• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯುವಜನತೆಗೆ ಹುಚ್ಚು ಹಿಡಿಸಿರೋ ಪಬ್​​ಜಿ ಎಷ್ಟು ಲಾಭ ಗಳಿಸಿದೆ ಗೊತ್ತಾ…?

TNN Correspondent Posted On December 2, 2018
0


0
Shares
  • Share On Facebook
  • Tweet It

ಇತ್ತೀಚೆಗೆ ಯುವಜನತೆಗೆ ಪಬ್​​ಜಿ ಗೇಮ್​​ ಹುಚ್ಚು ಹಿಡಿದಿದೆ ಅಂದ್ರೆ ತಪ್ಪಾಗಲ್ಲ. ಯಾಕಂದ್ರೆ ಆಫೀಸ್​ , ಕಾಲೇಜು, ಮನೆ ಎಲ್ಲಿ ನೋಡಿದ್ರೂ ಒಬ್ರಲ್ಲ ಒಬ್ಬರು ಪಬ್​ಜಿ ಆಡ್ತಿರೋರು ಸಿಕ್ತಾರೆ. ಪಬ್​ಜಿ ಇದ್ರೆ ಊಟ ಬೇಡ, ನಿದ್ದೆ ಬೇಡ ಅನ್ನೋ ಥರ ಆಗಿದೆ. ಯುವ ಜನತೆಗೆ ಹುಚ್ಚು ಹಿಡಿಸಿರೋ ಪಬ್​ಜಿ ಗೇಮ್ ಮಾತ್ರ ತಯಾರಕರಿಗೆ ಕೋಟಿ ಕೋಟಿ ಆದಾಯ ಗಳಿಸಿ ಕೊಡುತ್ತಿದೆ ಅಂದ್ರೆ ನಂಬ್ಲೇಬೇಕು..!

 

ಸೆನ್ಸಾರ್​​ ಟವರ್​ ಎಂಬ ಸಂಶೋಧನಾ ಸಂಸ್ಥೆಯ ವರದಿ ಪ್ರಕಾರ, ಹಿಂದಿನ ವಾರಕ್ಕೆ ಹೋಲಿಸಿದರೆ ಕಳೆದ 7 ದಿನಗಳಲ್ಲಿ ಐಓಎಸ್​ ಹಾಗೂ ಆಂಡ್ರಾಯ್ಡ್​​ ಮೊಬೈಲ್​​​​​ಗಳಲ್ಲಿ ಪಬ್​​​ಜಿ ಆಡೋರ ಸಂಖ್ಯೆ ಗಣನೀಯ ಏರಿಕೆ ಕಂಡಿದೆ. ಇದರಿಂದ ಪಬ್​​ಜಿಯ ಒಟ್ಟಾರೆ ಆದಾಯ ಕಳೆದ ವಾರಕ್ಕಿಂತ 165% ಹೆಚ್ಚಾಗಿದೆ. ಸುಮಾರು 32 ಕೋಟಿ ಇದ್ದ ಪಬ್​​ಜಿ ಆದಾಯ 85 ಕೋಟಿಗೆ ಏರಿಕೆಯಾಗಿದೆ.
ಹಾಗೇ ಮೊಬೈಲ್​​​​​​​​ ಐಓಎಸ್​​ನಲ್ಲಿ ಪಬ್​ಜಿ,​​ ಕಳೆದ ವಾರ ಮತ್ತೊಂದು ಫೇಮಸ್​ ಗೇಮ್​​ ಫೋರ್ಟ್​​ನೈಟ್​ನ ಆದಾಯವನ್ನು 43% ನಷ್ಟು ಮೀರಿಸಿದೆ ಎಂದು ಈ ವರದಿ ಹೇಳಿದೆ. ಕಳೆದ ಏಪ್ರಿಲ್​ನಿಂದ ಪಬ್​​ಜಿ ತನ್ನ ಹಣಗಳಿಕೆ ಶುರು ಮಾಡಿದ್ದು, ಕಡಿಮೆ ಸಮಯದಲ್ಲೇ ಹೆಚ್ಚು ಆದಾಯ ಗಳಿಸುತ್ತಿದೆ.

0
Shares
  • Share On Facebook
  • Tweet It


#mangaloregames


Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search