• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಿಂದೂ ಹುಲಿ ಸುಖಾನಂದ ಶೆಟ್ಟಿ ಹಾಗೂ ಇಬ್ಬರು ಸನ್ಮಿತ್ರರು ಅಗಲಿ ಇಂದಿಗೆ 12 ವರ್ಷ!!

Shri Mane Posted On December 1, 2018
0


0
Shares
  • Share On Facebook
  • Tweet It

ಡಿಸೆಂಬರ್ 1. ಇವತ್ತಿಗೆ ಸರಿಯಾಗಿ ಹನ್ನೆರಡು ವರ್ಷಗಳ ಹಿಂದೆ (2006) ಮಂಗಳೂರು ಕೋಮುಜ್ವಾಲೆಗೆ ಹೊತ್ತಿ ಉರಿದಿತ್ತು. ಮುಲ್ಕಿ ಸುಖಾನಂದ ಶೆಟ್ಟಿಯವರು ಬೆಳಿಗ್ಗೆ ತಮ್ಮ ಆಫೀಸಿಗೆ ಕಾರಿನಿಂದ ಇಳಿದು ಬರುತ್ತಿದ್ಧರು. ಕೂಡಲೇ ಅಲ್ಲೇ ಹೊಂಚು ಹಾಕಿ ಕುಳಿತಿದ್ದ ಜಿಹಾದಿ ಹಂದಿಗಳು ಅನಿರೀಕ್ಷಿತವಾಗಿ ಮತ್ತು ಭೀಕರವಾಗಿ ಸುಖಾನಂದರ ಮೇಲೆ ತಲವಾರು ದಾಳಿ ನಡೆಸಿ ಕೊಲೆಗೈದು ಓಡಿ ಹೋದವು.

ಕೂಡಲೇ ಮಂಗಳೂರಿನಾದ್ಯಂತ ಪೊಲೀಸ್ ಹೈ ಅಲರ್ಟ್ ಘೋಷಣೆ ಆಯಿತು. ಅಂಗಡಿ ಮುಗ್ಗಟ್ಟುಗಳು ಬಂದ್ ಆದವು. ಮಧ್ಯಾಹ್ನದ ನಂತರ ಸುಖಾನಂದರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಮುಲ್ಕಿಗೆ ಮೆರವಣಿಗೆಯಲ್ಲಿ ತರಲಾಯಿತು. ಮುಲ್ಕಿ ಸಮೀಪಿಸುತ್ತಿದ್ದಂತೆ ಸಾರ್ವಜನಿಕರ ಆಕ್ರೋಶದ ಕಟ್ಟೆಯೊಡೆಯಿತು.  ಪೊಲೀಸರ ಲಾಠಿ ಚಾರ್ಜ್ ಲೆಕ್ಕಕ್ಕಿಲ್ಲ ಎನ್ನುವ ಪರಿಸ್ಥಿತಿ ಉಂಟಾದಾಗ ಅನಿವಾರ್ಯವಾಗಿ ಗೋಲಿಬಾರ್ ನಡೆಸಲಾಯಿತು. ದುರದೃಷ್ಟವಶಾತ್ ಆ ಗೋಲಿಬಾರ್ ನಲ್ಲಿ ಹಿಂದೂ ಸಮಾಜ ಮತ್ತೆ ತನ್ನಿಬ್ಬರು ಯುವ ನಾಯಕರನ್ನು ಕಳೆದುಕೊಂಡಿತು. ಹಿಂಸಾಚಾರ ವ್ಯಾಪಕವಾಗಿ ಹಬ್ಬಿತು.

