಕೊಳ್ಳುತ್ತಿದ್ದವು.

ಅದೊಮ್ಮೆ ಮಂಗಳೂರಿನ ಬಜಪೆಯಲ್ಲಿ ಶಾರದೋತ್ಸವದ ಮೆರವಣಿಗೆ ಮೇಲೆ ಜಿಹಾದಿ ಹಂದಿಗಳು ಕಲ್ಲು ತೂರಾಟ ನಡೆಸಿ ಮೆರವಣಿಗೆಗೆ ಅಡ್ಡಿ ಪಡಿಸಿದಾಗ ಪೊಲೀಸ್ ಇಲಾಖೆ ಮೆರವಣಿಗೆ ನಿಲ್ಲಿಸುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬಂದಿತ್ತು. ಆಗ ಸುಖಾನಂದರು ಸಿಟ್ಟಿನಿಂದ ಹೇಳಿದ ಮಾತನ್ನು ಇಂದಿಗೂ ಅನೇಕ ಹಿರಿಯರು ನೆನಪಿಸಿಕೊಳ್ಳುತ್ತಾರೆ. “ಯಾವುದೇ ಕಾರಣಕ್ಕೂ ದೇವರ ಮೆರವಣಿಗೆ ನಿಲ್ಲುವುದಿಲ್ಲ, ಅಗತ್ಯ ಬಿದ್ದರೆ ಅವರ ಕಲ್ಲುಗಳಿಗೆ ತಲ್ವಾರ್ ಗಳಿಂದ ಉತ್ತರ ಕೊಡಲಾಗುವುದು” ಎಂದು ಮೆರವಣಿಗೆ ಮುಂದುವರಿಸಿದ್ದರು

0
Shares
  • Share On Facebook
  • Tweet It


sukananda shetty


Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Shri Mane January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Shri Mane January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search