ಕೊನೆಗೂ ಒಂದು ವಾರದ ನಂತರ ಮಂಗಳೂರನ್ನು ಶಾಂತವಾಗಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಯಿತು. ಹೀಗೆ ಒಬ್ಬ ಹಿಂದೂ ನಾಯಕನನ್ನು ಹತ್ಯೆಗೈದು ಮಂಗಳೂರನ್ನು ಪ್ರಕ್ಷುಬ್ದ ಸ್ಥಿತಿಗೆ ತಳ್ಳಿದ್ದರು ಜಿಹಾದಿ ಭಯೋತ್ಪಾದಕರು. ಈ ಹತ್ಯೆಯಲ್ಲಿ ಭಾಗಿಯಾಗಿದ್ದ ಇನ್ನಿತರ ಆರೋಪಿಗಳು ಇತ್ತೀಚೆಗಷ್ಟೇ ಖುಲಾಸೆಯಾಗಿದ್ದಾರೆ. ಪ್ರಮುಖ ಆರೋಪಿ ಕಬೀರ್, ಹಿಂದೂ ಸಮಾಜದ ಸೇಡಿನ ದಾಳಿಯಿಂದ ಬೀದಿ ಹೆಣವಾದರೆ, ಮಾಡೂರು ಇಸುಬು ಎನ್ನುವವನು ಮಂಗಳೂರು ಜೈಲಲ್ಲಿ ಸೇಫಾಗಿ ಇರ್ತೀನಿ ಅಂತ ಕಿಸಿಯುತ್ತಿದ್ದ. ಅಂಡರ್ ವರ್ಲ್ಡ್ ಲಿಂಕ್ ನಿಂದಾಗಿ ಜೈಲಲ್ಲೇ ಅವನ ಹೆಣ ಉರುಳಿತು.

ಇನ್ನು ಕೈಗೇ ಸಿಗದೆ ಎಸ್ಕೇಪ್ ಆಗುತ್ತಿದ್ದ ರಫೀಕ್ & ಅತೀಕ್ ಇಬ್ಬರೂ ಪೊಲೀಸ್ ಎನ್ ಕೌಂಟರ್’ಗೆ ಬಲಿಯಾದರು. ಜಿಹಾದಿ ಮೆಂಟಾಲಿಟಿಯ ಭಯೋತ್ಪಾದಕರಿಗೆ ನಯಾ ಪೈಸೆ ಕಿಮ್ಮತ್ತು ಕೊಡದೇ ಮುನ್ನುಗ್ಗುತ್ತಿದ್ದ ಸುಖಾನಂದರನ್ನು ನಮ್ಮ ಪಕ್ಷದ ನಾಯಕ ಅಂತ ಬಿಜೆಪಿಯವರು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರೆ ಹಿಂದೂ ನಾಯಕ ಅಂತ ಹಿಂದೂ ಸಂಘಟನೆಗಳು ಹೇಳಿಕೊಳ್ಳುತ್ತಿದ್ದವು.

ಅದೊಮ್ಮೆ ಮಂಗಳೂರಿನ ಬಜಪೆಯಲ್ಲಿ ಶಾರದೋತ್ಸವದ ಮೆರವಣಿಗೆ ಮೇಲೆ ಜಿಹಾದಿ ಹಂದಿಗಳು ಕಲ್ಲು ತೂರಾಟ ನಡೆಸಿ ಮೆರವಣಿಗೆಗೆ ಅಡ್ಡಿ ಪಡಿಸಿದಾಗ ಪೊಲೀಸ್ ಇಲಾಖೆ ಮೆರವಣಿಗೆ ನಿಲ್ಲಿಸುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬಂದಿತ್ತು. ಆಗ ಸುಖಾನಂದರು ಸಿಟ್ಟಿನಿಂದ ಹೇಳಿದ ಮಾತನ್ನು ಇಂದಿಗೂ ಅನೇಕ ಹಿರಿಯರು ನೆನಪಿಸಿಕೊಳ್ಳುತ್ತಾರೆ. “ಯಾವುದೇ ಕಾರಣಕ್ಕೂ ದೇವರ ಮೆರವಣಿಗೆ ನಿಲ್ಲುವುದಿಲ್ಲ, ಅಗತ್ಯ ಬಿದ್ದರೆ ಅವರ ಕಲ್ಲುಗಳಿಗೆ ತಲ್ವಾರ್ ಗಳಿಂದ ಉತ್ತರ ಕೊಡಲಾಗುವುದು” ಎಂದು ಮೆರವಣಿಗೆ ಮುಂದುವರಿಸಿದ್ದರು

0
Shares
  • Share On Facebook
  • Tweet It


sukananda shetty


Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Shri Mane December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Shri Mane December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search